ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!
ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವರ್ಷ ಉಳವಿ ಜಾತ್ರೆಗೆ ಚಕ್ಕಡಿ, ಎತ್ತಿನ ಗಾಡಿ ಒಯ್ಯಂಗಿಲ್ಲ, ಜಿಲ್ಲಾಡಳಿತದಿಂದ ಎತ್ತಿನ ಬಂಡಿ ನಿಷೇಧ..!
ಉಳವಿ: ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆ ಇನ್ನೇನು ಶುರುವಾಗಲಿದೆ. ಆದ್ರೆ, ಉಳವಿ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಎತ್ತಿನಬಂಡಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿರುವುದು ಭಕ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ಯಾಕಂದ್ರೆ, ಪ್ರತಿ ವರ್ಷ ಉಳವಿ ಜಾತ್ರೆಗೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಜಾತ್ರೆಗೆಂದು ಎತ್ತಿನಬಂಡಿಗಳನ್ನು ವಿಶೇಷ ರೀತಿಯಲ್ಲಿ ಸಿಂಗರಿಸುವುದು ಒಂದು ಪರಂಪರೆಯಾಗಿಯೇ ಬೆಳೆದುಬಂದಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ...
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!
ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....
ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!
ಮುಂಡಗೋಡ: ಮಾಜಿ ಜಿ.ಪಂ.ಸದಸ್ಯ ಎಲ್.ಟಿ. ಪಾಟೀಲ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ದೇಶಪಾಂಡೆ ನಗರದರಲ್ಲಿರುವ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯಲ್ಲಿ ಹುಟ್ಟು ಹಬ್ಬವನ್ನು ಶನಿವಾರ ಆಚರಿಸಲಾಯಿತು. ಈ ವೇಳೆ ಎಲ್.ಟಿ.ಪಾಟೀಲ ಮಾತನಾಡಿ, 84 ಲಕ್ಷ ಜೀವ ರಾಶಿಯನ್ನು ದಾಟಿ ಮಾನವನಾಗಿ ಜನಿಸುತ್ತೇವೆ. ಹುಟ್ಟು ಮತ್ತು ಸಾವಿನ ಮಧ್ಯೆ ನಾವೇನು ಸಾಧಿಸುತ್ತೇವೆ’ ಎಂಬುವುದು ಮುಖ್ಯವಾಗಿದೆ. ದೇವರು ನಿಮ್ಮೆಲ್ಲರ ಬಾಳಿನಲ್ಲಿ ಪ್ರಜ್ವಲ ಶಕ್ತಿ ನೀಡಲಿ ಎಂದು ಅಂದ ಮಕ್ಕಳಿಗೆ ಹಾರೈಸಿ, ಅಂದ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....









