ಮುಂಡಗೋಡ: ಓರ್ವ ಎಎಸ್ಐ ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೋಡ ಪೊಲೀಸ್ ಠಾಣೆಯಿಂದ ವರ್ಗಾವಣೆಯಾಗಿದೆ. ಎಎಸ್ಐ ಅಶೋಕ ರಾಠೋಡ್, ಖೀರು ಘಟಕಾಂಬಳೆ, ರಾಘೂ ನಾಯ್ಕ್, ಭಗವಾನ್ ಗಾಂವಕರ್, ಕುಮಾರ್ ಬಣಕಾರ್, ಗುರು ನಾಯಕ ಹಾಗೂ ಮಹಿಳಾ ಪೇದೆ ಪೂಜಾ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಮುಂಡಗೋಡ ಠಾಣೆಯಲ್ಲಿ ವರ್ಗಾವಣೆಗೊಂಡ ಪೊಲೀಸರಿಗೆ ಬಿಳ್ಕೋಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ಪ್ರಭುಗೌಡ ಕಿರೇದಳ್ಳಿ, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್, ಪಿಎಸ್ಐ ಬಸವರಾಜ್ ಮಬೆನೂರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
Top Stories
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?
ಕಾರವಾರದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ, ಕಾರಲ್ಲಿ ಕೂತಿದ್ದ ಮಹಿಳೆ ಸಾ*ವು..!
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!
ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಂಭವ, ಎಚ್ಚರವಹಿಸಿ; ಜಿಲ್ಲಾಧಿಕಾರಿ
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಉತ್ತರ ಕನ್ನಡದಲ್ಲಿ ಮಕ್ಕಳಿಗೂ ಬಿಡ್ತಿಲ್ಲ ಮಹಾಮಾರಿ..! ಪೋಷಕರೇ, 3 ನೇ ಅಲೆಯಲ್ಲಿ ಮಕ್ಕಳ ಬಗ್ಗೆ ಇರಲಿ ಕಾಳಜಿ..!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಕೊರೋನಾ 3 ನೇ ಅಲೆಯ ಭೀತಿ ಶುರುವಾಗಿದೆ. ಕೊರೋನಾ ಸೋಂಕು ಇಷ್ಟು ದಿನ ವಯಸ್ಕರಿಗೆ, ವೃದ್ಧರಿಗಷ್ಟೇ ಅನ್ನುವಂತಿತ್ತು, ಆದ್ರೆ ಇದೀಗ ಮಕ್ಕಳಲ್ಲೂ ಹೆಚ್ಚಿನ ಸೋಂಕು ಕಾಡತೊಡಗಿದ್ದು ಜಿಲ್ಲೆಯಲ್ಲಿ ಈ ವರೆಗೆ 5338 ಮಕ್ಕಳಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಯಾವ ತಾಲೂಕಲ್ಲಿ ಎಷ್ಟು..? ಜಿಲ್ಲೆಯಲ್ಲಿ ಮಕ್ಕಳಲ್ಲಿ ಈ ವರೆಗೆ ಕಾರವಾರ-387, ಅಂಕೋಲ- 319, ಕುಮಟಾ-511, ಭಟ್ಕಳ- 338, ಹಳಿಯಾಳ- 728, ಜೋಯಿಡಾ- 296, ಹೊನ್ನಾವರ- 568, ಮುಂಡಗೋಡು- 491, ಸಿದ್ದಾಪುರ-498, ಶಿರಸಿ-681,ಯಲ್ಲಾಪುರ- 527 ಪಾಸಿಟಿವ್...
ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!
ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ...
ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!
ದೇವರಹಿಪ್ಪರಗಿ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ ನಡೀತಾ..? ಇಂತಹದ್ದೊಂದು ಪ್ರಶ್ನೆ ಇವತ್ತು ಮಂಗಳವಾರ ಮದ್ಯಾಹ್ನ ನಡೆದಿರೋ ಭೀಕರ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ. ಹೌದು, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಭೀಕರ ಡಬಲ್ ಮರ್ಡರ್ ನಡೆದಿದೆ. ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ. ಇಬ್ಬರೂ ಅಪ್ರಾಪ್ತರೇ..? ಸಲಾದಹಳ್ಳಿ ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19)...
ಸಧ್ಯಕ್ಕೆ ಕಾಲೇಜು ಆರಂಭಕ್ಕೆ ಮಾತ್ರ ಚಿಂತನೆ, 1ರಿಂದ10 ನೇ ತರಗತಿ ಸಧ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ
ಬೆಂಗಳೂರು:ರಾಜ್ಯದಲ್ಲಿ ಸಧ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ. ಆದರೆ, 18 ವರ್ಷದ ಕೆಳಿಗಿನ ಮಕ್ಕಳಿಗೆ ಲಸಿಕೆ ಬಾರದಿರುವುದರಿಂದ 10ನೇ ತರಗತಿಯವರೆಗೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾ.ದೇವಿ ಪ್ರಸಾದ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸ್ವೀಕರಿಸಿದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ತಜ್ಞರ ಸಮಿತಿ ಹಲವಾರು ಸಲಹೆಗಳನ್ನು ನೀಡಿದೆ. 3ನೇ ಅಲೆ ಮಕ್ಕಳಿಗೆ ಹೆಚ್ಚಾಗಿ...
ಮಂತ್ರಾಲಯ “ಗುರುರಾಯರ” ದರ್ಶನಕ್ಕೆ ಅವಕಾಶ: 52 ದಿನಗಳ ಬಳಿಕ ತೆರೆದ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ..!
ಮಂತ್ರಾಲಯ: ಕೊರೋನಾ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ...
ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ. ದಂಡ..!
ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ. ನೈಸ್ ಕಂಪನಿಗೆ ಆದ ಮಾನನಷ್ಟಕ್ಕೆ 2 ಕೋಟಿ ರೂ. ನೀಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ ಆದೇಶಿಸಿದೆ. ಖಾಸಗಿ ಟಿವಿ ಚಾನೆಲ್ ಒಂದಕ್ಕೆ ಸದರ್ಶನ ನೀಡುವಾಗ ದೇವೇಗೌಡ ನೈಸ್ ಕಂಪನಿ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ, ನೈಸ್ ಕಂಪನಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ...
ಶಿಗ್ಗಾವಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ವಶ..!
ಶಿಗ್ಗಾವಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾದ ಘಟನೆ ಶಿಗ್ಗಾವಿ ಪಟ್ಟಣದಲ್ಲಿ ನಡದಿದೆ. ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವ ಗೋಡಾನ್ ಮೇಲೆಯೇ ದಾಳಿ ನಡೆಸಿರೋ ಪೊಲೀಸರು, 86 ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ತುಂಬಿಡಲಾಗಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಡ್ನಿ ಎಂಬುವವರಿಗೆ ಸೇರಿದ ಮನೆಯಲ್ಲಿ, 40 ಕ್ವಿಂಟಲ್ 95 ಕೇಜಿ ಅಕ್ಕಿ ದೊರೆತಿದೆ. ಖಚಿತ ಮಾಹಿತಿ ಮೇರೆಗೆ ಶಿಗ್ಗಾವಿ ಪೊಲೀಸರು ದಾಳಿ ಮಾಡಿದ್ದು, ಅಕ್ಕಿ ಸೇರಿದಂತೆ ಒಂದು ಟಾಟಾ ಎಸ್ ವಾಹನ ವಶಕ್ಕೆ...
“ಮಧುಗಿರಿ ಮೋದಿ”ಗೆ ಇದೇಂಥಾ ಸ್ಥಿತಿ..? ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ಯಾಕೆ ಹಿಂದೂ ಹೋರಾಟಗಾರ..?
ತುಮಕೂರು: ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆ ಹೆಸರಿನ ಸಂಘಟನೆ ಮೂಲಕ, ಬ್ರಷ್ಟಾಚಾರ, ಭಯೋತ್ಪಾದನೆ, ಲವ್ ಜಿಹಾದ್, ಅತ್ಯಾಚಾರ, ಗೋಹತ್ಯೆಯ ವಿರುದ್ಧ ಹೋರಾಟ ಮಾಡುತ್ತಿದ್ದ ಆ ವ್ಯಕ್ತಿ ಇಂದು ರಾಜ್ಯಪಾಲರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ಮಧುಗಿರಿ ಮೋದಿ ಅಂತಲೇ ಹೆಸರಾಗಿರೋ ತುಮಕೂರು ಜಿಲ್ಲೆಯ ಅತುಲ್ ಕುಮಾರ್ ಹೀಗೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದೆಲ್ಲೆಡೆ ಕೇಸ್..! ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರೋ ಅತುಲ್ ಕುಮಾರ್ ವಿರುದ್ಧ ರಾಜ್ಯದಲ್ಲಿ ಹಲವೆಡೆ ಪ್ರಕರಣ ದಾಖಲಾಗಿವೆ....
ಆ ನಾಯಿ ಮರಿಗೆ ಮರುಜನ್ಮ ಕೊಟ್ಟಿದ್ದೇ ರೋಚಕ: ಮಾನವೀಯತೆ ಅಂದ್ರೆ ಇದೇ ಅಲ್ವಾ..!
ಉಡುಪಿ: ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ ಈ ನಾಯಿಮರಿಗೆ ಮರುಜೀವ ಸಿಕ್ಕಿದ್ದೇ ಒಂದು ಆಸಕ್ತಿಯ ವಿಚಾರ.ಉಡುಪಿ ಜಿಲ್ಲೆಯ ಗಡಿಭಾಗದಲ್ಲಿರುವ, ಹೊಸಂಗಡಿ ಕೆಪಿಸಿಎಲ್ ಘಟಕದ ಆವರಣದಲ್ಲಿ ಪುಟ್ಟ ನಾಯಿಮರಿಯೊಂದು ಘಾಸಿಕೊಂಡು ಬಿದ್ದಿತ್ತು. ಬೈಕ್ ಚಕ್ರದಲ್ಲಿ ಸಿಲುಕಿ ಕಾಲು ನುಜ್ಜು ಗುಜ್ಜು.! ಯಾರೋ ಬೈಕ್ ಹಾಯಿಸಿದ ಪರಿಣಾಮ ನಾಯಿಮರಿಯ ಹಿಂಬದಿಯ ಎರಡು ಕಾಲುಗಳು...