ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ನ್ಯಾಸರ್ಗಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಅಂದಾ ದರ್ಬಾರ್..? ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಯಾಕೆ ಅಂತಾ ಕೇಳಿದ್ರೆ ಹೀಗೆ ಮಾಡೋದಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿರೋ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಬೇಕಾಬಿಟ್ಟಿ ವರ್ತನೆಗೆ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುತ್ತಿರೋ ಕೆಲವು ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ದುರಂತ ಅಂದ್ರೆ, ಇಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲು ಹೋದ ಸಮಾಜಿಕ ಕಾರ್ಯಕರ್ತನಿಗೇ ಅವಾಚ್ಯವಾಗಿ ನಿಂದಿಸಿದ್ದಾರಂತೆ ಇಲ್ಲಿನ ಶಿಕ್ಷಕರು..! ಆಗಿದ್ದೇನು..? ಅಂದಹಾಗೆ, ನ್ಯಾಸರ್ಗಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಅಂತಾ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು...
ದಲಿತರಿಗೆ ಸ್ಮಶಾನ ಭೂಮಿ ನೀಡಲು ಆಗ್ರಹ, ಹಿರೇಹರಕುಣಿ ಗ್ರಾಮದ ದಲಿತರಿಂದ ಪ್ರತಿಭಟನೆ..!
ಧಾರವಾಡ: ಕುಂದಗೋಳ ತಾಲೂಕಿನ ಹಿರೇಹರಕುಣಿ ದಲಿತರಿಗೆ ಸ್ಮಶಾನ ಭೂಮಿ ನೀಡಲು ಅಗ್ರಹಿಸಿ ಹಿರೇಹರಕುಣಿ ಗ್ರಾಮದ ದಲಿತ ಕುಟುಂಬಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈ ಹಿಂದಿನ ರುದ್ರಭೂಮಿಯಲ್ಲಿ ದಲಿತರಿಗೆ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡುತ್ತಿಲ್ಲ. ಬೇರೆ ಸಮುದಾಯದ ಮುಖಂಡರು ದಲಿತರ ಅಂತ್ಯಕ್ರಿಯೆ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ದಲಿತ ಕುಟುಂಬಗಳು ಸ್ಮಶಾನ ಭೂಮಿ ಇಲ್ಲದೆ ಪರದಾಡುವ ಸ್ಥಿತಿ ಇದೆ. ಈ ಕೂಡಲೇ ರಾಜ್ಯ ಸರ್ಕಾರ ಡಿಸಿಯವರೆಗೆ ಸೂಕ್ತ ನಿರ್ದೇಶನ ನೀಡಿ ದಲಿತರಿಗೆ ಸ್ಮಶಾನ...
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!
ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?
ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ ಮಾಡಿ ಶುಭ ಕೋರಿದ ವಿಎಸ್ಪಿ..!
ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...









