ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಮುಂಡಗೋಡ ಹೊರ ವಲಯದ ಮಹಾಲೆ ಮಿಲ್ ಹತ್ತಿರ PWD ಅಧಿಕಾರಿಗಳು ಬಂದಿಳಿದಿದ್ದಾರೆ. ನಿನ್ನೆಯಷ್ಟೇ ರಸ್ತೆಯಲ್ಲಿ ಬಾಯ್ತೆರೆದಿರೋ ಯಮರೂಪಿ ಗುಂಡಿಗಳ ಬಗ್ಗೆ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರತ್ಯಕ್ಷ ವರದಿ ಬಿತ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗ್ತಿದೆ. ವಾಹನ ಸವಾರರಿಗೆ ತಾತ್ಕಾಲಿಕವಾಗಿ ಕೊಂಚ ಸಮಾಧಾನ ಸಿಕ್ಕಂತಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..! ನಿಜ, ಇದು ನಿನ್ನೆ ಮೊನ್ನೆಯ ಸಮಸ್ಯೆ ಅಲ್ಲ. ಪ್ರತೀ ವರ್ಷದ ಮಳೆಗಾಲ ಬಂತಂದ್ರೆ ಸಾಕು ಈ ರಸ್ತೆಯಲ್ಲಿ ಜಸ್ಟ್ ನಡೆದಾಡಲೂ...
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಟಾಟಾ ಎಸ್ ನಲ್ಲಿ ಸಾಗಿಸುತ್ತಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಚೇಸ್ ಮಾಡಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ತಾಲೂಕಿನ ಬಡ್ಡಿಗೇರಿಯಿಂದ ಹಾನಗಲ್ಲಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಟಾಟಾ ಎಸ್ ನಲ್ಲಿ ಆರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ. ಹಾನಗಲ್ಲಿನ ಕಡೆಗೆ ವಾಹನ ಹೊರಟಿದೆ ಅನ್ನೊ ಮಾಹಿತಿ ತಿಳಿದ ಪೊಲೀಸ್ರು, ಪಟ್ಟಣದ ಹೊರ ವಲಯದ...
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ಅನಗತ್ಯ ಭಯ ಮತ್ತು ಆತಂಕ ಮೂಡಿಸಿದೆ. ಸದರಿ ವಿಷಯದ ಕುರಿತು ಜಿಲ್ಲಾಡಳಿತವು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ವಿವರವಾದ ವರದಿ ನೀಡುವಂತೆ ಐ.ಆರ್.ಬಿ. ಗೆ ಸೂಚಿಸಿದ್ದು, ಸಂಪೂರ್ಣ ಪರಿಶೀಲನೆಯ ನಂತರ ವೀಡಿಯೊದಲ್ಲಿ ತೋರಿಸಿರುವ ಪ್ರದೇಶವು ನಿರ್ಮಾಣ ಹಂತದಲ್ಲಿ ಕಾಂಕ್ರೀಟ್ ಸ್ಲರಿಯ ಅತಿಕ್ರಮಿಸುವಿಕೆ (Concrete Stary Overlapping)ಯಿಂದ ಆಗಿರುವುದು ಎಂದು...
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...
ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!
ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.
“ಹರ್ ಘರ್ ತಿರಂಗಾ” ಪ್ರಯುಕ್ತ ಕಾರವಾರದಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ “ಸೈಕ್ಲೊತಾನ್” ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಚಾಲನೆ ನೀಡಿದ್ರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ...









