ಮುಂಡಗೋಡ: ಬಸ್ಸಿನಲ್ಲಿ 50 ಸಾವಿರ ಮೌಲ್ಯದ ಬಳೆ ಇದ್ದ ಬ್ಯಾಗ್ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರ ಮೂಲಕ ವಾಪಸ್ ನೀಡಲಾಗಿದೆ. ಮುಂಡಗೋಡಿನ ಆಟೋ ಚಾಲಕನ ಸಮಯ ಪ್ರಜ್ಞೆ ಹಾಗೂ ಪ್ರಮಾಣಿಕತೆಯಿಂದ ಒಂದೊಳ್ಳೆ ಕೆಲಸವಾಗಿದೆ. ಅಂದಹಾಗೆ, ನಿನ್ನೆ ಶನಿವಾರ ಬನವಾಸಿಯ ಶಾರದಾ ಪಕ್ಕೀರಪ್ಪ ಬಜಂತ್ರಿ, ಎಂಬುವವರು ಬಸ್ಸಿನಲ್ಲಿ ತಮ್ಮ ಚೀಲವನ್ನು ಕಳೆದುಕೊಂಡಿದ್ದರು. ಹಾಗೆ ಕಳೆದುಕೊಂಡಿದ್ದ ಚೀಲದಲ್ಲಿ ಬರೋಬ್ಬರಿ 50 ಸಾವಿರ ರೂ. ಮೌಲ್ಯದ ಬಳೆ ಇತ್ತು. ಮುಂಡಗೋಡಿನ ಪಟ್ಟಣ ಪಂಚಾಯತಿ ಎದುರು ಅದ್ಯಾರೋ ಏನೋ ಆ ಚೀಲವನ್ನು ಇಳಿಸಿ ಬಿಟ್ಟಿದ್ದರು....
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಕರೆಂಟ್ ಶಾಕ್ ಹೊಡೆದು ಅಜ್ಜ, ಅಜ್ಜಿ ಮೊಮ್ಮಗಳ ದುರಂತ ಸಾವು, ವಾಚಮನ್ ಕೆಲಸ ಮಾಡ್ತಿದ್ದ ಕುಟುಂಬದ ಮೂವರ ದುರ್ಮರಣ..!
ಬೆಳಗಾವಿ: ಕರೆಂಟ್ ಶಾಕ್ ಹೊಡೆದು ಮೂವರು ಸ್ಥಳದಲ್ಲಿ ಸಾವು ಕಂಡ ದಾರುಣ ಘಟನೆ ಬೆಳಗಾವಿಯ ಶಾಹುನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಅಜ್ಜ, ಅಜ್ಜಿ, ಮೊಮ್ಮಗಳು ಸ್ಥಳದಲ್ಲಿ ಸಾವು ಕಂಡಿದ್ದಾರೆ. ಈರಪ್ಪ ರಾಠೋಡ, ಶಾಂತವ್ವ ರಾಠೋಡ, 3 ನೇ ತರಗತಿ ಓದುತ್ತಿದ್ದ ಅನ್ನಪೂರ್ಣಾ ರಾಠೋಡ ಮೃತಪಟ್ಟ ದುರ್ದೈವಿಗಳು. ನಿರ್ಮಾಣ ಹಂತದ ಮನೆಗೆ ವಾಚಮನ್ ಕೆಲಸ ಮಾಡುತ್ತಿದ್ದ ರಾಠೋಡ ಕುಟುಂಬ, ಏಕಕಾಲದಲ್ಲಿ ಮೂವರಿಗೆ ಕರೆಂಟ್ ಶಾಕ್ ಹೊಡೆದು ದುರ್ಘಟನೆ ನಡೆದಿದೆ. ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾ...
ತಡಸ ಬಳಿ ತಿಮ್ಮಾಪುರ ಕ್ರಾಸನಲ್ಲಿ ಭೀಕರ ಅಪಘಾತ, ಮದುವೆ ಆಗಬೇಕಿದ್ದ ಜೋಡಿ ಸ್ಥಳದಲ್ಲೇ ಸಾವು..!
ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿ ನಸುಕಿನ ಜಾವ ಭೀಕರ ಅಪಘಾತವಾಗಿದೆ. ಲಾರಿ ಹಾಗೂ ಕಾರು ಮುಖಾಮುಕಿ ಡಿಕ್ಕಿಯಾದ ಪರಿಣಾಮ, ಇನ್ನೇನು ಮದುವೆ ಆಗಬೇಕೆಂಬ ಕನಸು ಹೊತ್ತಿದ್ದ ಜೋಡಿ ಸ್ಥಳದಲ್ಲೇ ದಾರುಣ ಸಾವು ಕಂಡಿದೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮನೋಹರ್ (38), ಪ್ರಿಯಾಂಕಾ(23) ಸಾವನ್ನಪ್ಪಿದ ದುರ್ದೈವಿಗಳು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿಯ NH4 ರಲ್ಲಿ ಘಟನೆ ನಡೆದಿದ್ದು, ಬೆಂಗಳೂರಿನಿಂದ ಬಾಂಬೆಗೆ ಹೊರಟಿದ್ದ ಇವರ, ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರು ಬೆಂಗಳೂರು...
ಮುಂಡಗೋಡ ತಾಲೂಕಿನ 7 ಗ್ರಾಪಂ ಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸಂಪೂರ್ಣ ವಿವರ..!
ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...
ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ...
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?
ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ,...
ತಡಸ ಕತ್ರಿ ಸಮೀಪದ ನೀರಲಗಿ ಕ್ರಾಸ್ ಬಳಿ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ರಾ.ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ..!
ಶಿಗ್ಗಾವಿ ತಾಲೂಕಿನ ತಡಸ ಸಮೀಪದ ರಾ.ಹೆದ್ದಾರಿ 4 ರ ನೀರಲಗಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 4 ನ್ನು ತಡೆದು ಪ್ರತಿಭಟನೆ ನಡೆಸ್ತಿದಾರೆ. ಎನ್ ಎಮ್ ತಡಸ್ ನೀರಲಗಿ ಗ್ರಾಮದ ಚಿದಾನಂದ ನಿಂಗಪ್ಪ ಶೆರೆವಾಡ (55) ವಿರೂಪಾಕ್ಷಪ್ಪ ಕಾಳೆ(60) ಸ್ಥಳದಲ್ಲೇ ಸಾವು ಕಂಡ ದುರ್ದೈವಿಗಳಾಗಿದ್ದಾರೆ. ತಮ್ಮ ಗ್ರಾಮದಿಂದ ಬೆಳಿಗ್ಗೆ ಶಿಗ್ಗಾವಿಗೆ ತೆರಳಲು...
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ಅಕಾಲಿಕ ಸಾವು ಕಂಡಿದ್ದಾರೆ. ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ. ದಿಗ್ಭ್ರಮೆ..! ಇನ್ನು, ಈ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ...
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!
ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ...









