Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್‌ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...

Post
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...

Post
ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ  ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!

  ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು‌. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು....

Post
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌...

Post
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌....

Post
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!

ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...

Post
ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!

 ಶಿಕಾರಿಪುರ: ಯಡಿಯೂರಪ್ಪ ಅವರ ಮಗ ವಿಜಯೇಂದ್ರರವರು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದಾಗ ತಾಂಡಾದ ಜನರಿಂದ ಬಹಿಷ್ಕರಿಸಲಾಯಿತು, ಹಾಗೂ ತಾಂಡಾ ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಲಾಯಿತು. ಪ್ರಚಾರಕ್ಕೆಂದು ತಾಂಡಾಕ್ಕೆ ಬಂದಿದ್ದ ಬಿ.ವೈ. ವಿಜಯೇಂದ್ರರವರಿಗೆ ತಾಂಡಾದಲ್ಲಿ ಮಹಿಳೆಯರೂ ಸೇರಿದಂತೆ ಯುವಕರು ಧಿಕ್ಕಾರಗಳ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳಲ್ಲೂ ಈ ರೀತಿ ಮಾಡಿದರೆ ಮಾತ್ರ ನಮ್ಮ ಬಂಜಾರರ ಒಗ್ಗಟ್ಟು ಏನೆಂಬುದನ್ನು ಅರ್ಥೈಸಬಹುದು. ನಮ್ಮ ಏಳಿಗೆಗೆ ಮುಂದಿನ...

Post
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ...