ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...
Top Stories
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?
ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...
ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?
ಉತ್ತರ ಕನ್ನಡ ಕಂಡ ದಕ್ಷ ಐಪಿಎಸ್ ಅಧಿಕಾರಿ, ಎಸ್ಪಿ ಡಾ. ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆ ಆಗೋದು ಬಹುತೇಕ ಫಿಕ್ಸ್ ಆಗಿದೆಯಂತೆ. ಇದೇ ಡಿಸೆಂಬರ್ ಅಂತ್ಯದ ಹೊತ್ತಿಗೆ ಸುಮನಾ ಮೇಡಮ್ಮಿಗೆ ಜಿಲ್ಲೆಯಿಂದ ಎತ್ತಂಗಡಿ ಮಾಡೋಕೆ ಅದೊಂದು “ಕೂಟ” ನಿದ್ದೆಗೆಟ್ಟು ಓಡಾಡ್ತಿದೆ ಅನ್ನೋದು ಸದ್ಯದ ಸುದ್ದಿ. ದಕ್ಷ, ಖಡಕ್ ಪೊಲೀಸ್ ಅಧಿಕಾರಿಣಿ ಸುಮನಾ ಪೆನ್ನೇಕರ್ ಜಾಗಕ್ಕೆ “ಉಸ್ತುವಾರಿ” ಗಳ ಖಾಸಾ ಶಿಷ್ಯರೊಬ್ಬರನ್ನು ಪ್ರತಿಷ್ಟಾಪಿಸಲು ಮುಹೂರ್ತವೂ ಪಿಕ್ಸ್ ಆಗಿದೆಯಂತೆ. “ವಿಷ್ಣು” ವರ್ಧನವಾ..? ಈ ಮೊದಲು ಉಡುಪಿ ಜಿಲ್ಲೆಯ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ...
ಅರೆಬೈಲು ಘಾಟಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ರಾಬರಿ, ಕಾರು ಅಡ್ಡಗಟ್ಟಿ ದೋಚಿದ್ದು ಎಷ್ಟು ಕೋಟಿ ಗೊತ್ತಾ..?
ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...
“ಆಕಾಶದ ಗುಡ್ಡಕ್ಕೆ ಶಿಶು ಏರಿತಲೇ ಪರಾಕ್” ದೇವರಗುಡ್ಡದ ಕಾರಣೀಕ ನುಡಿ..! ಕಾರಣಿಕದ ಅರ್ಥವೇನು ಗೊತ್ತಾ..?
ದೇವರಗುಡ್ಡ: ಐತಿಹಾಸಿಕ ದೇವರಗುಡ್ಡ ಮಾಲತೇಶ ಸ್ಚಾಮಿಯ ಕಾರಣೀಕ ನುಡಿ ಹೊರಬಿದ್ದಿದೆ. “ಅಕಾಶದ ಗುಡ್ಡಕ್ಕೆ ಶಿಶು ಏರಿ ತಲೆ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಕಾರಣಿಕ ನುಡಿ. ವೃತಾಧಾರಿ ಗೊರವಯ್ಯ ನಾಗಪ್ಪಜ್ಜ ದುರಗಪ್ಪಜ್ಜ ಉರ್ಮಿ ಕಾರ್ಣಿಕ ನುಡಿದಿದ್ದಾರೆ. ವಿಜಯ ದಶಮಿಯ ಆಯುಧ ಪೂಜೆ ದಿನದಂದು ಪ್ರತಿವರ್ಷ ಕಾರ್ಣಿಕ ನುಡಿವ ಗೊರವಯ್ಯನವರು, ಇಂದು ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ. ಕಾರಣೀಕ ತಾತ್ಪರ್ಯ..! ಅಂದಹಾಗೆ, ಪ್ರತೀ ವರ್ಷ ಆಯುಧ ಪೂಜೆಯ ದಿನ ನುಡಿಯುವ ದೇವರಗುಡ್ಡದ ಕಾರಣೀಕಚನ್ನು ಬಹುತೇಕ ರೈತರ ಕೃಷಿ...
108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!
ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!
ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...









