ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
Top Stories
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?
ಅತ್ತಿವೇರಿ ಪಕ್ಷಿಧಾಮದಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ ನಾವೇಲ್ಲ ಅಂದುಕೊಂಡಷ್ಟು ಸುಲಭವಾಗಿಲ್ಲ ಅನಿಸ್ತಿದೆ. ಮೇಲ್ನೋಟಕ್ಕೆ ಹೇಳೋದಾದ್ರೆ ಇಲ್ಲಿನ ಅಧಿಕಾರಿಗಳೇ ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದು ಬಹುತೇಕ ನಿಚ್ಚಳವಾದಂತಾಗಿದೆ. ಯಾಕಂದ್ರೆ, ನಾವು ನಿನ್ನೆ ತಮ್ಮೇದುರು ಬಯಲು ಮಾಡಿದ್ದ ಶ್ರೀಗಂಧದ ಮರಗಳ್ಳತನ ಕೇಸಿನಲ್ಲಿ ನಮಗೆ ಕೆವಲ ಎರಡೇ ಶ್ರೀಗಂಧದ ಮರ ದೋಚಿದ್ದಾರೆ ಅನ್ನೋ ಮಾಹಿತಿಯಿತ್ತು. ಆದ್ರೆ, ಅಲ್ಲಿನ ಅಸಲೀಯತ್ತೇ ಬೇರೆಯದ್ದಿದೆ. ಎರಡಲ್ಲ, ಬರೋಬ್ಬರಿ ಐದು..? ಅಸಲು, ಕರ್ನಾಟಕದ ವಿಖ್ಯಾತ ಅತ್ತಿವೇರಿ ಪಕ್ಷಿಧಾಮದಲ್ಲಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟದಲ್ಲಿ ಬಲಿಯಾಗಿದ್ದು ಕೇವಲ...
ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?
ಮುಂಡಗೋಡ: ತಾಲೂಕಾಸ್ಪತ್ರೆಯ ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲೇ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಬೆಲೆಬಾಳುವ ಎರಡು ಶ್ರೀಗಂಧದ ಮರಗಳನ್ನು ಅನಾಮತ್ತಾಗಿ ಎಗರಿಸಿಕೊಂಡು ಹೋಗಿದ್ದಾರೆ ಕಳ್ಳರು. ಕೋಟೆ ಕೊಳ್ಳೆ ಹೊಡೆದ ಮೇಲೆ ಅದೇಂತದ್ದೋ ಬಾಗಿಲು ಹಾಕಿದ್ರು ಅಂತಾರಲ್ಲ ಹಾಗೆ, ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಮುಗಿದ ಮೇಲೆ ಓಡೋಡಿ ಬಂದಿದ್ದಾರೆ. ಮತ್ತದೇ ತನಿಖೆಗಿಳಿದಿದ್ದಾರೆ. ಅದು ಜನವಸತಿ ಏರಿಯಾ..! ಅಸಲು, ಇವಾಗ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಹೋಗಿರೋ ಜಾಗ ಇದೆಯಲ್ಲ, ಅದು ಬಹುತೇಕ ಜನವಸತಿಯ ಜಾಗವೇ, ಹೀಗಿದ್ದಾಗಲೂ ಯಾರಿಗೂ ಒಂಚೂರು...
ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!
ಮುಂಡಗೋಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಐಟಿ ವಿಭಾಗದಿಂದ ಅವಮಾನ ಆಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಂಡಗೋಡಿನಲ್ಲಿಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಬಿಜೆಪಿ ವಿರುದ್ಧ ಗುಡುಗಿದ್ರು.10 ತಲೆಗಳಿರುವ ರಾಹುಲ್ ಗಾಂಧಿ ಪೋಸ್ಟರ್ ಅನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದೆ. ಈ ಪೋಸ್ಟ್ ಅನ್ನು ಬಿಜೆಪಿ ಐಟಿ ವಿಭಾಗದ...
ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ...
ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!
ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್ ಗಂಗಾರಾಮಸಿಂಗ್ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019...
ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಶಿಂಗನಳ್ಳಿ ಜಲಾಶಯದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ, ಕೊಳೆತು ದುರ್ನಾತ ಬೀರುತ್ತಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡಿರೋ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟೇ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,...
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!
ಕಾರವಾರ : ಜೀವದ ಹಂಗು ತೊರೆದು ಹಗಲು, ರಾತ್ರಿ ಸಮಾಜದ ಒಳಿತಿಗೋಸ್ಕರ ದುಡಿಯುತ್ತಿರುವ ಪತ್ರಕರ್ತ ಸಮೂಹಕ್ಕೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಉ. ಕ. ಜಿಲ್ಲಾಧ್ಯಕ್ಷ ಸದಾನಂದ ದೇಶಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ದೊರೆತು 77 ವರ್ಷ ಕಳೆದಿವೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ...
ಸೆ.17 ರಂದು ಹಲ್ಲೆಗೊಳಗಾಗಿದ್ದ ನ್ಯಾಸರ್ಗಿಯ ದಲಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..! ಬೀದಿಯಲ್ಲಿ ನಡೆದ ಜಗಳ ಸಾವಿನಲ್ಲಿ ಅಂತ್ಯವಾಯ್ತಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು ಕಂಡಿದ್ದಾನೆ. ಕಳೆದ ಸೆಪ್ಟೆಂಬರ್ 17 ರ ರಾತ್ರಿ ನಡೆದಿದ್ದ ಹಲ್ಲೆ ಪ್ರಕರಣ ಈಗ ಸಾವಿನಲ್ಲಿ ದಿಕ್ಕು ಬದಲಿಸಿದೆ. ಹಲ್ಲೆ ನಡೆದು 13 ದಿನಗಳ ನಂತರ ಮೃತಪಟ್ಟಿದ್ದಾನೆ. ನ್ಯಾಸರ್ಗಿಯ ಮಂಜುನಾಥ ದುರ್ಗಪ್ಪ ಬೋವಿ(57) ಎಂಬುವವನೇ ಸದ್ಯ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಕಳೆದ ಸೆಪ್ಟೆಂಬರ್ 17 ರಂದು ರಾತ್ರಿ 8 ಗಂಟೆಯ ಸುಮಾರಿಗೆ ನ್ಯಾಸರ್ಗಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ರಸ್ತೆಯಲ್ಲಿ ಹನುಮಂತ ಭೀಮಣ್ಣ ಹರಪನಹಳ್ಳಿ ಹಾಗೂ ಮೃತ...
ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!
ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ...









