ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಏನದು ಮಾರ್ಗಸೂಚಿ..? ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದುವೆಗೆ 50 ಜನರಷ್ಟೇ..! ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಸಚಿವರಾಗಿ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು..!
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಶಿವರಾಮ್ ಹೆಬ್ಬಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ರು. ಅಂದಹಾಗೆ, ಸಚಿವರಾಗಿ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು ಇವು..!
ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ; ಮುಂಡಗೋಡಿನಲ್ಲಿ ಬಿಜೆಪಿಗರ ಸಂಭ್ರಮ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸುತ್ತಿರೋ ಹಿನ್ನೆಲೆಯಲ್ಲಿ, ಇಂದು ಪ್ರಮಾಣ ವಚನ ಸ್ವೀಕರಿಸಿದ ವೇಳೆ ಮುಂಡಗೋಡಿನಲ್ಲಿ ಹೆಬ್ಬಾರ್ ಬೆಂಬಲಿಗರು ಸಂಭ್ರಮಿಸಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು , ಹೆಬ್ಬಾರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಈ ವೇಳೆ ಬಿಜೆಪಿ ಮುಖಂಡ ಸಿದ್ದಪ್ಪ ಹಡಪದ್, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ಭರತ್ ಹದಳಗಿ, ಪ್ರಶಾಂತ್ ಲಮಾಣಿ, ರಾಮಣ್ಣ ಲಮಾಣಿ, ಯಲ್ಲಪ್ಪ ಮಜ್ಜಿಗೇರಿ, ಅಶೋಕ...
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...
ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಸೂರ್ಯನಾರಾಯಣ, ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಾಚಣಕಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಬಾಚಣಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇದ್ದರು, ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ್ ಕಾಟ್ವೆಕರ್, ಮಾಂತೇಶ್ ಕೇಣಿ, ಅಣ್ಣಪ್ಪ ಬೋವಿ ಸೇರಿದಂತೆ ಹಲವರು ಮನವಿ ಅರ್ಪಿಸಿದ್ರು.
ಪ್ರಮಾಣ ವಚನಕ್ಕೆ ರೆಡಿಯಾಗಿರಿ; ಶಿವರಾಮ್ ಹೆಬ್ಬಾರ್ ಗೆ ಸಿಎಂ ರಿಂದ ಕರೆ..!
ಯಲ್ಲಾಪುರ: ಶಾಸಕ ಶಿವರಾಮ್ ಹೆಬ್ಬಾರ್ ಸಂಪುಟ ಸೇರ್ಪಡೆಗೊಳ್ಳೋದು ಬಹುತೇಕ ಖಚಿತವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆಗೆ ರೆಡಿಯಾಗಿರಿ ಅಂತಾ ಈಗಾಗಲೇ ಶಿವರಾಮ್ ಹೆಬ್ಬಾರ್ ಗೆ ಕರೆ ಮಾಡಿದ್ದಾರೆ ಅನ್ನೋ ಖಚಿತ ಮಾಹಿತಿ ಲಭ್ಯವಾಗಿದೆ. ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿರೋ ಹೆಬ್ಬಾರ್ ಇನ್ನೇನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ರೆಡಿಯಾಗ್ತಿದ್ದಾರೆ. ಕಾರ್ಮಿಕ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿದ್ದ ಹೆಬ್ಬಾರ್ ರಿಗೆ, ವಲಸಿಗರ ಕೋಟಾದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಪಡೆಯೊ ಅದೃಷ್ಟ ಒಲಿದಿದೆ.
ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ ಹಂಚಿದ್ದ 16 ನಿವೇಶನಗಳನ್ನು ಪಕ್ಕದ ಜಮೀನಿನ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಾಲಾದ ಜಮೀನಿನ ಅಳತೆ ಮಾಡಿ, ಅಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಿ ಕೊಡುವ...
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!
ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...
ವಿದ್ಯುತ್ ತಗುಲಿ ಇಬ್ಬರು ರೈತರ ದಾರುಣ ಸಾವು..!
ಶಿಗ್ಗಾವಿ : ಪಂಪ್ ಸೆಟ್ ಚಾಲನೆಗೊಳಿಸಲು ಹೋದ ವೇಳೆ ವಿದ್ಯುತ್ ತಗಲಿ ಇಬ್ಬರು ರೈತರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಸವನಾಳ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ರೈತರನ್ನು ರೇವಣಯ್ಯ ಪಂಚಾಕ್ಷರಿಮಠ (50) ಮತ್ತು ಯಲ್ಲಪ್ಪ ಹಡಪದ (55) ಎಂದು ಗುರುತಿಸಲಾಗಿದೆ. ತೋಟದಲ್ಲಿನ ಬೋರವೆಲ್ ಗೆ ಸ್ಟಾರ್ಟರ್ ಕೂಡಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದ್ದು. ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ರೈತರು ಮೃತಪಟ್ಟಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.









