ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ...
ಗಣೇಶಗುಡಿಯಲ್ಲಿ ರೆಸಾರ್ಟ್, ಹೋಂ ಸ್ಟೇ ಮಾಲೀಕರಿಗೆ ಮಾದಕ ದ್ರವ್ಯದ ಕಾನೂನು ತಿಳುವಳಿಕೆ ನೀಡಿದ ಪೊಲೀಸರು..!
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶಗುಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ಕಾರ್ಯಕ್ರಮ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ಗಣೇಶಗುಡಿ ಗ್ರಾಮದ ಸುತ್ತ ಮುತ್ತಲಿನ ಎಲ್ಲಾ ಹೋಂ ಸ್ಟೇ ಮತ್ತು ರೆಸಾರ್ಟ್ ಹಾಗೂ ಜಲ ಕ್ರೀಡಾ ಕೇಂದ್ರಗಳ ಗೈಡ್ಸ್ ಮತ್ತು ಮಾಲೀಕರು, ವ್ಯವಸ್ಥಾಪಕರನ್ನು ಕರೆಸಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರಾಮನಗರ ಠಾಣೆ ಪಿಎಸ್ ಐ ಬಸವರಾಜ್ ಮಬನೂರು ಮಾದಕ ದ್ರವ್ಯ ಹಾಗೂ ಅದರಿಂದಾಗುವ ಅನಾಹುತಗಳು, ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನು...
ಹುನಗುಂದ ಸೊಸೈಟಿಯ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟ, ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳಿಗೆ ಗೆಲುವು, 9 ಸದಸ್ಯರ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಹುನಗುಂದ ವೀರೇಶ್ವರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಚುನಾವಣೆ ನಡೆಯಿತು. ಒಟ್ಟೂ 12 ಸದಸ್ಯ ಬಲದ ಸಹಕಾರ ಸಂಘಕ್ಕೆ ಈಗಾಗಲೇ 9 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು. ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಶಾಲಿಯಾದ್ರು. ಅದ್ರಲ್ಲಿ ಅರಷಿಣಗೇರಿಯ ಇಬ್ಬರು ಹಾಗೂ ಹುನಗುಂದದ ಓರ್ವ ಸದಸ್ಯರು ಚುನಾಯಿತರಾದ್ರು. ಇನ್ನು ಹುನಗುಂದ, ಅತ್ತಿವೇರಿ, ಅಗಡಿ, ಅರಷಿಣಗೇರಿ, ಹುಲಿಹೊಂಡ ಗ್ರಾಮಗಳನ್ನೊಳಗೊಂಡ ಸೊಸೈಟಿಗೆ ನೂತನವಾಗಿ ಆಯ್ಕೆಗೊಂಡಿರೋ ಸದಸ್ಯರ ಪಟ್ಟಿ ಈ...
ಟಿಬೇಟಿಯನ್ ಕಾಲೋನಿಗೆ ಮಕ್ಕಳ ಪ್ರವಾಸಕ್ಕೆಂದು ಬಂದಿದ್ದ ಬಸ್ ಗೆ ಬೈಕ್ ಡಿಕ್ಕಿ, ಇಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ ಹತ್ತಿರ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯವಾಗಿದೆ. ಗೋವಾ ದಿಂದ ವಾಪಾಸ್ ಹಿಂತಿರುಗಿ ಬರುತ್ತಿದ್ದ ಬೈಕ್ ಸವಾರರಿಬ್ಬರು ಶಾಲಾ ಪ್ರವಾಸಕ್ಕೆಂದು ಬಂದಿದ್ದ KSRTC ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ 108 ಅಂಬ್ಯುಲೆನ್ಸ್ ಹಾಗೂ ಸಿಬ್ಬಂದಿಗಳಾದ ಧನರಾಜ್ ಸಿ ತುರ್ತು ವೈದ್ಯಕೀಯ ತಂತ್ರಜ್ಞ ಹಾಗೂ ಚಾಲಕ ಶ್ರೀಧರ್ ಸವಾರರಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರಿಸ್ಸಾ ಹಾಗೂ...
ಅನಧೀಕೃತ ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಗೆ ಬಿದ್ದು ಬಲಿಯಾಯ್ತು ಮೂರು ವರ್ಷದ ಪುಟ್ಟ ಕಂದಮ್ಮ..!
ಮುಂಡಗೋಡ ತಾಲೂಕಿನಲ್ಲಿ ಅನಧೀಕೃತ ಇಟ್ಟಿಗೆ ಭಟ್ಟಿಗಳ ಹಾವಳಿಗೆ ಕಡಿವಾಣ ಹಾಕ್ತಿನಿ ಅಂತ ಜಿದ್ದಿಗೆ ಬಿದ್ದಿದ್ದ ಮಾನ್ಯ ತಹಶೀಲ್ದಾರ್ ಸಾಹೇಬ್ರು ಅದ್ಯಾಕೋ ಏನೋ ಗಪ್ ಚುಪ್ ಆಗಿದ್ದಾರೆ. ಹೀಗಾಗಿನೇ ಮುಂಡಗೋಡ ತಾಲೂಕಿನಲ್ಲಿ ಸದ್ಯ ಮತ್ತದೇ ಅನಧೀಕೃತ ಇಟ್ಟಿಗೆ ಭಟ್ಟಿಗಳ ಭರಪೂರ ದಂಧೆ ಶುರುವಾಗಿದೆ. ಹೆಜ್ಜೆಗೊಂದರಂತೆ ಭಟ್ಟಿಗಳು ಜನ್ಮತಾಳುತ್ತಿವೆ. ಅದ್ರ ಜೊತೆ ನಡೆಯಬಾರದ ಬಹುದೊಡ್ಡ ದುರಂತವೊಂದು ಲಕ್ಕೊಳ್ಳಿಯ ಅನಧೀಕೃತ ಇಟ್ಟಿಗೆ ಭಟ್ಟಿಯಲ್ಲಿ ನಡೆದು ಹೋಗಿದೆ. ಇಂತದ್ದೇ ಇಟ್ಟಿಗೆ ಭಟ್ಟಿಯೊಂದರಲ್ಲಿ ಕಾರ್ಮಿಕರ ಪುಟ್ಟ ಮಗು ಅಮಾನುಷವಾಗಿ ಬಲಿಯಾಗಿದೆ. ಅದು ಮೂರು...
ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ, ಶಿಗ್ಗಾವಿಯ ಇಬ್ಬರು ಇಂಜಿನೀಯರುಗಳು ಲೋಕಾ ಬಲೆಗೆ..!
ಶಿಗ್ಗಾವಿ: ಕಾಮಗಾರಿಗಳ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಲಂಚಬಾಕ ಇಬ್ಬರು ಇಂಜಿನೀಯರುಗಳನ್ನು ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಗುತ್ತಿಗೆದಾರರು ಕೈಗೊಂಡ ಕಾಮಗಾರಿಗಳ ಬಿಲ್ ಪಾಸ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾವಿ ಏತ ನೀರಾವರಿ ಉಪವಿಭಾಗದ ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ ಬಿ ಹಾಗೂ ಕಿರಿಯ ಇಂಜಿನಿಯರ್ ಪ್ರಕಾಶ ಹೊಸಮನಿ ಬಂಧಿತ ಆರೋಪಿಗಳು. ಅಂದಹಾಗೆ, ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಎಳ್ಳೆಮಕ್ಕಿಯ ಪ್ರಥಮ ದರ್ಜೆ ಗುತ್ತಿಗೆದಾರ ಬಾಲಕೃಷ್ಣ ಪುಂಡಲೀಕ ನಾಯ್ಕ, ಹಾವೇರಿ...
ಮತ್ತೆ ಅಖಾಡಕ್ಕೆ ಧುಮುಕತ್ತಾ ಹಿಂದು ಹುಲಿ..? ಯತ್ನಾಳ್ ಜೊತೆಗೆ ದೆಹಲಿಗೆ ತೆರಳಿದ ಅನಂತಕುಮಾರ್ ಹೆಗಡೆ..! ಭಾರೀ ಕುತೂಹಲ ಮೂಡಿಸಿದ ನಡೆ..!!
ಉತ್ತರ ಕನ್ನಡ ಬಿಜೆಪಿಗೆ ಮತ್ತೆ ಆನೆಬಲ ಬರುವ ಎಲ್ಲಾ ಲಕ್ಷಣಗಳು ಗೋಚರಿಸ್ತಿವೆ. ಬಿಜೆಪಿಯ ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಚುನಾವಣಾ ರಾಜಕೀಯಕ್ಕೆ ಧುಮುಕುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ ಇವತ್ತು ಅನಂತಣ್ಣ ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಜೊತೆಗೆ ಮತ್ತೋರ್ವ ಪೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಜೊತೆಯಾಗಿ ರವಿವಾರ ದೆಹಲಿಯ ವಿಮಾನ ಹತ್ತಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೆ ಏರಿದ ಹಿನ್ನೆಲೆಯಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದ ಸಲುವಾಗಿ ಬಿಜೆಪಿ...
ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ತೆರಳಿದ್ದ ಐವರು ನಾಪತ್ತೆ, ಓರ್ವನ ಶವ ಹೊರ ತೆಗೆದ ಅಗ್ನಿಶಾಮಕ ಸಿಬ್ಬಂದಿಗಳು..!
ಶಿರಸಿಯ ಸಹಸ್ರಲಿಂಗದಲ್ಲಿ ಈಜಲು ಹೋಗಿದ್ದ ಐವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರೋ ಘಟನೆ ನಡೆದಿದೆ. ರವಿವಾರ ರಜೆಯ ಸಲುವಾಗಿ ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಲ್ಲಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ಓರ್ವನ ಶವ ಪತ್ತೆಯಾಗಿದೆ. ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ರಾಮನಬೈಲಿನ ನಾದಿಯಾ ನೂರ್ ಅಹಮದ್ ಶೇಖ್ (20), ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಟಾ ತಬಸುಮ್ (21), ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(22) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮರ್ ಸಿದ್ದಿಕ್ ನಾಪತ್ತೆಯಾಗಿದ್ದಾರೆ. ಇದ್ರಲ್ಲಿ...
ಬಾಚಣಕಿ ವಿದ್ಯಾರ್ಥಿನಿ ಜನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ..! ಗ್ರಾಮಸ್ಥರ ಹರ್ಷ
ಮುಂಡಗೋಡ ತಾಲೂಕಿನ ಬಾಚಣಕಿಯ ಗ್ರಾಮೀಣ ಪ್ರತಿಭೆಯೊಂದು ಸಾಧನೆ ಮಾಡಿದೆ. ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡದು ಮುಂಡಗೋಡ ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಅಂದಹಾಗೆ ಬಾಚಣಕಿ ಗ್ರಾಮದ ಅನುಪಮ ನಾಗಪ್ಪ ಕೊಂಡಿಕೊಪ್ಪ ಎಂಬುವವಳೆ ಸಾಧನೆಗೈದ ವಿದ್ಯಾರ್ಥಿನಿ. ಸದ್ಯ ಮುಂಡಗೋಡ ಲೊಯೊಲಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿನಿ ತಾಲೂಕಾ ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ಸದ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು. ಇಂದು ಬೆಂಗಳೂರಿನ ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ...









