ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!
ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...
ಛತ್ರಪತಿ ಶಿವಾಜಿ ಮಹಾರಾಜರು ಇಡೀ ಹಿಂದೂ ಕುಲದವರ ಆದರ್ಶ-ಸಚಿವ ಹೆಬ್ಬಾರ್
ಮುಂಡಗೋಡ: ಶಿವಾಜಿ ಮಹಾರಾಜರು ಒಂದು ಜಾತಿಗೆ ಸೀಮಿತರಾದವರಲ್ಲ, ಸಕಲ ಹಿಂದೂ ಧರ್ಮದ ಜನರ ಆರಾಧಕರು, ಅವರ ಆದರ್ಶಗಳನ್ನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು, ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಆದರ್ಶಗಳನ್ನ ತಿಳಿಸಿ ಶಿವಾಜಿ ಮಹಾರಾಜರಂತೆ ಬೆಳೆಸಬೇಕು ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು. ಅವರು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭದಿನದಂದು ಶಿವಾಜಿ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!
ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ
ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...









