ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!
ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...
ಅಸಮರ್ಪಕ ಬಸ್ ವ್ಯವಸ್ಥೆ, ಮುಂಡಗೋಡ ಬಸ್ ನಿಲ್ದಾಣದಲ್ಲೇ ಬಸ್ ತಡೆದು ಪ್ರತಿಭಟನೆ, ನಿಂತಲ್ಲೇ ನಿಂತ ಬಸ್ ಗಳು..!
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಅವ್ಯವಸ್ಥೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ರು. ಹೀಗಾಗಿ, ಬಸ್ ನಿಲ್ದಾಣದಲ್ಲೇ ಬಸ್ ಗಳು ನಿಂತು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ಸೇ ಇಲ್ಲ..! ಅಂದಹಾಗೆ, ಇದು ಇವತ್ತಿನ ಸಮಸ್ಯೆ ಅಷ್ಟೇ ಅಲ್ಲ. ಮುಂಡಗೋಡ ಬಸ್ ನಿಲ್ದಾಣದಲ್ಲಿ ನಿತ್ಯವೂ ಇದೇ ಗೋಳು. ಶಾಲಾ,ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಪರಿಪಾಟಲು ಅಂತೂ ಹೇಳತೀರದ್ದು. ಹೀಗಾಗಿ, ಅದೇಷ್ಟೇ ಬಾರಿ...
ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ನ್ಯಾಸರ್ಗಿಯಲ್ಲಿ ಅನಾಮಿಕ ಅಭಿಮಾನಿಯಿಂದ ಅಯ್ಯಪ್ಪನಿಗೆ ಚೀಟಿ..!
ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ, ಬರುವ ವಿದಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ ಭರ್ಜರಿ ಕಾದಾಟ ಪಕ್ಕಾ ಎನ್ನುವಂತಾಗಿದೆ. ಅದ್ರ ಜೊತೆ ಇಂದು ತಾಲೂಕಿನ ನ್ಯಾಸರ್ಗಿಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅನಾಮಿಕ ಅಭಿಮಾನಿಯೊಬ್ಬರು, ಪಾಟೀಲರ ಹೆಸರಲ್ಲಿ ಅರ್ಚನೆ ಮಾಡಿಸುವಂತೆ ಚೀಟಿ ಬರೆದಿಟ್ಟು ಹೋಗಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ನ್ಯಾಸರ್ಗಿಯ ಅಯ್ಯಪ್ಪ ಸ್ವಾಮಿಯ...
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!
ಬೆಂಗಳೂರು; ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅಂದಹಾಗೆ ಕಳೆದ ಮೂರ್ನಾಲ್ಕು ತಿಂಗಳಿಂದಲೇ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ವಿ.ಎಸ್.ಪಾಟೀಲರು, ಬಿಜೆಪಿ ತೊರದಿದ್ದರು. ಆದ್ರೆ, ಕಾಂಗ್ರೆಸ್ ಸೇರುವ ದಿನಾಂಕ ಮಾತ್ರ ಬರೀ ಘೋಷಣೆಗಷ್ಟೇ ಸೀಮಿತವಾಗಿತ್ತು. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಥಿತಿ ಡೊಲಾಯಮಾನ ಅನ್ನುವಂತಾಗಿತ್ತು. ಸದ್ಯ ಕಾಂಗ್ರೆಸ್ ಗೆ ಅಧಿಕೃತವಾಗಿಬಸೇರ್ಪಡೆಗೊಂಡಿರೋ ವಿ.ಎಸ್.ಪಾಟೀಲರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ...
ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?
ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...
ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ
ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ,...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...









