ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ...
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ
ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ...
ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು
ಬನವಾಸಿ: ಪಕ್ಷ ಬದಲಾಯಿಸುವವರ ಬಗ್ಗೆ ಎಚ್ಚರವಹಿಸಬೇಕಿದೆ. ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ, ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲಕುಮಾರ ಟಾಂಗ್ ನೀಡಿದ್ರು. ಬುಧವಾರ ಬನವಾಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬಿಜೆಪಿಯು ಕಾರ್ಯಕರ್ತರ ಆಧಾರ ಪಕ್ಷವಾಗಿದ್ದು, ಬಿಜೆಪಿಯಿಂದ ಎಲ್ಲ ಅವಕಾಶ ಸಿಕ್ಕಿದೆ. ಲಾಭ ಪಡೆದುಕೊಂಡಿರುವುದು ಬಿಜೆಪಿಯಿಂದ. ಯಾಕೆ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು. ಈ...
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್ಗೆ ಬೆಂಬಲ ನೀಡಲಾಗಿದೆ. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್ಗಳನ್ನ ಹಾಕಿ ಬಂದ್ಗೆ ಅಭೂತಪೂರ್ವ ಬೆಂಬಲ...
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...









