ಮುಂಡಗೋಡ ಪಟ್ಟಣದ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಬೈಕ್ ಸವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಸರು ಇನ್ನೂ ತಿಳಿದು ಬಂದಿಲ್ಲ. ಮುಂಡಗೋಡ ಶಿರಸಿ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಗಾಯಗೊಂಡು ಬಿದ್ದಿದ್ದ ಎನ್ನಲಾಗಿದೆ. ಹೀಗಾಗಿ ಇದೇ ವೇಳೆ ದಾರಿಹೋಕರು ಗಮನಿಸಿ ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್, ಹಾಗೂ ಚಾಲಕ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಶಿರಸಿ ಸಮೀಪ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸ್ಥಳದಲ್ಲೇ ಸಾವು..!
ಶಿರಸಿ ಸಮೀಪ ಭೀಕರ ಅಪಘಾತವಾಗಿದೆ. ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ, ಮದುವೆಗಾಗಿ ಬಂದಿದ್ದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಒಟ್ಟೂ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿರಸಿ ತಾಲೂಕಿನ ಬಂಡಲ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ತಿಳಿದು ಬಂದಿದೆ. ಇವ್ರು ಶಿರಸಿಯಲ್ಲಿ ನಡೆಯುವ ಮದುವೆಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿರುವರಾಗಿದ್ದಾರೆ. ಅಪಘಾತದಲ್ಲಿ ರಾಮಕೃಷ್ಣ...
ಹಳಿಯಾಳ ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಇಬ್ಬರು ಯುವಕರ ದಾರುಣ ಸಾವು..!
ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಯುವಕ ಮಂಜುನಾಥ ಇಂಗಳಗಿ (23) ಎನ್ನುವಾತ ಕಾಳಗಿನಕೊಪ್ಪ ಗ್ರಾಮದಿಂದ ಮುರ್ಕವಾಡಕ್ಕೆ ತೆರಳುವ ರಸ್ತೆ ಮಧ್ಯೆ ಬೆಳಗಿನ ಜಾವ ವಾಕಿಂಗ್ ತೆರಳಿದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಪ್ರಾಣ ಬಿಟ್ಟಿದ್ದು, ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿದೆ. ಎರಡನೇ ಘಟನೆಯಲ್ಲಿ ಪಟ್ಟಣದ ಪೋಲಿಸ್ ಠಾಣೆಯ ಅನತಿ ದೂರದಲ್ಲಿರುವ ಕಾರ್ಮೆಲ್ ಶಾಲೆಗೆ ತೆರಳುವ ತಿರುವಿನಲ್ಲಿಯ ರಾಜ್ಯ...
ದಾವಣಗೇರೆ ಸಮೀಪ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು, 7 ಜನರಿಗೆ ಗಂಭೀರ ಗಾಯ..!
ದಾವಣಗೆರೆ ನಗರ ಹೊರಭಾಗದ ರಾ.ಹೆದ್ದಾರಿ 48 ರಲ್ಲಿ ಭೀಕರ ಅಪಘಾತವಾಗಿದೆ. ಕಾರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿರುವ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯವಾಗಿದೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿಯಾಗಿದೆ. ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಹಾವೇರಿ ರಾಣೆಬೆನ್ನೂರು ಮೂಲದ ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಕ್ಕ ಶೆಟ್ಟರ್ ಮೃತ ದುರ್ದೈವಿಗಳು. ಇನ್ನುಳಿದಂತೆ...
ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ ಮಗನಿಗೆ ಗಂಭೀರ ಗಾಯವಾಗಿದೆ. ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ...
ಹಸಿಮೇವು ತಿಂದ ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ದಾರುಣ ಸಾವು, ಹುನಗುಂದದಲ್ಲಿ ಘಟನೆ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಹಸಿಮೇವು ತಿಂದು ಕೆಲವೇ ಹೊತ್ತಲ್ಲಿ ಆಕಳು ಮತ್ತು ಕರು ಸಾವನ್ನಪ್ಪಿರೋ ಘಟನೆ ನಡೆದಿದೆ. ಮೇವು ತಿಂದ ಕೆಲವೇ ಹೊತ್ತಲ್ಲಿ ಸಾವು ಕಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುನಗುಂದ ಗ್ರಾಮದ ಬಸವರಾಜ್ ಗುರುಸಿದ್ದಪ್ಪ ಚಬ್ಬಿ ಎಂಬುವವರಿಗೆ ಸೇರಿದ ಸುಮಾರು 37 ಸಾವಿರ ರೂ. ಮೌಲ್ಯದ ಆಕಳು ಮತ್ತು ಕರು ದಾರುಣ ಸಾವು ಕಂಡಿದ್ದು ಆಘಾತ ತಂದಿದೆ. ಇನ್ನು ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಸಾವಿಗೆ ಕಾರಣವೇನು ಅಂತ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ: ಮೂವರ ಜೀವಂತ ದಹನ, ಇನ್ನೂ ಹಲವರು ಸಾವು ಶಂಕೆ..!
ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಈ ವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಈಗ್ಗೆ ಕೆಲವೇ ಹೊತ್ತಿನಲ್ಲಿ ಸಂಜೆ 5 ಗಂಟೆ ವೇಳೆಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್ಯಾಕ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳಗೆ ಇನ್ನು...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು....
ಮುಂಡಗೋಡ ಲೊಯೊಲಾ ಶಾಲೆಯ ಬಳಿ ಸರಣಿ ಅಪಘಾತ, ಚಿಟಗೇರಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೋಲಾ ಶಾಲೆಯ ಬಳಿ ಸರಣಿ ಅಪಘಾತವಾಗಿದೆ. ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಸಿದ್ದಪ್ಪ ಯಮುನಪ್ಪ ನಾಯ್ಕರ್ (45), ಎಂಬುವವನೇ ಗಂಭೀರ ಗಾಯಗೊಂಡಿ ವ್ಯಕ್ತಿಯಾಗಿದ್ದಾನೆ. ಮುಂಡಗೋಡಿನಿಂದ ಬೈಕ್ ಮೇಲೆ ಶಿರಸಿ ಮಾರ್ಗವಾಗಿ ಚಿಟಗೇರಿಗೆ ಹೋಗುತ್ತಿದ್ದ ವೇಳೆ, ಬೈಕ್ ನಿಯಂತ್ರಣ ತಪ್ಪಿ ಮತ್ತೊಂದು ಬೈಕಿಗೆ ಗುದ್ದಿ, ಆ ನಂತರ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಇನ್ನು, ಮಾಹಿತಿ ತಿಳಿದು 108...
ಇಂದಿರಾನಗರ ಬಳಿ ಬೈಕಿಗೆ ಕಾರ್ ಡಿಕ್ಕಿ, ಕೊಪ್ಪ ಗ್ರಾಮದ ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ...









