ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.
Top Stories
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
ನಂದಿಗಟ್ಟಾದಲ್ಲೂ ಶೃದ್ಧಾ ಭಕ್ತಿಯ ಹನುಮ ಜಯಂತಿ, ಅನ್ನ ಸಂತರ್ಪಣೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಹನುಮಭಕ್ತರಿಂದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬೆಳಗಿನಿಂದಲೂ ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ರಾಘು ಕಾಂಬಳೆ, ನವೀನ ಸವಣೂರು, ಸೋಮಶೇಖರ್, ದಿಲಿಪ್, ಕಿರಣ್ ಖಾರದ್, ಮಹದೇವ್ ಕಾಂಬ್ಳೆ, ಸುನಿಲ್ ಕೊಟಗುಣಸಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡಿನಲ್ಲಿ ಶೃದ್ಧಾ ಭಕ್ತಿಯ ಹನುಮ ಜಯಂತಿ, ಹಿಂದು ಕಾರ್ಯಕರ್ತರ ಸಂಭ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಹನುಮ ಜಯಂತಿಯ ಸಂಭ್ರಮ ಜೋರಾಗಿತ್ತು. ಇಲ್ಲಿನ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಓಣಿಯ ಹತ್ತಿರ ಇರೋ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಈ ವೇಳೆ ರವಿ ಗೌಡ ಪಾಟೀಲ್, ಫಣಿರಾಜ್ ಹದಳಗಿ, ಶೇಖರ್ ಲಮಾಣಿ, ಶಂಕರ್ ಲಮಾಣಿ, ರವಿ ಹಾವೇರಿ, ಮಂಜುನಾಥ್ ಹರಮಲ್ಕರ್, ಅಯ್ಯಪ್ಪ ಭಜಂತ್ರಿ, ಲಕ್ಷ್ಮಣ ಲಮಾಣಿ, ಉದಯ್ ಪಾಲೇಕರ್, ಬಸವರಾಜ ತನಿಕೆದಾರ್, ಶಂಭು ನಿಡಗುಂದಿ. ಪ್ರಕಾಶ ಬಡಿಗೇರ್, ಮಂಜು...
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ಅಮ್ಮಾಜಿ ಕೆರೆ ಹತ್ತಿರ ಅಂಬ್ಯುಲೆನ್ಸ್, ಬೈಕ್ ನಡುವೆ ಡಿಕ್ಕಿ, ಯುವಕನಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಹತ್ತಿರ ಅಪಘಾತವಾಗಿದೆ. ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮುಂಡಗೋಡಿನ ತೇಜಸ್ (26) ಎಂಬುವ ಯುವಕನೇ ಗಾಯಗೊಂಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?
ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...
ತಾಲೂಕಿನಲ್ಲಿ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲ್ಲಿ ಕೂಡಲೇ ಕಚೇರಿಗೆ ದೂರು ನೀಡಿ: ತಹಶೀಲ್ದಾರ್ ಶಂಕರ್ ಗೌಡಿ ಮನವಿ
ಮುಂಡಗೋಡ: ತಾಲೂಕಿನ ಬಹುತೇಕ 82 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಗುರುತಿಸಿ ಈಗಾಗಲೇ ಪಹಣಿ ಪತ್ರಿಕೆಗಳಲ್ಲಿ ದಾಖಲಿಸಲಾಗಿದೆ. ಅಲ್ಲದೇ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದ್ದು, ಹೀಗಾಗಿ, ಸದ್ಯ ಸ್ಮಶಾನ ಭೂಮಿಗಾಗಿ ಕಾಯ್ದಿರಿಸಿದ ಭೂಮಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತವರ ವಿರುದ್ಧ ಕೂಡಲೇ ತಹಶೀಲ್ದಾರ ಕಚೇರಿಗೆ ದೂರು ನೀಡುವಂತೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಮನವಿ ಮಾಡಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟು 94 ಗ್ರಾಮಗಳಿದ್ದು ಈ ಪೈಕಿ 12 ಜನವಸತಿ ಇಲ್ಲದ ಬೇಚರಾಕ ಗ್ರಾಮಗಳಿವೆ. ಬಾಕಿ ಉಳಿದ 82 ಗ್ರಾಮಗಳಲ್ಲಿ...
ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ10 ರಂದು ಮತದಾನ, ಮೇ 13ರಂದು ಫಲಿತಾಂಶ..! ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ.!
ಅಂತೂ ಇಂತೂವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ಮೇ 10 ರಂದು ಮತದಾನ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನ ಮಾಡಲಾಗಿದೆ. ಮೇ.13 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಅಂದೇ ಫಲಿತಾಂಶ ಹೊರಬೀಳಲಿದೆ.









