ದೇವರಹಿಪ್ಪರಗಿ: ಕಳೆದ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ವಾರ್ಡ್ ನಂ-15 ಮತದಾರರಿಗೆ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದೆ ಇಂದು ಅವರ ನೀರಿನ ಬವಣೆ ನೀಗಿಸಿ ಋಣ ತೀರಿಸಿ ದಂತಾಗಿದೆ ಎಂದು ಪಟ್ಟಣ ಪಂಚಾಯತ ಅಧ್ಯಕ್ಷರ ಪ್ರತಿನಿಧಿಯಾದ ಮುನೀರ ಅಹ್ಮದ್ ಮಳಖೇಡ ಹೇಳಿದರು. ಪಟ್ಟಣದಲ್ಲಿ ಬುಧವಾರದಂದು ಪ ಪಂ 15ನೇ ಹಣಕಾಸಿನ ಯೋಜನೆಯಲ್ಲಿ ವಾರ್ಡ ನಂ-15 ರ ಕುಡಿಯುವ ನೀರಿನ ಪೈಪ್ ಲೈನ್ ಸುಮಾರು 4 ಲಕ್ಷ ರೂ ವೆಚ್ಚದ ಕಾಮಗಾರಿ ಆರಂಭಿಸಿ ಮಾತನಾಡಿದ ಅವರು ನಮ್ಮ ವಾರ್ಡಿನ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಹುಡೇಲಕೊಪ್ಪ ಬಳಿ ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಶಿರಸಿ ರಸ್ತೆಯ ಹುಡೇಲಕೊಪ್ಪ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೊ ಪಿಕ್ ಅಪ್ ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ಅಟ್ಟಣಗಿಯ ರಾಜೇಶ್ ಚಲವಾದಿ(21) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಶ್ರೀಕಾಂತ್ ಅನ್ನೋ ಮತ್ತೋರ್ವ ಬೈಕ್ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಅಪಘಾತದ ತೀವ್ರತೆಗೆ ಬೊಲೆರೋ ಪಿಕ್...
ಕೊರೋನಾ 3 ನೇ ಅಲೆ ಅನ್ನೋದೇ ಶುದ್ಧ ಸುಳ್ಳು; ಅದು ಮಿಸ್ಸಿ ರೋಗ: ಸಚಿವ ಈಶ್ವರಪ್ಪ
ಶಿರಸಿ: ಕೊರೊನಾ 3 ನೇ ಅಲೆ ಬರುತ್ತೆ ಅನ್ನೋದು ಶುದ್ಧ ಸುಳ್ಳು. ಕೊರೊನಾ 3 ನೇ ಅಲೆ ಅಲ್ಲ ಅದು. ಅದೊಂದು ಮಿಸ್ಸಿ ಅನ್ನೋ ಕಾಯಿಲೆ. ಇದು ಉಸಿರಾಟ ಅಥವಾ ಸ್ಪರ್ಶದಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡೋದಿಲ್ಲ ಅಂತ ಶಿರಸಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ, ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮಕ್ಕಳಿಗೆ 3 ನೇ ಅಲೆಯಿಂದ ತೊಂದರೆಯಾಗುತ್ತೆ, 3 ನೇ ಅಲೆ ಭೀಕರವಾಗಿರಲಿದೆ ಅನ್ನೋದೆಲ್ಲ ಊಹಾಪೋಹ. ಇದು ಮಿಸ್ಸಿ ಅನ್ನೋ ಖಾಯಿಲೆ. ಇದು ಹರಡೋದಿಲ್ಲ. ಇದಕ್ಕೆ ಮಾಸ್ಕ್, ಸಾಮಾಜಿಕ ಅಂತರ ಇವ್ಯಾವುದರ...
ಮಳೆ ಬಂದ್ರೆ ಸಾಕು ಕೆರೆಯಂತಾಗತ್ತೆ ಬಂಕಾಪುರ ರಸ್ತೆ: ಅಧಿಕಾರಿಗಳೇ ಶಾಶ್ವತ ಕ್ರಮ ಕೈಗೊಳ್ಳಲು ಇನ್ನೇಷ್ಟು ದಿನ ಬೇಕು..?
ಮುಂಡಗೋಡ: ಪಟ್ಟಣದಲ್ಲಿ ಮಳೆ ಬಂದ್ರೆ ಸಾಕು ಬಂಕಾಪುರ ರಸ್ತೆಯ ಜನ ಅಂಗೈಯಲ್ಲಿ ಜೀವ ಹಿಡಿದು ಬದುಕುವ ಸ್ಥಿತಿ ಇದೆ. ಪ್ರತೀ ವರ್ಷವೂ ಇಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಹಿಡಿಶಾಪ ಹಾಕುವುದು ಬಿಟ್ಟರೆ ಬೇರೆ ಏನೂ ಮಾಡಲು ಸಾಧ್ಯವಾಗ್ತಿಲ್ಲ. ಹೌದು ನಿನ್ನೆಯಿಂದ ತಾಲೂಕಿನಲ್ಲಿ ಭಾರೀ ಮಳೆಯಾಗ್ತಿದೆ. ಮುಂಡಗೋಡ ಪಟ್ಟಣದಲ್ಲೂ ಮಳೆರಾಯನ ಅರ್ಭಟ ನಿಂತಿಲ್ಲ. ಹೀಗಾಗಿ ಮಳೆರಾಯ ಮುಂಡಗೋಡ ಮಂದಿಗೆ ಇನ್ನಿಲ್ಲದ ಕಿರಿಕಿರಿ ತಂದಿಟ್ಟಿದ್ದಾನೆ. ಅದ್ರಲ್ಲೂ ಪಟ್ಟಣದ ಬಂಕಾಪುರ ರಸ್ತೆಯ ಜನರ ಗೋಳು ಹೇಳತೀರದ್ದು. ಯಾಕಂದ್ರೆ ಇಲ್ಲಿ ಒಂದು ಜೋರು ಮಳೆ...
ತೋಟಕ್ಕೆ ಹಾಕಿದ್ದ ವಿದ್ಯುತ್ ಬೇಲಿಗೆ ತಾಗಿ ವ್ಯಕ್ತಿ ದಾರುಣ ಸಾವು..!
ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ. ಲವ ಗೌಡ (38) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಾಡು ಪ್ರಾಣಿ ಹಾವಳಿಯಿಂದ ತೋಟವನ್ನು ರಕ್ಷಿಸಿಕೊಳ್ಳುವ ಉದ್ದೇಶಕ್ಕೆ ಹಾಕಿದ್ದ ಐಬೇಕ್ಸ್ ಬೇಲಿಗೆ ತಗುಲಿ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಾಧ್ಯಂತ ಮಳೆಯ ಅರ್ಭಟ..!
ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣನ ಅರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡು ಭಾಗಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ ಗಳಲ್ಲಿ ನಿನ್ನೆಯಿಂದ ಗಾಳಿ, ಮಳೆಯ ಅರ್ಭಟ ಜೋರಾಗಿದ್ದು, ಎಡೆಬಿಡದೇ ಮಳೆ ಸುರಿಯುತ್ತಿದೆ. ಭರ್ಜರಿ ಮಳೆಗೆ ಮಲೆನಾಡು ಭಾಗದ ಹಲವು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇನ್ನು ಭಾರೀ ಮಳೆಯಿಂದ ಗದ್ದೆಗಳು ಜಲಾವೃತವಾಗಿದ್ದು ಅನ್ನದಾತನಿಗೆ ಸಂಕಷ್ಟ ಎದುರಾಗಿದೆ.
ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!
ಚಡಚಣ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಪ್ರತಿಧ್ವನಿಸಿದೆ. ಆ ಗುಂಡಿನ ಸದ್ದಿಗೆ ಒಂದು ಕ್ಷಣ ಇಡೀ ಭೀಮಾತೀರದ ಮಂದಿಯೇ ಬೆಚ್ಚಿಬಿದ್ದಿದ್ದಾರೆ. ಅದೇಷ್ಟೋ ಗುಂಡಿನ ಸದ್ದುಗಳನ್ನು ಕೇಳಿದ್ದ ಇಲ್ಲಿನ ಮಂದಿಗೆ ಇವತ್ತು ಹಾರಿದ್ದ ಗುಂಡು ಮಾತ್ರ ಇನ್ನಿಲ್ಲದಂತೆ ಮೈ ನಡುಗಿಸಿ ಬಿಟ್ಟಿದೆ. ಯಾಕಂದ್ರೆ ಅಂತಹದ್ದೊಂದು ಗುಂಡು ಹಾರಿಸಿದ್ದು ಯಾವುದೇ ರೌಡಿಯಲ್ಲ, ಹಂತಕರೂ ಅಲ್ಲ ಬದಲಾಗಿ ಆತನೊಬ್ಬ ಪುಟ್ಟ ಬಾಲಕ, ಕೇವಲ ನಾಲ್ಕು ವರ್ಷ ವಯಸ್ಸಿನವನು. ಹೌದು, ಇಲ್ಲೊಬ್ಬ ಬಾಲಕ ಆಟವಾಡಲು ಹೋಗಿ ಇನ್ನಿಲ್ಲದ ಕಿತಾಪತಿ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ...
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!
ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...
ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?
ಮುಂಡಗೋಡ: ತಾಲೂಕಿನ ಉಗ್ಗಿನಕೇರಿಯಲ್ಲಿ ನಡೆಯಬಾರದ ದುರಂತವೊಂದು ನಡೆದು ಹೋಗಿದೆ. ರಾತ್ರಿ ಕಾಡಿನಲ್ಲಿ ಮರ ಕಡಿಯಲು ಹೋಗಿದ್ದ ಅಂತಾ ಹೇಳಲಾದ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಪ್ರದೀಪ್ ಜುಜೇ ಸಿದ್ಧಿ(35) ಎಂಬುವ ವ್ಯಕ್ತಿ ಪ್ರಾಣ ಕಳೆದುಕೊಂಡವ. ಈತ ಸೋಮವಾರ ತಡರಾತ್ರಿ ತನ್ನ ಮತ್ತೊಬ್ಬ ಸಂಗಡಿಗನೊಂದಿಗೆ ಉಗ್ಗಿನಕೇರಿ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಮರ ಕಡಿದು ಮರದ ತುಂಡನ್ನು ಹೊತ್ತು ತರುತ್ತಿದ್ದಾಗ ಉಗ್ಗಿನಕೇರಿ ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ, ಕಾಡು ಪ್ರಾಣಿಗಳ ಹತೋಟಿಗೆ ಹಾಕಲಾಗಿದ್ದ ವಿದ್ಯುತ್ ಲೈನ್...
ಮುಂಡಗೋಡಿನ ನವಚೇತನ “ಪದ್ಮಾಂಬಾ ಪುಟ್ಟಣ್ಣ” ಇನ್ನಿಲ್ಲ..!
ಮುಂಡಗೋಡ: ತಾಲೂಕಿನಲ್ಲಿ ಪದ್ಮಾಂಬಾ ಪುಟ್ಟಣ್ಣ ಅಂತಾನೇ ಖ್ಯಾತಿ ಪಡೆದಿದ್ದ ವೃಷಭರಾಜ್ ಅಂಗಡಿ(54) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪುಟ್ಟಣ್ಣ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮುಂಡಗೋಡಿನ ಹುಬ್ಬಳ್ಳಿ ರಸ್ತೆಯಲ್ಲಿರೋ ಪದ್ಮಾಂಬಾ ಬುಕ್ ಸ್ಟಾಲ್ ಮಾಲೀಕರಾಗಿದ್ದ ಪುಟ್ಟಣ್ಣ, ತಾಲೂಕಾ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು. ಮುಂಡಗೋಡಿನ ಪ್ರತಿಷ್ಟಿತ ನವಚೇತನ ಯುವಕ ಮಂಡಳದಲ್ಲಿ ಸಕ್ರೀಯರಾಗಿದ್ದ ಪುಟ್ಟಣ್ಣ ಹಲವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಇನ್ನು ಪುಟ್ಟಣ್ಣ ಅಂಗಡಿ ನಿಧನಕ್ಕೆ...









