ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ...
Top Stories
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಬಗಡಗೇರಿ ಗ್ರಾ. ಪಂಚಾಯತಿ ಸದಸ್ಯನ ಕೊಲೆ- ಇಬ್ಬರ ಬಂಧನ, ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ...
ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ ನಲ್ಲಿ ಸಾಧನೆ, ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಇಬ್ಬರು ಆಯ್ಕೆ..!
ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು...
ವಾಹನ ಬಿಡುಗಡೆಗೆ ಹಣದ ಬೇಡಿಕೆ, ಶಿಗ್ಗಾವಿ ಠಾಣೆ ಪೊಲೀಸಪ್ಪ ಸಸ್ಪೆಂಡ್..!
ಶಿಗ್ಗಾವಿ: ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸಪ್ಪನೊಬ್ಬ ಅಮಾನತು ಗೊಂಡಿದ್ದಾನೆ. ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ರಮೇಶ್ ಭಜಂತ್ರಿ ಎಂಬುವವರನ್ನು ಅಮಾನತು ಮಾಡಿ ಹಾವೇರಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾತಿ ಅಂಶುಕುಮಾರ್, ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ರಮೇಶ ಭಜಂತ್ರಿ ಪ್ರಕರಣವೊಂದರಲ್ಲಿ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ...
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ...
ಮಂಜೂರಾದ ಮನೆ GPS ಮಾಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸದಸ್ಯ..!
ಸವಣೂರು: ಸರ್ಕಾರದಿಂದ ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಗ್ರಾಮ ಪಂಚಾಯತಿ ಸದಸ್ಯ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರಡಗಿ ಗ್ರಾಮದ ದಾದಾಪೀರ ಮಹ್ಮದಗೌಸ್ ಲೋಹಾರ ಎಂಬುವವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ 5 ಲಕ್ಷ ಹಣ ಮಂಜೂರಾಗಿತ್ತು. ಹೀಗಾಗಿ, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹ್ಮದ್ ಜಾಫರ್ ಸಂಶಿ, ಫಲಾನುಭವಿ ದಾದಪೀರನ ಮನೆಯ ಜಿಪಿಎಸ್ ಮಾಡಿಸಿಕೊಡಲು ರೂ 40 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 20 ಸಾವಿರ...
ಬಗಡಗೇರಿಯಲ್ಲಿ ಗ್ರಾಪಂ ಸದಸ್ಯನ ಭೀಕರ ಹತ್ಯೆ, ಗ್ರಾಮದ ನಡುಬೀದಿಯಲ್ಲೇ ಕೊಂದು ಬೀಸಾಕಿದ ದುಷ್ಕರ್ಮಿಗಳು..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆಯಾಗಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇನ್ನು ನಡುಬೀದಿಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು. ಇನ್ನು ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ, ಮೋದಿ ಅಲೆ ಕೆಲಸ ಮಾಡಲಿದೆ- ಟಿಬೇಟಿಯನ್ ಕ್ಯಾಂಪ್ ಗೆ ಆಗಮಿಸಿದ ಅರುಣಾಚಲ ಸಿಎಂ ಪೇಮಾ ಖಂಡು ಹೇಳಿಕೆ
ಮುಂಡಗೋಡ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ, ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಅಂತಾ ಅರುಣಾಚಲ ಸಿಎಂ ಪೇಮಾ ಖಂಡು ಭವಿಷ್ಯ ನುಡಿದ್ರು. ಎರಡು ದಿನಗಳ ಕಾಲ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ಗೆ ಭೇಟಿ ನೀಡಿರೋ ಅವ್ರು ಮಾತನಾಡಿದರು. ಇನ್ನು ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾತನಾಡಿದ ಅವ್ರು, ಅಲ್ಲಿ ಗಲಭೆ...
ಮುಂಡಗೋಡಿನಲ್ಲಿ ಖತರ್ನಾಕ ATM ವಂಚಕಿಯ ಬಂಧನ, ಹಣ ಡ್ರಾ ಮಾಡಿ ಕೊಡುವುದಾಗಿ ವಂಚಿಸಿದ್ದ ಲೇಡಿ..!
ಮುಂಡಗೋಡ: ಎಟಿಎಂ ನಿಂದ ಹಣ ಡ್ರಾ ಮಾಡಿ ಕೊಡುವುದಾಗಿ ಹೇಳಿ, ಬರೋಬ್ಬರಿ 69 ಸಾವಿರ ರೂ. ವಂಚಿಸಿದ್ದ ಖತರ್ನಾಕ ವಂಚಕಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕಳೆದ ಸೆಪ್ಟೆಂಬರ್ 29 ರಂದು ನಡೆದಿದ್ದ ಎಟಿಎಂ ವಂಚನೆ ಪ್ರಕರಣವನ್ನು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಖಾರಿಪುರ ತಾಲೂಕಿನ ಶಿರಾಳಕೊಪ್ಪದ ಆರೋಪಿ ಮಹಿಳೆ ಕೌಸರಬಾನು ನಜೀರಸಾಬ ಹಿರೇಕರೂರು(35) ಎಂಬುವವಳನ್ನು ಬಂಧಿಸಿ, 12 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಮೈನಳ್ಳಿಯ ಸಹೀನಾಜ್ ಮಹಮ್ಮದ್ ಸಲೀಂ...








