Murdeshwara Rain News:ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರ ಮಧ್ಯೆಯೂ ಪ್ರವಾಸಿಗರು ಈಜಾಡಲು ಸಮುದ್ರಕ್ಕಿಳಿಯತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಮುದ್ರಕ್ಕೆ ಹೋಗುವ ದಾರಿಯನ್ನು ಬಂದ್ ಮಾಡಿ ಪೊಲೀಸ್ ಕಾವಲು ಹಾಕಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 2 – 3 ದಿನಗಳ ಕಾಲ ಭಾರೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಮಳೆಯಾಗುವ ಸಂಭವ ಇದೆ. ಸಮುದ್ರದಲ್ಲಿ ಅಲೆಗಳು ಎತ್ತರಕ್ಕೆ ಏರುವ ಕಾರಣ ಮೀನುಗಾರಿಕೆಗೆ ಹಾಗೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆಯ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ:👉ಉತ್ತರ ಕನ್ನಡದಲ್ಲಿ...
Top Stories
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಜೂನ್ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ..!
Tourism News:ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣದ ವೀಕ್ಷಣೆಗೆ (vidhana soudha tour) ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯಿಂದ ಗೈಡೆಡ್ ಟೂರ್ಗೆ (Guided tour) ಚಾಲನೆ ನೀಡಲಾಗಿದ್ದು, ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 8ರಿಂದ ಸಂಜೆ 5 ಗಂಟೆ ವರೆಗೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಇದಕ್ಕೆ ಸಮಯ ಹಾಗೂ ಶುಲ್ಕ (Fees) ನಿಗದಿ ಮಾಡಲಾಗಿದೆ. ಜೂನ್ 1ರಿಂದ...
ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..!
Police News Karwar: ಕಾರವಾರ: ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಅಮೀತ್ ಸಿಂಗ್ ಹೇಳಿದರು. ಅವರು ಸೋಮವಾರ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂಚಾರ ಜಾಗೃತಿ ಕೆಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ತಡೆಯುವ ನಿಟ್ಟಿನಲ್ಲಿ, ಕಡ್ಡಾಯವಾಗಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ವಾಹನ...
ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!
Fake doctor News: ಕಾರವಾರ: ಜಿಲ್ಲೆಯ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್ಗಳು ಮತ್ತು ವೈದ್ಯರ ವಿರುದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆಪಿಎಂಇ ಅಡಿಯಲ್ಲಿ ನೋದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..! ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ 3 ಕ್ಲಿನಿಕ್ಗಳ ಮೇಲೆ...
ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!
Karwar Health News: ಕಾರವಾರ; ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಅಕ್ರಮವಾಗಿ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಪ್ರಕರಣಗಳು ನಡೆಯದಂತೆ ನಿರಂತರವಾಗಿ ನಿಗಾವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್ ಯೋಜನೆಗಳಿವು; ಇಲ್ಲಿದೆ...
ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!
Mosquito News:ಸೊಳ್ಳೆಗಳು ಎಲ್ಲರಿಗೂ ತೊಂದರೆ ಕೊಡುತ್ತವೆ, ಆದರೆ ಕೆಲವು ಜನರತ್ತ ಇತರರಿಗಿಂತ ಹೆಚ್ಚಾಗಿ ಅವುಗಳು ಆಕರ್ಷಣೆಗೆ ಒಳಗಾಗುತ್ತವೆ. ಈ ಸೊಳ್ಳೆಗಳು ಯಾವುದೇ ಚರ್ಮದಲ್ಲಿನ ರಕ್ತವನ್ನು ಹೀರಲು ತಮ್ಮ ಸೂಜಿಯಂತಹ ಪ್ರೋಬೊಸೈಸ್ಗಳನ್ನು ಬಳಸುತ್ತವೆ. ಆದರೆ ಕೆಲವರತ್ತ ಸೊಳ್ಳೆಗಳಿಗೆ ಹೆಚ್ಚು ಬರುವುದೇಕೆ..? ಇದರ ಹಿಂದಿನ ವಿಜ್ಞಾನವೇನು? ಅದು ವಾಸನೆಯೊಂದಿಗೆ ಏನಾದರೂ ಸಂಬಂಧ ಹೊಂದಿರಬಹುದೇ ಎಂಬ ಪ್ರಶ್ನೆಗೆ ಸಂಶೋಧನೆಯೊಂದು ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದೆ. ಜರ್ನಲ್ ಸೆಲ್ನಲ್ಲಿ ಪ್ರಕಟವಾದ ರಾಕ್ಫೆಲ್ಲರ್ ವಿಶ್ವವಿದ್ಯಾಲಯದ ಸಂಶೋಧಕರು 2022 ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ತಮ್ಮ ಚರ್ಮದ...
18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್..!
Political News:ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ...
ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!
Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ...
ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!
Post Scheme News :ಯಾವುದೇ ರಿಸ್ಕ್ ಇಲ್ಲದೆ ನಿಯಮಿತವಾಗಿ ಆದಾಯ ಬಯಸುವವರು ಸಾಮಾನ್ಯವಾಗಿ ನಿಶ್ಚಿತ ಠೇವಣಿ(FD)ಯಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ, ಅಂಚೆ ಕಚೇರಿಯ ಈ ಯೋಜನೆಗಳು FD ಗಿಂತಲೂ ಹೆಚ್ಚಿನ ಆದಾಯ ನೀಡುತ್ತವೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ( Post Office Time Deposit- POTD) ಮೊದಲನೆಯದು ಪೋಸ್ಟ್ ಆಫೀಸ್ ಟೈಮ್ ಠೇವಣಿ (ಟಿಡಿ) ಖಾತೆ, ಇದನ್ನು ನೀವು 1 ರಿಂದ 5 ವರ್ಷಗಳವರೆಗೆ ತೆರೆಯಬಹುದು. ಇದರಲ್ಲಿ, 1 ರಿಂದ 3 ವರ್ಷಗಳ ಅವಧಿಗೆ 6.9%...
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!
ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ. ರಾಜ್ಯಗಳು ‘1 ರಾಜ್ಯ, 1 ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ’ ಪರಿಕಲ್ಪನೆಯ ಅಡಿ ತಮ್ಮ ರಾಜ್ಯದ ಕನಿಷ್ಠ ಒಂದು ಪ್ರವಾಸಿ ಸ್ಥಳವನ್ನಾದರೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ರಾಜ್ಯಗಳು ವಿಕಸಿತವಾದಾಗ ದೇಶ ವಿಕಸಿತವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಶನಿವಾರ ಮಾತನಾಡಿದರು. ‘2024ರ ವಿಕಸಿತ ಭಾರತಕ್ಕೆ ವಿಕಸಿತ...