ವಿಜಯಪುರ- ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ನಿಗಮ ಸ್ಥಾಪನೆಗಳಿಗೆ ಮಾಜಿ ಸಚಿವ ಎಂ ಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ. ನಿಗಮ ಸ್ಥಾಪನೆಯಿಂದ ಯಾವುದೇ ಸಮಾಜ ಮುಂದೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಆಯಾ ಸಮಾಜಗಳು ಮುಂದೆ ಬರುತ್ತವೆ ಎಂದು ಸಲಹೆ ನೀಡಿದ್ದಾರೆ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಸ್ಥಾಪನೆಯಿಂದ ಸಹಾಯ ವಾಗಬಹುದು, ಆದ್ರೆ ದೊಡ್ಡ ಸಮುದಾಯಗಳಿಗೆ ನಿಗಮದಿಂದ ಯಾವುದೇ...
Top Stories
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡ ತಾಲೂಕಿನಲ್ಲಿ ಗಜಪಡೆಯ ಅರ್ಭಟ
ಮುಂಡಗೋಡ- ತಾಲೂಕಿನಲ್ಲಿ ಗಜಪಡೆಯ ಅರ್ಭಟ ಜೋರಾಗಿದೆ.. ಗಜಪಡೆಯ ದಾಳಿಯಿಂದ ಇಲ್ಲಿನ ಅನ್ನದಾತ ಕಂಗಾಲಾಗಿದ್ದಾನೆ. ತಾನು ಬೆವರು ಹರಿಸಿ ಬೆಳೆದಿದ್ದ ಬೆಳೆಯನ್ನು ಆನೆಗಳ ಹಿಂಡು ನಾಶಗೊಳಿಸುತ್ತಿವೆ.. ಮುಂಡಗೋಡ ತಾಲೂಕಿನ ಅರಷಿಣಗೇರಿ, ಮಜ್ಜಿಗೇರಿ, ಅತ್ತಿವೇರಿ, ಹುನಗುಂದ ಭಾಗದ ರೈತರು ಆನೆದಾಳಿಯಿಂದ ತಮ್ಮ ಬೆಳೆ ನಾಶವಾಗುವ ಭೀತಿಯಲ್ಲಿದ್ದಾರೆ.. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆದಷ್ಟು ಬೇಗ ಆನೆಗಳ ಹಾವಳಿಯಿಂದ ರೈತರ ಬದುಕನ್ನ ರಕ್ಷಿಸಬೇಕಾಗಿದೆ.
ಮುಂಡಗೋಡ- ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಟಿ.ಆಸ್ತಕಟ್ಟಿ ವಿಧಿವಶ- ಗಣ್ಯರ ಸಂತಾಪ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ
ಮುಂಡಗೋಡ; ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮನೆಪಾಠ; ಹುನಗುಂದ ಶಾಲೆ ಶಿಕ್ಷಕರ ಅವಿರತ ಪ್ರಯತ್ನ
ಮುಂಡಗೋಡ- ಕೊರೋನಾ ಸಂಕಷ್ಟದ ಮದ್ಯೆ ಸದ್ಯ ಮನೆಯಲ್ಲಿರೋ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಶಿಕ್ಷಣ ನೀಡಲಾಗ್ತಿದೆ. ತಾಲೂಕಿನ ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಮನೆ ಪಾಠ ನೀಡುತ್ತಿದ್ದು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ವಾಟ್ಸ್ ಅಪ್ ಮೂಲಕವೇ ಪಾಠ ಮಾಡ್ತಿರೋ ಶಿಕ್ಷಕರು, ತಮ್ಮ ವಿದ್ಯಾರ್ಥಿಗಳ ಜೊತೆ ವಾಟ್ಸ್ ಅಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಪಾಠ ಮಾಡ್ತಿದಾರೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ವಾಟ್ಸ್...
ಮುಂಡಗೋಡ- ಹುನಗುಂದದಲ್ಲಿ ಒಂದು ಪಾಸಿಟಿವ್: ಸೋಂಕಿತನ ಮನೆ ಸುತ್ತ ಸೀಲ್ ಡೌನ್
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಕೊರೋನಾ ಮೊದಲ ಪಾಸಿಟಿವ್ ಪ್ರಕರಣ ದೃಡವಾಗಿದ್ದು, ಸೋಂಕಿತನ ಮನೆ ಸುತ್ತ ಸೀಲ್ ಡೌನ್ ಮಾಡಲಾಗಿದೆ. ಇಂದು ಪ್ರಕರಣ ದೃಢವಾಗುತ್ತಿದ್ದಂತೆ ಹುನಗುಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಸೀಲ್ ಡೌನ್ ಮಾಡಿದ್ರು. ಹುನಗುಂದ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಸೋಂಕಿತನ ಮನೆ ಸುತ್ತ ಮುತ್ತ ಫಾಗಿಂಗ್ ಮಾಡಿದ್ರು.
ಮುಂಡಗೋಡ; ಹುನಗುಂದ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ..?
ಮುಂಡಗೋಡ- ಮಹಾರಾಷ್ಟ್ರದ ಪೂನಾದಿಂದ ಸ್ವಗ್ರಾಮ ಹುನಗುಂದಕ್ಕೆ ವಾಪಸ್ ಆಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕನಿಗೆ ಕೊರೋನಾ ಸೋಂಕು ದೃಢವಾಗಿದ್ದು ಮದ್ಯಾಹ್ನದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ. ಹೀಗಾಗಿ ಹುನಗುಂದ ಗ್ರಾಮದಲ್ಲಿ ಮೊದಲ ಪ್ರಕರಣ ಇದಾಗಿದ್ದು ಆತಂಕ ಶುರುವಾಗಿದೆ.
ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆ, ನಾಳೆ ಸಚಿವ ಆರ್.ಅಶೋಕ್ ಜಿಲ್ಲೆಗೆ ಭೇಟಿ
ಕಾರವಾರ- ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮತ್ತೆ ಮುಂದುವರೆದಿದೆ.. ಬೆಳಿಗ್ಗೆಯಿಂದ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಸಂಜೆಗೆ ಮಲೆನಾಡು ತಾಲೂಕುಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ ಗಳಲ್ಲಿ ಮತ್ತೆ ವರುಣನ ಅಬ್ಬರ ಪ್ರಾರಂಭವಾಗಿದೆ.. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರೋ ಹಿನ್ನೆಲೆ ಶರಾವತಿ, ಅಘನಾಶಿನಿ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಹೊನ್ನಾವರಕ್ಕೆ ಕಂದಾಯ ಆರ್.ಅಶೋಕ್ ಭೇಟಿ ನೀಡಲಿದ್ದಾರೆ. ಶರಾವತಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರೋ ಸಚಿವ ಅಶೋಕ, ನಂತರ...
The Best Food you can Buy for a Fiver. Guess what It Is
Quisque pellentesque nibh ut sem elementum pulvinar. Integer bibendum, ligula a dapibus bibendum, massa lectus condimentum augue, sit amet rhoncus nibh arcu ut urna. Nam imperdiet id lectus sed vestibulum. Ut tempor libero sit amet metus fermentum ullamcorper. Nullam scelerisque iaculis purus eu varius. Integer molestie in leo et consectetur. Donec varius velit quis tellus...
Urgent News: The Storm that Broke the City
Quisque pellentesque nibh ut sem elementum pulvinar. Integer bibendum, ligula a dapibus bibendum, massa lectus condimentum augue, sit amet rhoncus nibh arcu ut urna. Nam imperdiet id lectus sed vestibulum. Ut tempor libero sit amet metus fermentum ullamcorper. Nullam scelerisque iaculis purus eu varius. Integer molestie in leo et consectetur. Donec varius velit quis tellus...
Everything you Need to Know about Visiting Antarctica
Quisque pellentesque nibh ut sem elementum pulvinar. Integer bibendum, ligula a dapibus bibendum, massa lectus condimentum augue, sit amet rhoncus nibh arcu ut urna. Nam imperdiet id lectus sed vestibulum. Ut tempor libero sit amet metus fermentum ullamcorper. Nullam scelerisque iaculis purus eu varius. Integer molestie in leo et consectetur. Donec varius velit quis tellus...