ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?
ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...
ಮುಂಡಗೋಡಿನ ಪತ್ರಕರ್ತ ಶಾಂತೇಶಕುಮಾರ್, ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿ ನಿಧಿ ಪುರಸ್ಕಾರಕ್ಕೆ ಆಯ್ಕೆ..!
ಮುಂಡಗೋಡಿನ ಪತ್ರಕರ್ತ ಮಿತ್ರ ಶಾಂತೇಶಕುಮಾರ್ ಬೆನಕನಕೊಪ್ಪ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯ ತಾಲೂಕಾ ವರದಿಗಾರರಾಗಿರೋ ಶಾಂತೇಶಕುಮಾರ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪತ್ರಿಕಾ ಮಿತ್ರರಿಗೆ ಹರ್ಷ ತಂದಿದೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಇಂತಹದ್ದೊಂದು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸಂಘದ...
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?
ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..!...
ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!
ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...
ಬಸ್ ನಲ್ಲಿ ಪ್ರೀ ಯಾಗಿ ಪ್ರಯಾಣಿಸಲು ಬುರ್ಕಾ ಧರಿಸಿದ ವ್ಯಕ್ತಿ, ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಶಕ್ತಿ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ ಲಾಭ ಪಡೆಯಲು ಹಲವು ಪುರುಷರು ಇದೇ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇನ್ನು ಈ ಕುರಿತು ಸಾರ್ವಜನಿಕರು ಬುರ್ಖಾ ಧರಿಸಿದ್ದರೂ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರಿಂದ ಪ್ರಶ್ನೆ ಮಾಡಿದಾಗ...
ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರೆ ಮಾಜಿ ಶಾಸಕ ಚಿಕ್ಕನಗೌಡರ..?
ಹುಬ್ಬಳ್ಳಿ: ; ಬಿಜೆಪಿ ಮಾಜಿ ಶಾಸಕ ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಕೈ ಹಿಡಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದೆ. ಹುಬ್ಬಳ್ಳಿ ಭಾಗದಲ್ಲಿ ಮತ್ತೋರ್ವ ಬಿಜೆಪಿ ಹುರಿಯಾಳು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ...
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ, ಸಿಎಂ ಸಿದ್ದರಾಮಯ್ಯ ಭಾಗಿ..!
ಬೆಂಗಳೂರು; ಶಿವಶರಣ ಹಡಪದ ಅಪ್ಪಣ್ಣನವರ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಶಿವಶರಣ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿರವರು, ಹಡಪದ ಅಪ್ಲಣ್ಣ ದೇವರ...
ಬಂಕಾಪುರ ಬಳಿ ಲಾರಿ, ಕಾರು ಮುಖಾಮುಕಿ ಡಿಕ್ಕಿ, ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು..!
ಶಿಗ್ಗಾವಿ: ಲಾರಿ ಹಾಗೂ ಕಾರು ಮಧ್ಯೆ ಡಿಕ್ಕಿಯಾದ ಪರಿಣಾಮ ಮೆಡಿಕಲ್ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿಯ ತಂಬಾಕದ ಮನೆಯ ಹತ್ತಿರ ರಾ.ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಖಿಲ ಕುಂಬಾರ (27), ಎಂಬುವ ವಿದ್ಯಾರ್ಥಿ ಸಾವು ಕಂಡಿದ್ದು, ಬೆಳಗಾವಿಯಲ್ಲಿ ಎಂಡಿ ವಿದ್ಯಾಭ್ಯಾಸ ಮಾಡ್ತಾ ಇದ್ದ, ಬೆಂಗಳೂರಿನ ನಿವಾಸಿ ಎನ್ನಲಾಗಿದೆ. ಇಂದು ಬೆಳಗಾವಿ ಇಂದ ದಾವಣಗೆರೆ ಗೆ ಹೊರಟಿದ್ದ ವೇಳೆ, ಹೆದ್ದಾರಿಯ ಮೇಲೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜು ನಜ್ಜುಗುಜ್ಜಾಗಿದೆ. ಹೀಗಾಗಿ, ವಿದ್ಯಾರ್ಥಿ...









