Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಆನ್‌ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..! ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ...

Post
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...

Post
ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ ಶಶಿ ತರೂರ್ ಬಹುಪಕ್ಷೀಯ ನಿಯೋಗದ ನೇತೃತ್ವ ವಹಿಸಬಹುದು ಎಂದು ಅದು ಹೇಳಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು...

Post
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ

ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ

ಕಾರವಾರ : ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು. ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ...

Post
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್‌ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್‌ ನಿವೃತ್ತ ಏರ್ ಮಾರ್ಷಲ್..!

ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್‌ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್‌ ನಿವೃತ್ತ ಏರ್ ಮಾರ್ಷಲ್..!

ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ (AWACS) ವಿಮಾನವನ್ನು ಕಳೆದುಕೊಂಡಿತು ಎಂದು ಹೇಳಿದ್ದಾರೆ. ಅಖ್ತರ್ ಪ್ರಕಾರ, ಕರಾಚಿ ಬಳಿಯ ಭೋಲಾರಿ ವಾಯುನೆಲೆಯ ಮೇಲೆ ಭಾರತೀಯ...

Post
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ

ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ

ಕಾರವಾರ: ಗೌರವಾನ್ವಿತ ನ್ಯಾಯ ಮೂರ್ತಿ ಹೆಚ್.ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ- 2025 ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಮೇ.5 ರಿಂದ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಆಯೋಗದ ನಿರ್ದೇಶನದಂತೆ ಮೇ. 25 ರವರೆಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ವಿಸ್ತರಿಸಲಾಗಿದೆ ಹಾಗೂ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ.26 ರಿಂದ...

Post
ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 24×7 ಸನ್ನದ್ದರಾಗಿರುವಂತೆ ಹಾಗೂ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಶುಕ್ರವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ...

Post
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...

Post
ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು ತಮ್ಮನ್ನು ತಾವು ನೋಡಿಕೊಳ್ಳಬಹುದು ಎಂದು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಹೇಳಿದ್ದೆವು” ಎಂದು ಟ್ರಂಪ್ ಮೇ 15 ರಂದು...

Post
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!

ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ಆನಂದ ಗುರೂಜಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ...

error: Content is protected !!