ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...
Top Stories
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...
ಇಂದೂರಿನ 8 ನಂ. ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ಬೈಕ್ ಡಿಕ್ಕಿ, ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದೂರ ಬಳಿಯ 8 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ಪಾದಾಚಾರಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಸಂಜು ಸುರಕೋಡ (35) ಗಂಭೀರ ಗಾಯಗೊಂಡಿರೋ ವ್ಯಕ್ತಿಯಾಗಿದ್ದಾನೆ. ರಾತ್ರಿ ವೇಳೆ ವೇಗವಾಗಿ ಬಂದಿರೋ ಅಪರಿಚಿತ ಬೈಕ್ ಪಾದಾಚಾರಿ ವ್ಯಕ್ತಿಗೆ ಡಿಕ್ಕಿಯಾಗಿದೆ ಅನ್ನೊ ಮಾಹಿತಿ ಬಂದಿದೆ. ಅಫಘಾತವಾದ ತಕ್ಷಣವೇ ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ಶುರು ಮಾಡಿದ JDS ಅಭ್ಯರ್ಥಿ ಶಶಿಧರ್ ಎಲಿಗಾರ್..!
ಶಿಗ್ಗಾವಿ: ಶಿಗ್ಗಾವಿ ಸವಣೂರ ಮತ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. JDS ಪಕ್ಷದ ಅಭ್ಯರ್ಥಿ ಶಶಿಧರ ಯಲಿಗಾರ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿವು ಓಟ್ ಹಾಕಿ ಆರಿಸಿಕಳುಹಿಸಿದ ಶಾಸಕ ಬೆಂಗಳೂರಲ್ಲಿ ಜಿವನ ಮಾಡೋರು ಬೇಕೊ.? ನಿಮ್ಮ ಜೊತೆ ಸದಾ ಸೇವೆ ಮಾಡುವ ಶಾಸಕ ಬೇಕೊ..? ಎಂದು ನೀವೇ ತಿರ್ಮಾನ ಮಾಡಿ ಓಟ್ ಹಾಕಿ ಅಂತಾ ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇಪ೯ಡೆಗೊಂಡರು. ಸಂದರ್ಭದಲ್ಲಿ...
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ. ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ.....
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ
ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ನೀವು ಕೊಟ್ಟ ಮತ ಮಾರಿಕೊಂಡು ಶ್ರೀಮಂತರಾಗಿದ್ದು “ಬಾಂಬೆ ಬಾಯ್ಸ್” ಪರೋಕ್ಷವಾಗಿ ಹೆಬ್ಬಾರ್ ವಿರುದ್ಧ ಶ್ರೀನಿವಾಸ್ ಮಾನೆ ವಾಗ್ದಾಳಿ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನಿತ್ಯವೂ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿವೆ. ಅದ್ರ ಜೊತೆ ನಿತ್ಯವೂ ಪಕ್ಷಾಂತರದ ಪರ್ವ ಚಾಲ್ತಿಯಲ್ಲಿದೆ. ಇವತ್ತು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅಬ್ಬರದ ಪ್ರಚಾರ ಕೈಗೊಂಡ್ರು. ಶ್ರೀನಿವಾಸ್ ಮಾನೆ ಪ್ರಚಾರ..! ಬೆಳಿಗ್ಗೆ ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ಪ್ರಚಾರ ನಡೆಸಿದ ಶ್ರೀನಿವಾಸ್ ಮಾನೆ, ಬಾಂಬೆ ಬಾಯ್ಸ್ ಬಗ್ಗೆ ಲೇವಡಿ ಮಾಡಿದ್ರು. ನಿಮ್ಮ...
ಯಲ್ಲಾಪುರ ವಿಧಾನಸಭಾ ಕ್ಷೇತ್ರ ನಾಲ್ವರು ಪಕ್ಷೇತರರು ಸೇರಿ ಒಟ್ಟೂ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳೂ ಸೇರಿ ಒಟ್ಟೂ 10 ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ನಾಮಪತ್ರ ಸಲ್ಲಿಸಿದವರ ವಿವರ ಹೀಗಿದೆ. 1. ಅಂದಲಗಿ ವೀರಭದ್ರಗೌಡ ಪಾಟೀಲ್, ಕಾಂಗ್ರೆಸ್ 2. ಲಕ್ಷ್ಮಣ ಭೀಮಣ್ಣ ಬನಸೋಡೆ, ಕಾಂಗ್ರೆಸ್ ಬಂಡಾಯ 3. ಆನಂದ ಗಣಪತಿ ಭಟ್ಟ, ಪಕ್ಷೇತರ 4.ಅರಬೈಲ ಹೆಬ್ಬಾರ ಶಿವರಾಮ, ಬಿಜೆಪಿ 5.ನಾಗೇಶ ಹೊನ್ನಯ್ಯ ನಾಯ್ಕ, ಜೆಡಿಎಸ್ 6. ಸಂತೋಷ ಮಂಜುನಾಥ ಶೇಟ್ ರಾಯ್ಕರ, ಕೆಆರ್ ಪಿಪಿ 7.ಮಂಜುನಾಥ ಲವಾ...









