ಹುಬ್ಬಳ್ಳಿ: ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಭಾರತ ಕೊಡುತ್ತದೆ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು...
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಕಾರವಾರ: ಯುದ್ಧದಂತ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್ಸೈಟ್ ಮೂಲಕ...
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ...
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.









