Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
Very Heavy Rain Forecast; ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರ ಜುಲೈ 27ರಿಂದ 29ರ ವರೆಗೆ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಬುಧವಾರ, ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ...
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Krishna Byre Gowda; ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಮಾತನಾಡಿದರು. ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500...
ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!
Bus Accident; ಅಂಕೋಲಾ: ತಾಲೂಕಿನ ಅಗಸೂರಿನ ಬಳಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 18 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಸೋಮವಾರ ನಸುಕಿನ 2 ಗಂಟೆಗೆ ಸುಮಾರಿಗ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ....