ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮುಂಡಗೋಡಿನಲ್ಲಿ ಬಿಜೆಪಿ ಸಮಾವೇಶ..! ಬಿಜೆಪಿ ಶಾಸಕ ಹೆಬ್ಬಾರರ ಭಾವಚಿತ್ರವೇ ನಾಪತ್ತೆ..! ಬಿಜೆಪಿಗೆ ಬೇಡವಾದ್ರಾ ಹೆಬ್ಬಾರ್..?
ಮುಂಡಗೋಡಿನಲ್ಲಿಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದ್ರೆ, ಈ ಸಮಾವೇಶದ ವೇದಿಕೆಯಲ್ಲಿ ಹಾಕಿರೋ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ರವರ ಭಾವಚಿತ್ರವನ್ನೇ ಹಾಕಿಲ್ಲ. ಅಂದಹಾಗೆ, ಇಂದು ನಡೆಯುತ್ತಿರೋ ಸಮಾವೇಶದಲ್ಲಿ ಬಹುತೇಕ ಜಿಲ್ಲಾ ನಾಯಕರು ಭಾಗವಹಿಸಿಲಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕಾಗಿನೇ, ವೇದಿಕೆಯ ಬ್ಯಾನರನಲ್ಲಿ ರಾಷ್ಟ್ರ ನಾಯಕರು, ರಾಜ್ಯ ನಾಯಕರು ಹಾಗೂ ಜಿಲ್ಲಾಮಟ್ಟದ ನಾಯಕರುಗಳ ಭಾವಚಿತ್ರ ಹಾಕಲಾಗಿದೆ. ಜೊತೆಗೆ ಬಿಜೆಪಿಯ...
ಶಿರಸಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತು..!
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜನರ ಜಮೀನು ನಮ್ಮವರಿಗೇ ಸಿಗಬೇಕು. ಅವರಿಗೆ ಅವರ ಹಕ್ಕು ದೊರಕಿಸಿಕೊಡುವ ಕಾರ್ಯ ಮಾಡಬೇಕಿದೆ. ನಮ್ಮ ಜನರಿಗೆ ಉದ್ಯೋಗ...
ಶಿವರಾಮ್ ಹೆಬ್ಬಾರ್ ಅಸಲಿ ಆಟ ಶುರು, ಕಾಂಗ್ರೆಸ್ ಸೇರಲ್ವಂತೆ ಸಾಹೇಬ್ರು..!
ಇದು ನಿಜಕ್ಕೂ ಮುಂಡಗೋಡ ಯಲ್ಲಾಪುರ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾದ ಸುದ್ದಿ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸದ್ಯ ಕಾಂಗ್ರೆಸ್ ಸೇರೋದಿಲ್ಲ. ಬದಲಾಗಿ, ಹೆಬ್ಬಾರ್ ರವರ ಸುಪುತ್ರ ವಿವೇಕ್ ಹೆಬ್ಬಾರ್ ಇನ್ನೇನು ಕೆಲವೇ ದಿನಗಳಲ್ಲಿ ಕೈ ಹಿಡಿಯಲಿದ್ದಾರೆ ಅನ್ನೋದು ಕನ್ಪರ್ಮ್ ಆಗ್ತಿದೆ. ಈ ಮೂಲಕ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಅಕ್ಷರಶಃ ತಟಸ್ತರಾಗಿ ಕಮಲ ಪಾಳಯಕ್ಕೆ ಡಿಚ್ಚಿ ಕೊಡುವ ಎಲ್ಲಾ ತಯಾರಿ ಮಾಡಿಕೊಂಡಿದ್ದಾರಂತೆ ಹೆಬ್ಬಾರ್ ಸಾಹೇಬ್ರು..! ಹಳ್ಳಿ ಹಳ್ಳಿಗಳಲ್ಲೂ ಸಭೆ..! ಇಂತಹದ್ದೊಂದು ಕಾರ್ಯತಂತ್ರ ರೂಪಿಸಿಕೊಂಡಿರೋ ಶಿವರಾಮ್ ಹೆಬ್ಬಾರ್,...
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೈ ಅಭ್ಯರ್ಥಿ ವಿನೋದ್ ಅಸೂಟಿಗೆ ಭವ್ಯ ಸ್ವಾಗತ..!
ಶಿಗ್ಗಾವಿ; ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾವಿಯಲ್ಲಿಂದು ಕಾಂಗ್ರೆಸ್ಸಿನ ಬೃಹತ್ ಶಕ್ತಿ ಪ್ರದರ್ಶನ ನಡೆಯಿತು. ಮೊದಲ ಬಾರಿಗೆ ಶಿಗ್ಗಾವಿಗೆ ಪ್ರಚಾರಕ್ಕೆಂದು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಿಗ್ಗಾವಿಯಲ್ಲಿರುವ ಮಹಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ವಿನೋದ ನಂತರ ವಿವಿಧ ದರ್ಗಾ ಹಾಗೂ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ನಡೆದ ಬಹಿರಂಗ ಸಭೆಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಂಸದ ಐ ಜಿ ಸನದಿ, ಪಠಾಣ,...
ಎದುರಾಳಿ ಬಿಜೆಪಿ ಮನೆ ಬಿಟ್ಟು, ನಮ್ಮ ಮನೆಗೆ ಬರುವವರನ್ನು ಸ್ವಾಗತಿಸೋಣ..! ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸ್ವಾಗತ..!!
ಮುಂಡಗೋಡ: ಚುನಾವಣೆಯೆಂಬ ಪರೀಕ್ಷೆ ಬಂದಿದೆ. ಎದುರಾಳಿ ಬಿಜೆಪಿ ಮನೆಯನ್ನ ಬಿಟ್ಟು ನಮ್ಮ ಮನೆಗೆ ಬರಲು ಹೊರಟಿರುವವರಿಗೆ ಸ್ವಾಗತ ಮಾಡಬೇಕಿದೆ. ಕಾಂಗ್ರೆಸ್ ಎಂಬುದು ದೊಡ್ಡ ಸಮುದ್ರ. ನಮಗೆ ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ. ಯಾವ ಟೈಮ್ ನಲ್ಲಿ ಯಾವ ಆಪರೇಷನ್ ಮಾಡಬೇಕೆಂಬುದೂ ನನಗೆ ಗೊತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಮುಂಡಗೋಡಿನಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ, ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ...
ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!
ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು. ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ. ಕಾಂಗ್ರೆಸ್ ನಿಂದ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು...
ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗುತ್ತಿದ್ದಂತೆ ಸಂಸದ, ಹಿಂದು ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ಕ್ಷೇತ್ರದ ಬೆಂಬಲಿಗರಿಗೆ, ಮತದಾರರಿಗೆ ಪತ್ರದ ಮೂಲಕ ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ. ಅನಂತಣ್ಣನ ಪತ್ರದ ಸಾರಾಂಶ..! ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ...
ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!
ಕೊನೆಗೂ ಅನಂತಕುಮಾರ್ ಹೆಗಡೆಯವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳು ಬಾರಿ ಗೆದ್ದು ಬೀಗಿದ್ದ ಅನಂತಣ್ಣನಿಗೆ ಬಿಜೆಪಿ ಠಕ್ಕರ್ ಕೊಟ್ಟಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಬಾರಿ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನು ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ...
ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ...









