ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ತಾಲೂಕಿನಲ್ಲಿ ಸಂಜೆ ಸುರಿದ ಭಾರಿ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿದ್ದು, ಇನ್ನಿಲ್ಲದ ನಷ್ಟ ಸಂಭವಿಸಿದೆ. ರೈತರ ಗೋಳು..! ಇನ್ನು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪ ಗ್ರಾಮದಲ್ಲಿ ಒಣಗಿಸಲು ಹಾಕಿದ್ದ ಗೋವಿನಜೋಳ ಮಳೆ ನೀರಿನ ಪಾಲಾಗಿದ್ದು ಹಾನಿಯುಂಟಾಗಿದೆ. ಗ್ರಾಮದ ಕಾಂಕ್ರೀಟು ರಸ್ತೆಯ ಮೇಲೆ ಒಣಗಲು ಹಾಕಿದ್ದ ಗೋವಿನಜೋಳದ ರಾಶಿಯಲ್ಲಿ ಮಳೆ ನೀರು ಹೊಕ್ಕು ನೆನೆದು ಹೋಗಿದೆ....
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಪಾಳಾದ ರಾಮಾಪುರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ...









