Home ಅನ್ನದಾತನ ಅಂಕಣ

Category: ಅನ್ನದಾತನ ಅಂಕಣ

Post
ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!

ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!

ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ‌. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...

Post
ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!

ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!

 ಮುಂಡಗೋಡ: ಜೂನ್ ತಿಂಗಳು ಕಳೆಯುತ್ತ ಬಂದರೂ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದು ತಾಲೂಕಿನ ಅನ್ನದಾತರಿಗೆ ಭಾರೀ ಆತಂಕ ತಂದಿಟ್ಟಿದೆ. ಬಹುತೇಕ ಬಿತ್ತನೆ ಕಾರ್ಯಕ್ಕೆ ಮಳೆರಾಯನ ಮುನಿಸಿನಿಂದ ಭಾರೀ ಅಡಚಣೆಯಾಗಿದೆ. ಕೆಲವು ಕಡೆ ಬೀಜ ಬಿತ್ತನೆ ಕಾರ್ಯ ಮಾಡಿದ್ದರೂ ಬೀಜ ಮೊಳಕೆಯೊಡೆಯಲು ನೀರಿನ ಅಭಾವ ತಲೆದೋರಿದೆ. ಹೀಗಾಗಿ, ತಾಲೂಕಿನ ಕಲಕೇರಿಯ ಮಹಿಳೆಯರು ಮಳೆಗಾಗಿ ವಿಶೇಷ, ವಿಶಿಷ್ಟ ಕಾರ್ಯ ಮಾಡಿದ್ದಾರೆ. ಕಪ್ಪೆಯ ಮೆರವಣಿಗೆ..! ಯಸ್, ಕಲಕೆರಿಯ ಮಹಿಳೆಯರು ಇಂದು ಬೆಳಗಿನಿಂದ ಮಳೆಗಾಗಿ ಕಪ್ಪೆಯ ಪೂಜೆ ಮಾಡಿ ಪ್ರಾರ್ಥಿಸಿದ್ದಾರೆ‌. ಮಳೆರಾಯನಿಗೆ...

Post
ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!

ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!

ಶಿಗ್ಗಾವಿ ತಾಲೂಕಿನಲ್ಲಿ ಪಶು ಇಲಾಖೆ ಅಧಿಕಾರಿಗಳಿಂದ ತಾರತಮ್ಯವಾಯ್ತಾ..? SCP ಹಾಗೂ TSP ಯೋಜನೆಯಡಿ ಹಸುಗಳನ್ನು ನೀಡುವಾಗ ಫಲಾನುಭವಿಗಳ ಆಯ್ಕೆಯಲ್ಲಿ ಯಪರಾತಪರಾ ಮಾಡಿದ್ದಾರಾ..? ಹಾಗಂತ ಶಿಗ್ಗಾವಿಯ ಅನ್ನದಾತರು ಆರೋಪಿಸಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 2022-23 ನೇ ಸಾಲಿನ SCP ಹಾಗೂ TSP ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸರಿಯಾಗಿಲ್ಲ. ಕೆಲ ಅಧಿಕಾರಿಗಳು ತಮಗೆ ಬೇಕಾದವರಿಗಷ್ಟೆ ಮಾನ್ಯತೆ ನೀಡಿ ಹಸುಗಳನ್ನ ಮಂಜೂರಿಸಲು ಆಯ್ಕೆ‌ಮಾಡಿದ್ದಾರೆ. ಹಸುಗಳನ್ನು ನಿಡುವಲ್ಲಿ ಪಕ್ಷಪಾತ ಮಾಡಿದ್ದಾರೆ ಎಂದು ರೈತರು ತಾಲೂಕಾ ಪಶು ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ರು. ಅರ್ಹರಿಗೆ...

Post
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...

Post
ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!

ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!

ಬೆಳಗಾವಿ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಎದುರು ನಡೆಯುತ್ತಿದ್ದ ಧರಣಿ ವಾಪಸ್ ಪಡೆದಿದ್ದಾರೆ ರೈತರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿನ್ನೆ ತಡರಾತ್ರಿ ವಾಪಸ್ ಪಡೆದಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ರೈತರು, ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಮನವೊಲಿಸಿದ ಬಳಿಕ ವಾಪಸ್ಬ ಪಡೆದಿದ್ದಾರೆ. ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಇದೇ ತಿಂಗಳು 15 ರಂದು ಕಬ್ಬಿನ ದರ ನಿಗದಿಗಾಗಿ ಸಭೆ...

Post
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

 ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ‌ ನೆರವಿಗೆ ಬಂದಿದ್ದಾರೆ....

Post
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!

ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!

 ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ‌ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ...

Post
ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮತ್ತೆ ಮಳೆಯ ಆತಂಕ, ಫಸಲು ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ..!

ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಮಳೆಯ ಆತಂಕ ಶುರುವಾಗಿದೆ ಹೀಗಾಗಿ, ಅನ್ನದಾತರು ಫಸಲುಗಳ ರಕ್ಷಣೆಗೆ ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯ ಆತಂಕದ ನಡುವೆ ಭತ್ತದ ಕೊಯ್ಲಿಗೆ ಮುಂದಾಗಿದ್ದಾನೆ ರೈತ.. ಇನ್ನು, ಈ ಸಾರಿ ಮಳೆಯಲ್ಲಿ ಸಿಲುಕಿ ಸಂಪೂರ್ಣ ಹಾಳಾದ ಸ್ಥಿತಿಯಲ್ಲಿರೋ ಭತ್ತದ ಫಸಲು ಕಟಾವು ಮಾಡಲು ರೈತ ಭತ್ತ ಕಟಾವು ಮಾಡುವ ಯಂತ್ರಗಳ‌ ಮೊರೆ ಹೋಗಿದ್ದಾನೆ.. ಹೀಗಾಗಿ ತಾಲೂಕಿನೆಲ್ಲೆಡೆ ಈಗ ಭತ್ತ ಕಟಾವು ಮಾಡೋ ಯಂತ್ರಗಳ ಸದ್ದೇ ಕೇಳುತ್ತಿದೆ. ಸಮಯವೂ ಉಳಿಯತ್ತೆ ಕೆಲಸವೂ ಕಡಿಮೆಯಾಗತ್ತೆ ಅನ್ನೋ ಕಾರಣಕ್ಕೆ...

Post
ಹೋರಿ ಹಬ್ಬದ ಹುಚ್ಚು, ಪ್ರಾಣಕ್ಕಿಂತ ಹೆಚ್ಚು..!

ಹೋರಿ ಹಬ್ಬದ ಹುಚ್ಚು, ಪ್ರಾಣಕ್ಕಿಂತ ಹೆಚ್ಚು..!

ಇದು ಅಕ್ಷರಶಃ ಉತ್ತರ ಕರ್ನಾಟಕ ಮಂದಿಯ ರಣರೋಚಕ ಜವಾರಿ ಕ್ರಿಡೆ.. ಈ ಕ್ರಿಡೆಯಲ್ಲಿ ಲಕ್ಷ ಲಕ್ಷ ಆಭಿಮಾನಿಗಳ ಕಲರವ ಕೇಳತ್ತೆ.. ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾಗಿ ಹುಚ್ಚೆದ್ದು ಕುಣಿಯೋ ಲಕ್ಷಾಂತರ ಅಭಿಮಾನಿಗಳ ಕೇಕೆ ಚಪ್ಪಾಳೆ ಇರತ್ತೆ.. ಅಲ್ಲಿ ಯಾವ ಬಿಂಕ ಬಿಗುಮಾನಗಳೂ ಇರಲ್ಲ. ಅಲ್ಲಿರೋದು ಅಪ್ಪಟ ಅಭಿಮಾನ ಮಾತ್ರ.. ಅಂದಹಾಗೆ ಅದು ಯಾವ ಕ್ರೀಡೆ ಅಂತಿರಾ.. ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.. ಹಬ್ಬದ ಹುಚ್ಚು..! ಹೌದು ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹುಚ್ಚೇದ್ದು ಕುಣಿಸೋ ಕ್ರೀಡೆ ಅಂದ್ರೆ...

Post
KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!

ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....

error: Content is protected !!