Mundgod Police News; ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ, ಮುಂಡಗೋಡ ತಾಲೂಕಿನ ತೆಗ್ಗಿನಕೊಪ್ಪದ ಬಳಿ, ಅಕ್ರಮವಾಗಿ ಹುಟ್ಟಿಕೊಂಡಿದ್ದ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ, ಏನಿಲ್ಲವೆಂದರೂ 6 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗ್ತಿದೆ. ಏನಿಲ್ಲವೆಂದರೂ ಎರಡೂವರೇ ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ. ಶಿರಸಿ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಡೆದಿರೋ ದಾಳಿ ಎನ್ನಲಾಗಿದ್ದು, ಈ ಕ್ಷಣಕ್ಕೂ ಯಾವುದೂ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
Education Department News; ಮುಂಡಗೋಡ ತಾಲೂಕಿನ ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಯ ಹಕೀಕತ್ತುಗಳು ದಿನಕ್ಕೊಂದು ತಿರುವು ಪಡೆದುಕೊಳ್ತಿವೆ. ಕಳೆದ ಎರಡು ದಿನಗಳ ಹಿಂದಷ್ಟೇ, ಈ ಶಾಲೆಯ ಕೆಲವು ಪಾಲಕರು, ಹಲವು ವಿಷಯಗಳ ಒಕ್ಕಣಿಕೆ ಬರೆದು ಬಿಇಓ, ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಪಬ್ಲಿಕ್ ಫಸ್ಟ್ ನ್ಯೂಸ್ ಕೂಡ ವರದಿ ಮಾಡಿತ್ತು. ಇದು ದೂರಿಗೆ, ಪ್ರತಿದೂರು..! ಆದ್ರೆ ಇದೀಗ, ಅದೇ ಪ್ರೌಢಶಾಲೆಯ ಅಂಗಳದಿಂದ ಮತ್ತೊಂದು ಪ್ರತಿದೂರು ಬಂದಿದೆ. ಅಸಲು ಸದ್ಯ...
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
Bike Accident; ಮುಂಡಗೋಡ ತಾಲೂಕಿನ ಇಂದಿರಾನಗರ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಅಂಬುಲೆನ್ಸ್ ಗೆ ಕರೆಮಾಡಿದ್ರೂ ಅಂಬುಲೆನ್ಸ್ ದೊರೆಯದ ಹಿನ್ನೆಲೆಯಲ್ಲಿ ಟಾಟಾ ಎಸ್ ವಾಹನದಲ್ಲಿ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಇಂದೂರು ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಹೆಸರು ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
Mundgod Police News; ಮುಂಡಗೋಡ ಪೊಲೀಸರ ಮುತುವರ್ಜಿಯಿಂದ, ಕಳೆದ ವರ್ಷ ನಾಪತ್ತೆಯಾಗಿದ್ದ ಬಾಲಕ ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಅಂದಲಗಿಯಿಂದ ಅಡ್ಮಿಷನ್ ಮಾಡಿಸಲು ಹೋಗಿ ಬರ್ತಿನಿ ಅಂತಾ ಹೋದವನು ಹೋಗಿದ್ದವ, ವಾಪಸ್ ಬಂದಿರಲಿಲ್ಲ. ಅಂದಹಾಗೆ,ಅಂದಲಗಿ ಗ್ರಾಮದ ಕು. ಪ್ರೀತಮ್ ಹರೀಶ್ ಪವಾರ್(18), ಎಂಬುವವನೇ ನಾಪತ್ತೆಯಾಗಿ, ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. Mundgod Police News; ಉತ್ತರ ಕನ್ನಡ ಎಸ್ಪಿ ಎಂ. ನಾರಾಯಣ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ. ಜಿ, ಜಗದೀಶ ನಾಯ್ಕ, ನಿರ್ದೇಶನದಲ್ಲಿ, ಶಿರಸಿ ಡಿವೈಎಸ್ಪಿ...
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ, ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
Pakistan Suicide Attack; ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ...
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
Accident News; ಮುಂಡಗೋಡ ತಾಲೂಕಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕನೋರ್ವ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಅತ್ತಿವೇರಿ ಗೌಳಿ ದಡ್ಡಿಯ ಬಮ್ಮು ಜನ್ನು ಬೋಡೇಕರ್(20), ಮೃತಪಟ್ಟ ಯುವಕನಾಗಿದ್ದಾನೆ. ಈತ ಕೆಲಸ ನಿಮಿತ್ತ, ಅತ್ತಿವೇರಿ ಗೌಳಿ ದಡ್ಡಿಯಿಂದ ಉಡುಪಿಯ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ, ಜೂನ್ 26 ರಂದು ಸಂಜೆ ಬೈಕ್ ಅಪಘಾತವಾಗಿದೆ. Accident News; ಹೀಗಾಗಿ, ಗಂಭೀರ ಗಾಯಗೊಂಡಿದ್ದ ಯುವಕನನ್ನು ಮಣಿಪಾಲದ ಸ್ಥಳೀಯ ಆಸ್ಪತ್ರೆಗೆ...
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
Crime News; ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು, ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಾಲೂಕಿನ ಮದನೂರು ಗ್ರಾಮದ ಗೌಳಿವಾಡ ಹತ್ತಿರದ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಗ್ಗಿ ಬಾಬು ಪಾಟೀಲ್ (40) ಎಂಬುವಳೇ ಬಂಧಿತ ಮಹಿಳೆಯಾಗಿದ್ದಾಳೆ. ಖಚಿತ ಬಾತ್ಮೀ ಆಧಾರದಲ್ಲಿ, ಮೇಲಾಧಿಕಾರಿಯವರ ಮಾರ್ಗದರ್ಶನದಂತೆ ಯಲ್ಲಾಪುರ ಪೊಲೀಸ ಉಪನಿರೀಕ್ಷಕ ಮಹಾವೀರ ಕಾಂಭೈರವರು ಠಾಣೆಯ ಸಿಬ್ಬಂದಿಯವರೊಂದಿಗೆ ಮದನೂರು ಗ್ರಾಮಕ್ಕೆ ಹೋಗಿ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 10 ಸಾವಿರ ರೂ. ಮೌಲ್ಯದ, 340 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..! ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ...