Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

Gold Price Today; ಆಭರಣ ಪ್ರಿಯರಿಗೆ ಮತ್ತೊಮ್ಮೆ ಬಿಗ್ ಶಾಕ್ ತಟ್ಟಿದೆ. ಇತ್ತೀಚೆಗೆ ಸ್ವಲ್ಪ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಎರಡೇ ದಿನದಲ್ಲಿ ₹4000 ಏರಿಕೆಯಾಗಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ ಇದು ತನ್ನ ಗರಿಷ್ಠ...

Post
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ...

Post
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ‌ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...

Post
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ...

Post
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!

ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!

Indigo- Flight Damaged News: ದೆಹಲಿಯಿಂದ ಶ್ರೀನಗರಕ್ಕೆ 220 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಬುಧವಾರ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು. ಹಾಗೂ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ವಿಮಾನದ ಮೂತಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ತುರ್ತು ಸ್ಥಿತಿಯನ್ನು ವರದಿ ಮಾಡಿದರು. ತೀವ್ರವಾದ ಗಾಳಿಯಿಂದ ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಕಿರುಚುವುದು, ಅಳುವುದು ಮತ್ತು ಪ್ರಾರ್ಥಿಸುವುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

Post
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!

ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!

Operation Sindoor News: ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ “24 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ ಈ ಸಂಬಂಧ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ” ಭಾರತ ಸರ್ಕಾರ ಬುಧವಾರ “ಪರ್ಸಾನಾ ನಾನ್‌ ಗ್ರಾಟಾ” ಎಂದು ಘೋಷಿಸಿದೆ. “ಈ ಪರಿಣಾಮಕ್ಕಾಗಿ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಡಿಮಾರ್ಚ್ ನೀಡಲಾಗಿದೆ. ಭಾರತದಲ್ಲಿನ ಯಾವುದೇ ಪಾಕಿಸ್ತಾನಿ ರಾಜತಾಂತ್ರಿಕರು...

Post
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ‌ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್​ಗಳ ಆ ಕನಸು; ಎಲ್ಲೆಡೆ...

Post
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್​ಗಳ ಆ ಕನಸು; ಎಲ್ಲೆಡೆ ಬೇಸರ..!

ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್​ಗಳ ಆ ಕನಸು; ಎಲ್ಲೆಡೆ ಬೇಸರ..!

RCB Fans Dream Shattered: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್​ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್​ಸಿಬಿ ಪ್ಲೇಆಫ್​ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ ರೈಸರ್ಸ್​​ ಹೈದರಾಬಾದ್​ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ...

Post
ಪಾಕಿಸ್ತಾನಿಯ ಜೊತೆ ನನ್ನ ಮದುವೆ‌ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!

ಪಾಕಿಸ್ತಾನಿಯ ಜೊತೆ ನನ್ನ ಮದುವೆ‌ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!

Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಅಧಿಕಾರಿ ಅಲಿ ಹಸನ್‌ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್‌ಅಪ್‌ನಲ್ಲಿ ಚ್ಯಾಟ್‌ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ...

Post
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್‌ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...

error: Content is protected !!