ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ, ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ,...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ನಾಳೆ ಹಾವೇರಿಗೆ ಸಿಎಂ ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆ ನಡೆಸಲಿರೋ ಸಿಎಂ..!
ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ ಹಾಗೂ ಕೆಲವು ಕಡೆ ಹಾನಿಯಾದ ಹಿನ್ನಲೆಯಲ್ಲಿ, ನಾಳೆ ಮೊದಲ ಬಾರಿಗೆ ಏಲಕ್ಕಿ ನಾಡಿಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಕೃಷಿ,ಆರೋಗ್ಯ,ಆಹಾರ, ಮಳೆ-ಬೆಳೆ ಹಾನಿ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಹೀಗಾಗಿ, ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ರಿಂದ ಪೂರ್ವ ಭಾವಿ ಸಭೆ ನಡೆಯಿತು....
ಎಮ್ಮೆ ಮೈ ತೊಳೆಯಲು ನೀರಿಗೆ ಇಳಿದಿದ್ದ ಯುವಕ ದಾರುಣ ಸಾವು..!
ಹಾನಗಲ್: ತುಂಬಿ ಹರಿಯುತ್ತಿರೋ ಧರ್ಮಾ ನದಿಯಲ್ಲಿ ಎಮ್ಮೆ ಮೈತೊಳೆಯುವಾಗ ಕಾಲುಜಾತಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೊಂಬಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯಮನಪ್ಪ ಬಂಡಿವಡ್ಡರ (24)ಮೃತ ಯುವಕನಾಗಿದ್ದಾನೆ. ಎಮ್ಮೆ ಮೇಯಿಸಲು ಜಮೀನಿಗೆ ತೆರಳಿದ್ದ ಮೃತ ಯಮನಪ್ಪ, ಮರಳಿ ವಾಪಸ್ಸು ಮನೆಗೆ ಬರುವಾಗ ಧರ್ಮಾ ನದಿಯಲ್ಲಿ ಎಮ್ಮೆ ಮೈ ತೊಳೆಯುವಾಗ ದುರಂತ ಸಂಭವಿಸಿದೆ. ಕಾಲು ಜಾರಿ ನದಿಗೆ ಬಿದ್ದಾಗ ಈಜು ಬಾರದೆ ಯುವಕ ಸಾವು ಕಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಆಡೂರು ಪೋಲಿಸರ ಭೇಟಿ ನೀಡಿ...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.
ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!
ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...
ಲಂಚ ಪಡೆಯುತ್ತಿದ್ದ ವೇಳೆ, ಹಾವೇರಿ DDPI ಮೇಲೆ ಲೋಕಾಯುಕ್ತ ದಾಳಿ, DDPI ಅಂದಾನೆಪ್ಪ ಸೇರಿ ಇಬ್ಬರು ವಶಕ್ಕೆ..!
ಹಾವೇರಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೆಯ್ ಕುಂಟೆಯವರನ್ನ ಲೋಕಾ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ, ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿದ್ದರು. ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ 7 ಸಾವಿರ...
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!
ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?
ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...
ಬಂಧಿಸಲು ಹೋದ ಪಿಎಸ್ಐ ಪಿಸ್ತೂಲ್ ಕಸಿದುಕೊಂಡ ಕಳ್ಳ, ಪಿಸ್ತೂಲು ಹಿಡಿದು ಮರವೇರಿ ಕುಳಿತು ಕಳ್ಳ ಆಡಿದ್ದ ಆಟಕ್ಕೆ ಖಾಕಿಗಳೇ ಕಂಗಾಲು..!
ಅವ್ನು ದೊಡ್ಡ ಡಾನ್ ಅಲ್ಲ. ಆದ್ರೂ ಅವನನ್ನ ಹಿಡಿಯಲು ಭರ್ಜರಿ ಟೀಂ.. ಅವನು ಭೂಗತ ಲೋಕದಲ್ಲಿ ಅಡಗಿಲ್ಲ. ಆದ್ರೂ ಅವನನ್ನ ಹಿಡಿಯಲು ಸಖತ್ ಪ್ಲಾನ್ ಕಣ್ಣೆದುರೇ ಇದ್ರೂ ಆರೋಪಿಯನ್ನ ಹಿಡಿಯಲು ಪೋಲೀಸ್ರು ಹೆಣಗಾಡಿದ್ದೇಕೆ ಅನ್ನೋದೇ ಕುತೂಹಲ. ಗಿಡದಲ್ಲಿ ಕಳ್ಳ..ಆ ಕಳ್ಳನ ಕೈಯಲ್ಲಿ ಪಿಸ್ತೂಲು.. ಕೊಡಪ್ಪ ಪ್ಲೀಸ್ ಕೊಡಪ್ಪ ಕಳ್ಳನಿಗೆ ಕೈ ಚಾಚುತ್ತಿರೋ ಪೋಲೀಸ್ ಪಡೆ.. ಇದು ಅಚ್ಚರಿ ಅನ್ನಿಸಿದ್ರೂ ಇಂಥಹದೊಂದು ಸೀನ್ ನಡೆದಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೌದು ಇದು ಒಂಥರ ಕಳ್ಳ&ಪೋಲೀಸ್ ಆಟ ಇದ್ದಂಗಿತ್ತು. ಅಂದಹಾಗೆ...
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!
ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...








