ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದರಿಂದ ಶೀಘ್ರವೇ ಪ್ರಕರಣಗಳನ್ನು ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಒಂದು ತಂಡವನ್ನು ರಚಿಸಿದ್ದರು. ಈ ತಂಡ ಆರೋಪಿಗಳಾದ ಚಂದಾವರದ ಸಜ್ಜಾದ ಅಹ್ಮದ್ ಹಾಗೂ ಮುಬಾಸೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆಯ 11 ಪ್ರಕರಣಗಳು ಹಾಗೂ ಕುಮಟಾ ಠಾಣೆಯ...
Top Stories
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
Author: jwc
ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್
ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..
ಉತ್ತರ ಕನ್ನಡ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಯಲ್ಲಾಪುರ ಸಂಪರ್ಕಿಸುವ ಸುಂಕಸಾಳ ಹೆದ್ದಾರಿಯಲ್ಲಿ ತುಂಬಿದ್ದ ನೆರೆ ನೀರಿನಲ್ಲಿ ಬೈಕ್ ಸವಾರ ಹಾಗೂ ಸಹ ಸವಾರನು ಕೊಚ್ಚಿಹೋಗಿದ್ದು ಕೊಚ್ಚಿಹೋದ ಸಹ ಸವಾರ ಕೇಶವ್ ನಾಯ್ಕ ಎಂಬುವವರನ್ನು ಅಂಕೋಲ ಪಿ.ಎಸ್.ಐ ಸಂಪತ್ ರವರು ರಕ್ಷಣೆಮಾಡಿ ಕರೆತಂದಿದ್ದಾರೆ. ಇನ್ನು ಬೈಕ್ ಸವಾರ ಹೊನ್ನಾವರ ಮೂಲದ ಸಂತೋಷ್ ನಾಯ್ಕ್ (30) ನೀರಿನಲ್ಲಿ ಕೊಚ್ಚಿ ಹೋಗಿದ್ದು ಈತನಿಗಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ರಸ್ತೆಯನ್ನು ಬೈಕ್ನಲ್ಲಿ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ಸಂತೋಷ್ ನಾಯ್ಕ್...
ಉತ್ತರ ಕನ್ನಡದಲ್ಲೂ ರಾಮಪೂಜೆ
ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರಕ್ಕೆ ಪ್ರಧಾನಿ ಮೋದಿಯವರು ಭೂಮಿಪೂಜೆ ನೆರವೇರಿಸಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೂಡ ವಿಶೇಷ ಪೂಜೆಗಳು ನೆರವೇರಿದವು. ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನಿರ್ಮಾಣ ವಾಗಲಿ ಎಂದು ಕಾರವಾರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಕಚೇರಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಕರಸೇವಕರನ್ನು ಸನ್ಮಾನಿಸಿದರು.
ಉತ್ತರ ಕನ್ನಡ, ಜಿಲ್ಲೆಯಲ್ಲಿ ವರುಣನ ಅರ್ಭಟ
ಕಾರವಾರ- ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅರ್ಭಟ ಜೋರಾಗಿದೆ..ನಿನ್ನೆ ರಾತ್ರಿಯಿಂದ ಎಡಬಿಡದೆ ಗಾಳಿ ಮಳೆ ಸುರಿಯುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದೆ.. ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕಗ್ಗತ್ತಲಲ್ಲಿ ಮುಳುಗಿದೆ.. ಅಬ್ಬರಿಸುತ್ತಿರುವ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.. ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು.. ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ..ಮಲೆನಾಡು ಭಾಗಗಳಲ್ಲಂತೂ...
ಮಂಗಳೂರಲ್ಲಿ ಅಯೋಧ್ಯಾ ಸಂಭ್ರಮ
ಅತ್ತ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುತ್ತಿದ್ದಂತೆ ಮಂಗಳೂರಿನ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸಂಭ್ರಮದ ಕಳೆ ಎದ್ದಿದೆ. ಕಳೆದ ಅನೇಕ ವರ್ಷಗಳಿಂದ ಎದುರುನೋಡುತ್ತಿದ್ದ ಸಂಭ್ರಮದ ಕ್ಷಣ ಬರುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. 1992ರ ಅಯೋಧ್ಯೆ ಕರಸೇವೆಯಲ್ಲಿ ಕರಾವಳಿಯ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಪೈಕಿ ಅನೇಕ ಮಂದಿ ಇಂದು ಸಂಭ್ರಮ ಪಟ್ಟಿದ್ದಾರೆ. ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ರಾಮಚಂದ್ರನಿಗೆ ಪೂಜೆ ಅರ್ಪಿಸಿ ನಮಿಸಿದ ಕಾರ್ಯಕರ್ತರು, ಅಯೋಧ್ಯೆಯಿಂದ ಶಿಲಾನ್ಯಾಸ ಕಾರ್ಯಕ್ರಮವನ್ನು ನೇರ ಪ್ರಸಾರ...
ಅಯೋಧ್ಯೆಯಲ್ಲಿ ಇಙದು ಶಿಲಾನ್ಯಾಸ- ಹೆಬ್ಬಾರ್ ಸಂತಸ
ಅಯೋಧ್ಯೆಯಲ್ಲಿ ಸರ್ವಭೂತಹಿತ, ಮರ್ಯಾದಾ ಪುರಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣದ ಭೂಮಿ ಪೂಜೆ ಅನ್ನು ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಪುಣ್ಯ ಕ್ಷಣಕ್ಕೆ ವಿವಿಧ ಮಠದ ಮಠಾಧೀಶರು, ಸಾಧು ಸಂತರು, ಶ್ರೀರಾಮ ಭಕ್ತರು ಸಾಕ್ಷಿಯಾಗುತ್ತಿದ್ದಾರೆ,ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ ರಾಮ ಭಕ್ತರ ಪರಿಶ್ರಮ,ಬಲಿದಾನವನ್ನು ಸ್ಮರಿಸುತ್ತಾ,ಈ ಶುಭ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸೋಣ,ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸೋಣ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ..
ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ
ವಿಜಯಪುರ: ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿ ದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ. ಇದರಿಂದ ಬೇಸತ್ತು ಯುವ...
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….
ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ...



