ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ ನೀಡಲಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗದ ಜನರು ಹಲವು ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಏನು ಎಚ್ಚರಿಕೆ.? ಏನದು ಪ್ರಕಟಣೆ? ಶಿಥಿಲಾವಸ್ಥೆಯ ಮನೆಯಲ್ಲಿ ವಾಸ ಬೇಡ..! ತಾಲೂಕಾಧ್ಯಂತ, ಸದ್ಯ ನಿರಂತರ ಮಳೆ ಆಗುತ್ತಿರುವ ಕಾರಣ ತಾಲ್ಲೂಕಿನ ಗ್ರಾಮಗಳ ಮತ್ತು ಮುಂಡಗೋಡ ಪಟ್ಟಣದ ಸಾರ್ವಜನಿಕರು ನಿಮ್ಮ ಮನೆ ಮಳೆಯಿಂದ ಸೋರುವ, ಬೀಳುವ ಹಂತದಲ್ಲಿ ಇದ್ದರೆ, ಶಿಥಿಲ ಸ್ಥಿತಿಯಲ್ಲಿ ಇದ್ದಲ್ಲಿ ಅಂತಹ ಮನೆಯಲ್ಲಿ...
Top Stories
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...
ಉ.ಕನ್ನಡ ಜಿಲ್ಲೆಯಲ್ಲಿ ನಾಳೆ ಶುಕ್ರವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಸಂಕಷ್ಟ ತಂದೊಡ್ಡಿದೆ. ಹೀಗಾಗಿ, ಜಿಲ್ಲೆಯ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ,...
ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!
ಹಾವೇರಿ: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಗೆ ಸಿಕ್ಕು ಮಹಿಳೆ ದಾರುಣ ಸಾವು ಕಂಡ ಘಟನೆ, ಹಾವೇರಿ ನಗರದ ವಾಲ್ಮೀಕಿ ವೃತ್ತದ ಬಳಿ ನಡೆದಿದೆ. ಹುಬ್ಬಳ್ಳಿ ಯಿಂದ ಹಾವೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ ಗೆ, ಹಾವೇರಿಯ ಇಜಾರಿ ಲಕಮಾಪುರದ ನಿವಾಸಿ ಜಯಮ್ಮ ಕೂಳೇನೂರ (31) ಎಂಬುವವರು ಸಾವು ಕಂಡಿದ್ದಾರೆ. ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡ್ತಿದ್ದ ಮೃತ ಮಹಿಳೆ, ಪತಿ ರಸ್ತೆ ಪಕ್ಕ ನಿಂತು ಕರೆದ ಹಿನ್ನಲೆ ರಸ್ತೆ ದಾಟಲು ಹೋಗಿದ್ದರು. ಹೀಗಾಗಿ,...
ಉ.ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಮೇಡಮ್ಮು ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ಜೋಯಿಡಾ,...
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ
ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...
ಗೋಟಗೋಡಿಕೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ, ನಿಂತಿದ್ದ ಕಾರು, ಬೈಕ್ ಗೆ ಗುದ್ದಿದ ಕಾರು..! ಎರಡು ಕಾರುಗಳು, ಒಂದು ಬೈಕ್ ಜಖಂ
ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಬಳಿ ನಿಂತಿದ್ದ ಕಾರ್ ಹಾಗೂ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ ಕಾರು ನುಜ್ಜುಗುಜ್ಜಾದ ಘಟನೆ ನಡೆದಿದೆ. ನಿರಂತರ ಮಳೆಯ ಪರಿಣಾಮ ಗೋಟಗೋಡಿಕೊಪ್ಪ ಕ್ರಾಸ್ ಬಳಿ ರಸ್ತೆ ಮೇಲೆ ಮರ ಬಿದ್ದಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಮಾಡ್ತಿದ್ದರು. ಈ ವೇಳೆ ರಸ್ತೆ ಸಂಚಾರ ಕೆಲಹೊತ್ತು ಬಂದ್ ಆಗಿತ್ತು. ಇದೇ ಸಂದರ್ಭದಲ್ಲಿ ಸಾಲುಗಟ್ಟಿ ವಾಹನಗಳು ನಿನಮತಿದ್ದವು. ಹೀಗಿರುವಾಗ, ಏಕಾಏಕಿ ಬಂದ ಕಾರ್, ಎದುರು...
ನಿಮಗೆ ಮಳೆಯಿಂದ ವಿದ್ಯುತ್ ಸಮಸ್ಯೆಯಾಗಿದೆಯಾ..? ಹಾಗಿದ್ರೆ, ಈ ನಂಬರ್ ಗೆ ಕರೆ ಮಾಡಿ..!
ಕಾರವಾರ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಲ್ಲಲ್ಲಿ ಹೆಸ್ಕಾಂ ವಿದ್ಯುತ್ ಮಾರ್ಗಗಳಲ್ಲಿ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಹೆಸ್ಕಾಂ ಶಿರಸಿ ವೃತ್ತದ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಮಳೆಗಾಳಿಗಳಿಂದ ವಿದ್ಯುತ್ ಅಡೆತಡೆ ಉಂಟಾದಲ್ಲಿ, ವಿದ್ಯುತ್ ವಾಹಕ ತುಂಡಾಗಿ ಬಿದ್ದಿದ್ದಲ್ಲಿ, ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಹೆಸ್ಕಾಂ ಹೆಲ್ಪ್ಲೈನ್: 1912 ಅಥವಾ ಈ ಕೆಳಕಂಡ 24*7 ಗ್ರಾಹಕರ ಸಹಾಯವಾಣಿಗಳಿಗೆ ಸಂಪರ್ಕಿಸಿ ದೂರುಗಳನ್ನ ನೀಡಬಹುದಾಗಿದೆ. ಕಾರವಾರ ವಿಭಾಗ- ಕಾರವಾರ ಶಾಖೆ: 08382- 221336, ಸದಾಶಿವಗಡ ಶಾಖೆ: 08382- 265753,...
ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ: ಜಿಲ್ಲೆಯಲ್ಲಿ ವರುಣ ಎಡಬಿಡದೇ ಆರ್ಭಟಿಸುತ್ತಿದ್ದು, ಮಂಗಳವಾರ ಸಂಜೆಯ ವೇಳೆಗೆ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ...
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!
ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...









