ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆ ಎಲ್ಲಾ ಬಸ್ಗಳು ಫುಲ್ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಬಸವನಕಟ್ಟಿ ಕರಡಿ ದಾಳಿ ಕೇಸ್: ಪ್ರತಿದಾಳಿ ಮಾಡಿ ಪತಿ ಹಾಗೂ ತಮ್ಮನ ಪ್ರಾಣ ಉಳಿಸಿದ ಸಬೀನಾ..! ಗಾಯಗೊಂಡವರ ಸ್ಥಿತಿ ಹೇಗಿದೆ ಗೊತ್ತಾ..?
ಮುಂಡಗೋಡ ಸಮೀಪದ ಶಿಗ್ಗಾವಿ ತಾಲೂಕಿನ ಬಸವನಕಟ್ಟಿಯಲ್ಲಿ, ನಿನ್ನೆ ನಡೆದಿದ್ದ ಕರಡಿ ದಾಳಿಯಲ್ಲಿ ಗಾಯಗೊಂಡಿದ್ದವರು ಹುಬ್ನಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಭೀಕರ ಕರಡಿ ದಾಳಿಯಿಂದ ತನ್ನ ಪತಿ ಹಾಗೂ ಸಹೋದರನನ್ನು ದಿಟ್ಟತನದಿಂದ ಹೋರಾಡಿ ರಕ್ಷಿಸಿಕೊಂಡ ಮಹಿಳೆ ಈಗ ಭಾರೀ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅಂದಹಾಗೆ, ಬಸವನಕಟ್ಟಿ ಗ್ರಾಮದ ಸಬೀನಾ ಎಂಬುವ ಮಹಿಳೆ ನಿನ್ನೆ ಶನಿವಾರ ತನ್ನ ಪತಿ ಹಾಗೂ ಸಹೋದರನ ಜೊತೆ ಗದ್ದೆಗೆ ತೆರಳಿದ್ದರು. ಈ ವೇಳೆ ತನ್ನ ಮರಿಗಳೊಂದಿಗೆ ಬಂದಿದ್ದ ಕರಡಿ, ತನ್ನ ಮರಿಗಳಿಗೆ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ಕೋಣನಕೇರಿ ಸಮೀಪದ ಬಸವನಕಟ್ಟಿ ಗ್ರಾಮದಲ್ಲಿ ಮೂವರ ಮೇಲೆ ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ..!
ಶಿಗ್ಗಾವಿ: ತಾಲೂಕಿನ ಬಸವನಕಟ್ಟಿ ಗ್ರಾಮದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರ ಮೇಲೆ ಭೀಕರವಾಗಿ ಕರಡಿ ದಾಳಿ ಮಾಡಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಸಮೀಪದ ಕೋಣನಕೇರಿ ರಸ್ತೆಯಲ್ಲಿರೋ ಬಸವನಕಟ್ಟಿ ಗ್ರಾಮದ ಬಸಿರಸಾಬ್ ಸವದತ್ತಿ ಹಾಗೂ ಶಬಿನಾಬಾನು ಸವದತ್ತಿ, ರಜಾಕ್ ನಾಲವತ್ತಿ ಎಂಬುವ ಮೂವರ ಮೇಲ ಕರಡಿ ದಾಳಿ ಮಾಡಿದೆ. ಶನಿವಾರ ಮದ್ಯಾಹ್ನ ಜಮೀನಿಗೆ ಕೆಲಸಕ್ಕೆ ಎಂದು ಹೋದ ವೇಳೆ ಕರಡಿ ದಾಳಿ ಮಾಡಿದ್ದು, ಗಾಯಗೊಂಡಿರೋ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ...
ಚಿಗಳ್ಳಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಗೆ ರವಾನೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಯುವಕನೊರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಂದಹಾಗೆ, ಫಕ್ಕಿರಸ್ವಾಮಿ ಪಾಂಡು ರಾಣೋಜಿ ಎಂಬುವವನೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಅಂತಾ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ ಆರೋಪಿಯೂ ಸೇರಿ ಐವರು ಅಂದರ್..!
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ...
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ...
ಸೊಂಟ ನೋವಿಗೆ ಪ್ಯಾರಾಲಿಸಿಸ್ ಇಂಜೆಕ್ಷನ್ ಕೊಟ್ಟ ವೈದ್ಯ ಮಹಾಶಯ..! ಕಾರವಾರದ ಹಳಗಾದಲ್ಲಿ ಪ್ಯಾರಾಲಿಸಿಸ್ ಇಂಜೆಕ್ಷನ್ ಪಡೆದ ಮಹಿಳೆ ಸಾವು..!
ಕಾರವಾರ : ಹಳಗಾದ ಪ್ಯಾರಾಲಿಸೀಸ್ ಇಂಜೆಕ್ಷನ್ ತೆಗೆದುಕೊಳ್ಳಲು ಹೋಗುವವರೇ ಹುಶಾರ್..! ಪ್ಯಾರಾಲಿಸೀಸ್ ಆಗದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತೆಗೆದುಕೊಂಡ ಮಹಿಳೆಯೋರ್ವಳು ಇವತ್ತು ಸಾವನ್ನಪ್ಪಿದ್ದಾಳೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಎಂಬುವ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಇಂದು ತನ್ನ ತಂದೆಗೆ ಪ್ಯಾರಾಲಿಸಿಸ್ ಚಿಕಿತ್ಸೆ ಕೊಡಿಸಲೆಂದು ಕೊಪ್ಪಳದಿಂದ ಕಾರವಾರದ ಹಳಗಾ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ತನಗೆ ಬ್ಯಾಕ್ ಪೇನ್, ಅಂದ್ರೆ ಸೊಂಟ ನೋವು ಬಾಧಿಸುತ್ತಿರೋ ಹಿನ್ನೆಲೆಯಲ್ಲಿ ವೈದ್ಯರಿಗೆ ಹೇಳಿದ್ದಾಳೆ. ಮುಂಜಾಗ್ರತೆಗಾಗಿ..! ಹೀಗಾಗಿ, ವೈದ್ಯರು ಪ್ಯಾರಾಲಿಸಿಸ್ ಬರದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್...
ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.
ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ ಕರೆಮಾಡಿ ಮಾಹಿತಿ ನೀಡಿ..!
ಕುಮಟಾ: ತಾಲೂಕಿನ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು, 26 ರಿಂದ 30 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಕೈ ಮೇಲೆ ಟ್ಯಾಟೂಗಳು ಇವೆ. ಬಹುಶಃ ಕೊಲೆ ಮಾಡಿ ಬೀಸಾಡಿರೋ ಶಂಕೆ ಇದೆ. ಸದ್ಯ ಕುಮಟಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಿಳೆಯ ಗುರುತು ಪತ್ತೆಗೆ ಇಳಿದಿದ್ದಾರೆ. ತಮಗೇನಾದ್ರೂ ಈ ಮಹಿಳೆಯ ಗುರುತು ಸಿಕ್ಕರೆ ತಕ್ಷಣವೇ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಿದ್ದಾರೆ. ಕುಮಟಾ ಪೋಲಿಸ್ ಠಾಣೆಯ...









