Home ಸಂತೋಷ ಶೆಟ್ಟೆಪ್ಪನವರ್

Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!

ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!

ಖ್ಯಾತ ಹಾಸ್ಯನಟ, ಕಲಿಯುಗದ ಕುಡುಕ ಖ್ಯಾತಿಯ, ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ವೃತ್ತಿ ರಂಗಭೂಮಿ, ಚಲನಚಿತ್ರ ಹಾಗೂ ಬಿಗ್ ಬಾಸ್ ಸೇರಿದಂತೆ ಸಾಕಷ್ಟು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿದ್ದ ಕಲಿಯುಗದ ಕುಡುಕ ಎಂದೇ ಪ್ರಖ್ಯಾತರಾಗಿರುವ ರಾಜು ತಾಳಿಕೋಟೆಯವರು ಇಂದು ಮಣಿಪಾಲದಲ್ಲಿ ಸಂಜೆ ನಾಲ್ಕು ಗಂಟೆಗೆ ನಿಧನರಾಗಿದ್ದಾರೆ. ಶೂಟಿಂಗ್ ಗೆ ಬಂದಿದ್ದ ಸಮಯದಲ್ಲಿ ಅವರಿಗೆ ಸ್ವಲ್ಪ ಎದೆ ನೋವು ಕಾಣಿಸಿಕೊಂಡೊತ್ತು, ಹೀಗಾಗಿ ತಕ್ಷಣವೇ ಅವರನ್ನು ಹತ್ತಿರದ ಮಣಿಪಾಲಿಗೆ ಕರೆದುಕೊಂಡು ಹೋಗಿ, ಆಸ್ಪತ್ರೆಗೆ ಧಾಖಲು ಮಾಡಲಾಗಿತ್ತು....

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...

Post
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ‌ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ‌ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನು‌ಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ‌19 ರ ರಾತ್ರಿ 11 ಗಂಟೆಯ...

Post
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”

ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”

Valmiki Jayanti News: ಮುಂಡಗೋಡ:ಮಹಾಪುರುಷರ ಜಯಂತಿಗಳನ್ನು ಎಲ್ಲಾ ಸಮುದಾಯದವರು ಸೇರಿ ಒಟ್ಟಾಗಿ ಆಚರಣೆ ಮಾಡಬೇಕು ಬಹುತೇಕ ಎಲ್ಲ ಸಮುದಾಯದ ಜನಾಂಗಗಳಲ್ಲಿ ಮಹಾತ್ಮರು ಹುಟ್ಟಿ ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡಿಪಾಗಿ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಹೇಳಿದರು. ಪಟ್ಟಣದ ಟೌನ್‌ ಹಾಲ್ ನಲ್ಲಿ ಮಂಗಳವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಜೀವನದಲ್ಲಿ ಸಾಧನೆ ಮುಖ್ಯ. ಅನೇಕ ಮಹಾಪುರುಷರು ಬಡತನದಲ್ಲಿ ಹುಟ್ಟಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಾಧನೆ ಮಾಡಿದ್ದಾರೆ....

Post
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ

Education Department; ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು. ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ...

Post
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ

ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ

 Boycott Anganwadi; ಸ್ಥಳೀಯರನ್ನು ಬಿಟ್ಟು ಬೇರೆ ಗ್ರಾಮದವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನೇಮಕ ಮಾಡಿರೋ ಕಾರಣಕ್ಕೆ, ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸದೇ ಬಹಿಷ್ಕರಿಸಿದ್ದಾರೆ. ಹೀಗಾಗಿ, ಕಳೆದ ನಾಲ್ಕೈದು ದಿನಗಳಿಂದ ನಂದಿಪುರದ ಅಂಗನವಾಡಿ ಕೇಂದ್ರ ಮಕ್ಕಳಿಲ್ಲದೇ ಇಂದು ಬೀಕೋ ಎನ್ನುತ್ತಿತ್ತು. ಅಂದಹಾಗೆ, ನಂದಿಪುರದ ಅಂಗನವಾಡಿಯಲ್ಲಿ ಕಾರ್ಯಕರ್ತೆಯ ಹುದ್ದೆ ಖಾಲಿಯಾಗಿತ್ತು. ಹೀಗಾಗಿ, ನೂತನವಾಗಿ ಕಾರ್ಯಕರ್ತೆಯ ಆಯ್ಕೆ ನಡೆದಿದೆ. ಈ ವೇಳೆ ಗ್ರಾಮದಿಂದ ಸುಮಾರು ಆರು ಕೀಮಿ ದೂರವಿರೋ ಮಹಿಳೆಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆಯ...

Post
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!

ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!

Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!

ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!

Education Department: ಮುಂಡಗೋಡ: ಕಾತೂರಿನ ಪ್ರೌಢ ಶಾಲೆಯಲ್ಲಿ ಕ್ರೀಡಾ ಸಾಮಗ್ರಿ ಸೇರಿದಂತೆ ವಿವಿಧ ಅನುದಾನವನ್ನು ಸಮರ್ಪಕವಾಗಿ ನಿರ್ವಹಿಸದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಪ್ರಬಾರ ಹುದ್ದೆಯಲ್ಲಿದ್ದ  ಸನ್ಮಾನ್ಯ ಶ್ರೀ ರಮೇಶ್ ಅಂಬಿಗೇರ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ಕಾತೂರಿನ ಸಹ ಶಿಕ್ಷಕ ಪರಶುರಾಮ ಅಟ್ಟಣಗಿ ಅವರನ್ನು ಆ ಹುದ್ದೆಗೆ ನೇಮಿಸಿ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಹುದ್ದೆಯಲ್ಲಿದ್ದ ಜಿ.ಎನ್ ನಾಯ್ಕ ಅವರು ನಿವೃತ್ತಿ ಆಗಿದ್ದರಿಂದ...

Post
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...