Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...

Post
ಆದಯಕ್ಕೂ ಮೀರಿ ಆಸ್ತಿ ಗಳಿಕೆ ಪೊಲೀಸ್ ಇನ್ಸಪೆಕ್ಟರ್ (CPI) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಆದಯಕ್ಕೂ ಮೀರಿ ಆಸ್ತಿ ಗಳಿಕೆ ಪೊಲೀಸ್ ಇನ್ಸಪೆಕ್ಟರ್ (CPI) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...

Post
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...

Post
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...

Post
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!

ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!

Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್‌ವರೆಗೆ ಇಳಿಕೆಯಾಗಿದ್ದ ಬಿಎಸ್‌ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್‌ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್‌ನಲ್ಲಿ ಕೊನೆಗೊಂಡಿದೆ. ಬಿಎಸ್‌ಇ ಮಿಡ್‌ಕ್ಯಾಪ್ ಹಾಗೂ ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಔಟ್‌ಪರ್ಫಾಮೆನ್ಸ್ ನೀಡಿದ್ದು,...

Post
ರಾಜ್ಯದಲ್ಲಿ ಎಷ್ಟಿದೆ  ಇಂದಿನ ಬಂಗಾರದ ಬೆಲೆ..?

ರಾಜ್ಯದಲ್ಲಿ ಎಷ್ಟಿದೆ ಇಂದಿನ ಬಂಗಾರದ ಬೆಲೆ..?

Gold Price Today : ಬೆಂಗಳೂರು/ ಹೈದರಾಬಾದ್​: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ರೂ. ಭಾನುವಾರ 1,02,098 ರೂ. ಇತ್ತು. ಸೋಮವಾರ ಅದು ಸುಮಾರು 22ರೂ ಹೆಚ್ಚಾಗಿದ್ದು, 1,02,120 ರೂಗಳಿಗೆ ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆಜಿಗೆ ರೂ. ಶನಿವಾರ 1,09,815 ರೂ.ಗಳಷ್ಟಿತ್ತು. ಅದು ಸೋಮವಾರ 383 ಹೆಚ್ಚಳವಾಗುವ ಮೂಲಕ 1,10,198 ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?: 99.9 ಫ್ಯೂರಿಟಿಯ...

Post
ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!

Bad News: ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ ಎಂಬ ಮಹಿಳೆಯನ್ನು ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಕೊಂಡಾಗ...

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್‌ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....

error: Content is protected !!