Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?

ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?

Ayushman Yojana: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗುವಂತೆ, ಕೇಂದ್ರ ಸರ್ಕಾರವು ಆಯುಷ್ಮಾನ್ ಆ್ಯಪ್ ಮೂಲಕ ಆಯುಷ್ಮಾನ್ ವಯೋ ವಂದನಾ ಕಾರ್ಡ್ ಅನ್ನು ನೀಡುತ್ತಿದೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ (PM-JAY), 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಭಾರತ ಸರ್ಕಾರವು ನೀಡುತ್ತಿದೆ. ಈ ಯೋಜನೆಯ ಪ್ರಾರಂಭ ಮತ್ತು ಹಿನ್ನೆಲೆ ಏನು? ಆಯುಷ್ಮಾನ್ ವಯೋ ವಂದನಾ ಯೋಜನೆಯು...

Post
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!

ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!

Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌  ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖ‌ರ್ ಹಾಗೂ ಶಾಸಕ ಶಿವರಾಂ ಹೆಬ್ಬಾ‌ರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು...

Post
ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ

ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ

Job fair News: ಶಿಗ್ಗಾವಿ: ನಮ್ಮ ತಾಲೂಕಿನಲ್ಲಿ ಪ್ರತಿ ವರ್ಷ ನೂರಾರು ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗಕ್ಕಾಗಿ ಹೊರ ಹೋಗುತ್ತಿದ್ದಾರೆ. ನೈಪುಣ್ಯತೆ ಹೊಂದಿರುವ ವಿದ್ಯಾವಂತ ಯುವಕ-ಯುವತಿಯರು ಉದ್ಯೋಗ ಒದಗಿಸುವ ಸಲುವಾಗಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು. ಶಿಗ್ಗಾಂವಿ ತಾಲೂಕು ಬನ್ನೂರ ಗ್ರಾಮದಲ್ಲಿ ಎಜುಕೇಶನ್‌ ವೆಲ್ವೇರ್ ಫೌಂಡೇಶನ್ ಬನ್ನೂರು ಹಾಗೂ ಜಿ.ಆ‌ರ್.ಜಿ. ಮ್ಯಾನೇಜ್‌ಮೆಂಟ್ ಸರ್ವಿಸಸ್ ಪ್ರೈ.ಲಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಳ್ಳಿ ಹೈದರಿಗಾಗಿ ಉದ್ಯೋಗ ಉತ್ಸವ-2025ರ ಕಾರ್ಯಕ್ರಮದ...

Post
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್‌ ಅಲರ್ಟ್‌ ಹಾಗೂ ಜೂನ್‌ 1ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...

Post
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್

Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ...

Post
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್‌ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್‌ ಸೋಂಕಿರತರಿದ್ದು, ಇದರಲ್ಲಿ 752...

Post
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!

Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್‌, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್‌ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...

Post
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

Banking News:ಭಾರತದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್‌ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...

Post
ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!

Uttar Kannada Rain Damage: ಕಾರವಾರ: ಉತ್ತರ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೊ ಮಳೆ ಇನ್ನಿಲ್ಲದ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಹಾನಿಗಳಿಗೂ ಕಾರಣವಾಗಿದೆ. ಅಂದಹಾಗೆ, ಇವತ್ತಿನವರೆಗೂ ಜಿಲ್ಲೆಯಲ್ಲಿ ಸುರಿದ ಮಳೆಯ ತಾಲೂಕಾವಾರು ಪ್ರಮಾಣ‌ ಎಷ್ಟು..? ಹಾನಿಯ ವಿವರ ಏನು..? ಇಲ್ಲಿದೆ ಮಾಹಿತಿ. ಮಳೆಯ ವಿವರ..! ಅಂದಹಾಗೆ, ಜಿಲ್ಲೆಯಲ್ಲಿ ಮೇ 26 ಸೋಮವಾರ ಬೆಳಗ್ಗೆ 8.30 ರ ವರೆಗೆ, ಅಂಕೋಲಾದಲ್ಲಿ-17.6 ಮಿಮೀ, ಭಟ್ಕಳದಲ್ಲಿ- 17.6, ಹಳಿಯಾಳ-8.5 ಹೊನ್ನಾವರ -69.3,...

Post
ಪ್ಲೇಆಫ್​ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್​ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!

ಪ್ಲೇಆಫ್​ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್​ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!

IPL RCB Team: ಐಪಿಎಲ್​ 18ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಪ್ಲೇಆಫ್​ಗೆ ತಲುಪಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಾಳೆ ತನ್ನ ಕೊನೆಯ ಲೀಗ ಹಂತದ ಪಂದ್ಯವನ್ನು ಆಡಲಿದೆ. ಇದರಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಪ್ಲೇಆಫ್​ ಪಂದ್ಯಗಳನ್ನು ಆಡಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಫೆವರೀಟ್​ ತಂಡಗಳಲ್ಲಿ ಆರ್​ಸಿಬಿ ಕೂಡ ಒಂದಾಗಿರುವ ಕಾರಣ ತಂಡದ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ. ಏತನ್ಮಧ್ಯೆ, ಪ್ಲೇಆಫ್​ ಪಂದ್ಯಗಳಿಗೂ ಮುಂಚಿತವಾಗಿ ಬೆಂಗಳೂರು ತಂಡ ಹೊಸ ದಾಖಲೆ...

error: Content is protected !!