ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...
ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..!
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು...
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ....
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.









