ಹಾವೇರಿ: ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಮೃತಪಟ್ಟ ಘಟನೆ ನಡೆದಿದೆ. ಏಕಾಏಕಿ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತ ಶಿಕ್ಷಕರಾಗಿದ್ದಾರೆ. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿದೆ. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾದ ಶಿಕ್ಷಕ ಮೃತಪಟ್ಟಿದ್ದಾರೆ. ಹೀಗಾಗಿ, ನಿನ್ನೆ...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!
ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!
ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...









