Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್ಮಾರ್ಕ್ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
Crime News: ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಹಾಸ ಶೆಟ್ಟಿ...
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ...
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
Job News: ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ಭವಿಷ್ಯದಲ್ಲಿ ಜನರ ಉದ್ಯೋಗ ಅದರಲ್ಲೂ ಐಟಿ ಸೇರಿದಂತೆ ಟೆಕ್ ವಲಯದ ಉದ್ಯೋಗ ಕಸಿಯಲಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಎಐ ಎನ್ನುವುದು ಭವಿಷ್ಯವಲ್ಲ, ಅದು ವರ್ತಮಾನ. ನೀವು ಎಐ ಕಲಿಯದೇ ಇದ್ದಲ್ಲಿ ಇನ್ನು ಮುಂದೆ ನೀವು ಬಯಸಿದ ಕೆಲಸ ಸಿಗೋದು ಕಷ್ಟ ಎಂದು ಸ್ವತಃ ಗೂಗಲ್ನ ಕೃತಕ ಬುದ್ಧಿಮತ್ತೆ ಬೆಳವಣಿಗೆಗಳ ಹಿಂದಿನ ಸಂಶೋಧನಾ ಪ್ರಯೋಗಾಲಯ ‘ಡೀಪ್ಮೈಂಡ್’ನ ಸಿಇಒ ಡೆಮಿಸ್ ಹಸ್ಸಾಬಿಸ್ ಯುವ ಸಮೂಹವನ್ನು ಎಚ್ಚರಿಸಿದ್ದಾರೆ. ಇಂದು...
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ...
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
Student Bus Pass ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ 2025-26 ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಾರಂಭವಾಗಿದ್ದು, ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂರ್ಪೂಣವಾಗಿ ಗಣಕೀತೃತಗೊಳಿಸಿರುವುದರಿಂದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್ಲೆನ್ ಕೆ-1, ಜಿ-1 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಒದಗಿಸಿರುವ SATS/PUE/UUCMS ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಸದರಿ ಸಂಖ್ಯೆಯನ್ನು ನಮೂದಿಸಿ ಪ್ರಯಾಣ ಮಾರ್ಗ ಮತ್ತು ಕೆ-1...
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ...
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
Miss World: ಹೈದರಾಬಾದ್ : ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್ ಡೆರೆಜೆ ಮೊದಲ ರನ್ನರ್ಅಪ್ ಆದರೆ, 2ನೇ ರನ್ನರ್ ಅಪ್ ಆಗಿ ಪೋಲೆಂಡ್ನ ಮಜಾ ಕ್ಲಾಜ್ಡಾ ಹೊರಹೊಮ್ಮಿದರು. ಓಪಲ್ ಅವರು ಮಿಸ್ ವರ್ಲ್ಡ್ ಕಿರೀಟವನ್ನು ಗೆದ್ದಿದ್ದಕ್ಕೆ...