Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?

ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?

Gold Price Today: ಕಳೆದ ವಾರ ಭಾರೀ ಇಳಿಕೆಯ ನಂತರ ವೀಕೆಂಡ್‌ನಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆ ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹380 ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಕೆಜಿಗೆ ₹1000 ಜಿಗಿತ ಕಂಡಿದೆ. ಚಿನ್ನದ ಬೆಲೆ ಏರಿಕೆ ಕಾರಣಗಳೇನು? ಪ್ರಸ್ತತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರ ಭಾರೀ ಇಳಿಕೆ ಕಂಡು ವಾರಾಂತ್ಯದಲ್ಲಿ ಸ್ಥಿರವಾಗಿದ್ದ ಚಿನ್ನದ...

Post
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್‌ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ

ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್‌ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ

Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್‌ ಮಾರ್ಕ್‌ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್‌ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ...

Post
Lokayukta Raid  News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!

Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!

Lokayukta Raid News: ಹಾವೇರಿ,ಅಡ್ಮಿಶನ್ ಮಾಡಿಕೊಳ್ಳಲು ಲಂಚದ ಬೇಡಿಕೆಯಿಟ್ಟು ಪಾಲಕರ ಕಡೆಯಿಂದ ಲಂಚ ಸ್ವೀಕಾರಿಸುತ್ತಿದ್ದ ವೇಳೆ‌ ಜಿಲ್ಲೆಯ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನನ್ನು ಲೋಕಾಯುಕ್ತರು ಸೋಮವಾರ ಬಂಧಿಸಿದ್ದಾರೆ. ಸವಣೂರು ಖಾದರಭಾಗ ಓಣಿಯ ಅಕ್ಟರ್ ಅಬ್ದುಲ್ ಹಮೀದ ಕಂದಿಲವಾಲೆ ತಮ್ಮ ಎರಡನೇ ಮಗನ ಅಡ್ಮಿಶನ್ ಮಾಡಿಸಲು ದಿನಾಂಕ 16-05-2025 ರಂದು ಆಪಾದಿತ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆ ಪ್ರಭಾರ ಮುಖ್ಯೋಪಾದ್ಯಾಯರ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬೇಟಿಯಾಗಿದ್ದು, ಸದರಿಯವರು ಅಡ್ಮಿಶನ್ ಮಾಡಿಕೊಳ್ಳಲು ರೂ50,000/- ಗಳ ಲಂಚದ...

Post
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!

Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!

Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ‌ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ‌ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...

Post
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!

FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!

ಹೈದರಾಬಾದ್‌ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3),...

Post
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್‌ ಹತ್ಯೆ..!

Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್‌ ಹತ್ಯೆ..!

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್‌ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್‌ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ ಎಲ್‌ಇಟಿಯ ಕಾರ್ಯಾಚರಣೆಗಳಿಗೆ ಗಮನಾರ್ಹ ಹೊಡೆತ ಎಂದು ಹೇಳಲಾಗಿದೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ...

Post
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!

Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!

ನವದೆಹಲಿ: ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಜೊತೆಗೆ ಕಾಂಗ್ರೆಸ್‌ನೊಳಗೂ ದೊಡ್ಡ ಆಕ್ರೋಶಕ್ಕೆ ನಾಂದಿ ಹಾಡಿದೆ. ತಾನು ತರೂರ್‌ ಹೆಸರು ಶಿಫಾರಸು ಮಾಡದೇ ಇದ್ದರೂ ಅವರನ್ನು ಆಯ್ಕೆ ಮಾಡಿದ ಕೇಂದ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮೋದಿ ಸರ್ಕಾರ ರಾಜಕೀಯದ ಆಟ ಆಡುತ್ತಿದೆ’ ಎಂದಿದೆ....

Post
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್‌ ರೇಟ್‌ ಎಷ್ಟಿದೆ?

Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್‌ ರೇಟ್‌ ಎಷ್ಟಿದೆ?

Gold Rate Today: ಕಳೆದ ವಾರ ಚಿನ್ನದ ಬೆಲೆ ತೀವ್ರ ಕುಸಿತ ಕಂಡಿದೆ. ಆದರೆ, ನಿನ್ನೆ ಶನಿವಾರ ಸ್ವಲ್ಪ ಏರಿಕೆ ದಾಖಲಿಸಿತ್ತು. ಆದರೆ, ಇಂದು ಭಾನುವಾರ ಬಂಗಾರದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮೇ 18 ರಂದು ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಕುಸಿತ ಕಂಡಿತ್ತು. ಆದರೆ,ನಿನ್ನೆ ಶನಿವಾರದಂದು ಬಂಗಾರದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡಿತ್ತು. ಆದರೆ, ಇಂದು ಮೇ 18...

Post
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್

Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಊಡುಪಿ ಹಾಗೂ ದಕ್ಷಿಣ ಕನ್ನಡ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ...

Post
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್‌ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್‌ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್‌ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್‌ನಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ....

error: Content is protected !!