Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

ನಕಲಿ ಕ್ಲಿನಿಕ್ ಮತ್ತು ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ..!

Fake doctor News: ಕಾರವಾರ: ಜಿಲ್ಲೆಯ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ನಕಲಿ ಕ್ಲಿನಿಕ್‌ಗಳು ಮತ್ತು ವೈದ್ಯರ ವಿರುದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೆಪಿಎಂಇ ಅಡಿಯಲ್ಲಿ ನೋದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ರಸ್ತೆ ಸಂಚಾರ ಮತ್ತು ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ: ಅಮೀತ್ ಸಿಂಗ್..! ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ 3 ಕ್ಲಿನಿಕ್‌ಗಳ ಮೇಲೆ...

Post
ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

ಗರ್ಭ ಮತ್ತು ಪ್ರಸವ ಪೂರ್ವ ಅಕ್ರಮ ಲಿಂಗ ಪತ್ತೆ ನಡೆಯದಂತೆ ಜಾಗೃತೆ ವಹಿಸಿ: ಜಿಲ್ಲಾಧಿಕಾರಿ..!

Karwar Health News: ಕಾರವಾರ; ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮವಾಗಿ ಗರ್ಭ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಪ್ರಕರಣಗಳು ನಡೆಯದಂತೆ ನಿರಂತರವಾಗಿ ನಿಗಾವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ...

Post
ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

ಸೊಳ್ಳೆಗಳು ಕೆಲವು ವ್ಯಕ್ತಿಗಳತ್ತ ಮಾತ್ರ ಹೆಚ್ಚು ಆಕರ್ಷಿತವಾಗುತ್ತವೆ ಯಾಕೆ ? ಅಧ್ಯಯನ ಹೇಳುವುದು ಏನೆಂದರೆ..!

Mosquito News:ಸೊಳ್ಳೆಗಳು ಎಲ್ಲರಿಗೂ ತೊಂದರೆ ಕೊಡುತ್ತವೆ, ಆದರೆ ಕೆಲವು ಜನರತ್ತ ಇತರರಿಗಿಂತ ಹೆಚ್ಚಾಗಿ ಅವುಗಳು ಆಕರ್ಷಣೆಗೆ ಒಳಗಾಗುತ್ತವೆ. ಈ ಸೊಳ್ಳೆಗಳು ಯಾವುದೇ ಚರ್ಮದಲ್ಲಿನ ರಕ್ತವನ್ನು ಹೀರಲು ತಮ್ಮ ಸೂಜಿಯಂತಹ ಪ್ರೋಬೊಸೈಸ್‌ಗಳನ್ನು ಬಳಸುತ್ತವೆ. ಆದರೆ ಕೆಲವರತ್ತ ಸೊಳ್ಳೆಗಳಿಗೆ ಹೆಚ್ಚು ಬರುವುದೇಕೆ..? ಇದರ ಹಿಂದಿನ ವಿಜ್ಞಾನವೇನು? ಅದು ವಾಸನೆಯೊಂದಿಗೆ ಏನಾದರೂ ಸಂಬಂಧ ಹೊಂದಿರಬಹುದೇ ಎಂಬ ಪ್ರಶ್ನೆಗೆ ಸಂಶೋಧನೆಯೊಂದು ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿದೆ. ಜರ್ನಲ್ ಸೆಲ್‌ನಲ್ಲಿ ಪ್ರಕಟವಾದ ರಾಕ್‌ಫೆಲ್ಲರ್ ವಿಶ್ವವಿದ್ಯಾಲಯದ ಸಂಶೋಧಕರು 2022 ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ತಮ್ಮ ಚರ್ಮದ...

Post
18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

Political News:ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ...

Post

ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!

Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ‌. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ...

Post
ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!

ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!

Post Scheme News :ಯಾವುದೇ ರಿಸ್ಕ್ ಇಲ್ಲದೆ ನಿಯಮಿತವಾಗಿ ಆದಾಯ ಬಯಸುವವರು ಸಾಮಾನ್ಯವಾಗಿ ನಿಶ್ಚಿತ ಠೇವಣಿ(FD)ಯಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ, ಅಂಚೆ ಕಚೇರಿಯ ಈ ಯೋಜನೆಗಳು FD ಗಿಂತಲೂ ಹೆಚ್ಚಿನ ಆದಾಯ ನೀಡುತ್ತವೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ( Post Office Time Deposit- POTD) ಮೊದಲನೆಯದು ಪೋಸ್ಟ್ ಆಫೀಸ್ ಟೈಮ್ ಠೇವಣಿ (ಟಿಡಿ) ಖಾತೆ, ಇದನ್ನು ನೀವು 1 ರಿಂದ 5 ವರ್ಷಗಳವರೆಗೆ ತೆರೆಯಬಹುದು. ಇದರಲ್ಲಿ, 1 ರಿಂದ 3 ವರ್ಷಗಳ ಅವಧಿಗೆ 6.9%...

Post
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!

ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ. ರಾಜ್ಯಗಳು ‘1 ರಾಜ್ಯ, 1 ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ’ ಪರಿಕಲ್ಪನೆಯ ಅಡಿ ತಮ್ಮ ರಾಜ್ಯದ ಕನಿಷ್ಠ ಒಂದು ಪ್ರವಾಸಿ ಸ್ಥಳವನ್ನಾದರೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ರಾಜ್ಯಗಳು ವಿಕಸಿತವಾದಾಗ ದೇಶ ವಿಕಸಿತವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಶನಿವಾರ ಮಾತನಾಡಿದರು. ‘2024ರ ವಿಕಸಿತ ಭಾರತಕ್ಕೆ ವಿಕಸಿತ...

Post
ಪಾಕ್‌ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!

ಪಾಕ್‌ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!

Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ...

Post
ಜಪಾನ್‌ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!

ಜಪಾನ್‌ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!

Economy News: ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತವು ಒಂದು ಸ್ಥಾನ ಮೇಲೇರಿದೆ. ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಶನಿವಾರ ಹೇಳಿದ್ದಾರೆ.ದೇಶದ ಜಿಡಿಪಿ $4 ಟ್ರಿಲಿಯನ್ ಗಡಿಯನ್ನು ತಲುಪಿದೆ, ಈಗ ಭಾರತವು ಅಮೆರಿಕ, ಚೀನಾ ಮತ್ತು ಜರ್ಮನಿಗಿಂತ ಹಿಂದಿದೆ. ನೀತಿ ಚಿಂತಕರ ಚಾವಡಿಯ 10 ನೇ ಆಡಳಿತ ಮಂಡಳಿ ಸಭೆಯ ನಂತರ ಮಾತನಾಡಿದ ಸುಬ್ರಹ್ಮಣ್ಯಂ, ದೇಶೀಯ ಸುಧಾರಣೆಗಳ ಸಂಯೋಜನೆ ಮತ್ತು ಭಾರತದ ಪರವಾಗಿ...

Post
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು..!

ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು..!

Covid Death News:ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. ಅವರು ಜೀವಂತವಾಗಿದ್ದಾಗ ಅವರಿಗೆ ನಡೆಸಲಾದ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಬಂದಿದ್ದು, ಪಾಸಿಟಿವ್ ಎಂದು ಬಂದಿದೆ ಎಂದು...

error: Content is protected !!