4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ...
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ...
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
Suhas Shetty Murder Case: ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳಿಂದ ಹಲ್ಲೆಗೆ ಯತ್ನ ನಡೆದಿದೆ ಎಂದು ವರದಿಯಾಗಿದೆ. ಚೊಟ್ಟೆ ನೌಷಾದ್ನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಸುಹಾಸ ಶೆಟ್ಟಿಯ ಹತ್ಯೆ...
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
Banglore Rain problem News: ಬೆಂಗಳೂರು: ಬೆಂಗಳೂರಿನ ಅಪಾರ್ಟ್ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ...
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
Pakistan Spies Arrest News: ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು ಶಂಕಿಸಲಾಗಿರುವ ಟ್ರಾವೆಲ್ ವ್ಲಾಗರ್ ಅವಳನ್ನು ಬಂಧಿಸಿದ ನಂತರ, ಹಿಸಾರ್ ಪೊಲೀಸರು ಯುವ ಯೂ ಟ್ಯೂಬ್ ಇನ್ಫ್ಲೆನ್ಸರ್ಗಳನ್ನು...
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
IPL 2025 RCB News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ಲೇಆಫ್ ತಲುಪಿದೆ. ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆ ಆರ್ಸಿಬಿ ಪ್ಲೇಆಫ್ಗೆ ಖಚಿತ ಗೊಂಡಿದೆ ಇದರ ಜೊತೆ ಪಂಜಾಬ್ ಕಿಂಗ್ಸ್ ತಂಡವೂ ಕ್ವಾಲಿಫೈ ಆಗಿದೆ. ಸದ್ಯ ಆರ್ಸಿಬಿಯ 12 ಪಂದ್ಯಗಳು ಮುಕ್ತಾಯಗೊಂಡಿದ್ದು ಇದರಲ್ಲಿ 8 ಪಂದ್ಯಗಳನ್ನು ಬೆಂಗಳೂರು ತಂಡ ಗೆದ್ದುಕೊಂಡಿದೆ. ಒಂದು ಪಂದ್ಯವೂ ರದ್ದುಗೊಂಡಿದೆ. ಸದ್ಯ ಆರ್ಸಿಬಿ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ...
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ...









