ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಅಪಘಾತ
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ...
ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಲ್ಲಿ ಕೆಲಸದ ಸಮಯದಲ್ಲಿ ಬೃಹತ್ ಗಾತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು
ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಪೇಪರ ಮಿಲ್ ನ ಬೃಹತ್ ಗಾತ್ರದ ಯಂತ್ರದ ಪ್ಯಾನಲ್ ಬಿದ್ದು ಗುತ್ತಿಗೆ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಹಳೇ ದಾಂಡೇಲಿ ನಿವಾಸಿ ಅಬ್ದುಲ್ ಸಲೀಂ ಖಲಾಸಿ (55) ಸಾವನ್ನಪಿದ್ದ ವ್ಯಕ್ತಿ. ಮೃತ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ನಗರದ ಪೊಲೀಸ ಠಾಣೆಯ ಪಿಎಸ್ಐ ಅಮೀನಸಾಬ ಅತ್ತಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗುತ್ತಿಗೆದಾರ ಸಾಜಿದ್ ಪಠಾಣ್ ಹಾಗೂ ಮೇಲ್ವಿಚಾರಕ ಅಬ್ದುಲ್ ಖಾದರ ಪಠಾಣ ಇವರ...
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ, ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!
ಗೋಕರ್ಣ: ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ಯುವತಿಯರು ಜಟಾಯು ತೀರ್ಥದ ಹತ್ತಿರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ತಮಿಳನಾಡು ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ಪರೀಕ್ಷೆ ಮುಗಿಸಿ, ಚಾರಣಕ್ಕೆ ಬಂದಿದ್ದ ಒಟ್ಟು 23ಜನರ ತಂಡದಲ್ಲಿದ್ದ, ಸಿಂದುಜಾ ಮತ್ತು ಕನ್ನಿಮೊಳಿ ಎಂಬ ಹೆಸರಿನ ಇಬ್ಬರು ಯುವತಿಯರು ಸಮುದ್ರದ ಪಾಲಾಗಿದ್ದಾರೆ. ನಾಲ್ವರು ಯುವತಿಯರು ಸಮುದ್ರ ಅಂಚಿನ ಬಂಡೆ ಮೇಲೆ ಕುಳಿತಿ ಸಮುದ್ರದ ಸುಂದರತೆಯನ್ನು ಕಣ್ತುಂಬಿಕೊಳ್ತಿದ್ದರು. ಇದೇ ವೇಳೆ ರಭಸದ ಅಲೆ ಬಡಿದು ಇಬ್ಬರು ಸಮುದ್ರಕ್ಕೆ ಬಿದ್ದಿದ್ದಾರಡ....
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಶುಂಠಿ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನೋರ್ವ ವಿದ್ಯುತ್ ಗೆ ಬಲಿಯಾಗಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ನಡೆದಿದೆ. ಅಂದಹಾಗೆ, ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಬಸವರಾಜ್ ಚಂದ್ರಪ್ಪ ಹರಿಜನ್ (22) ವಿದ್ಯುತ್ ದುರಂತದಲ್ಲಿ ಜೀವ ಕಳೆದುಕೊಂಡ ನತದೃಷ್ಟನಾಗಿದ್ದಾನೆ. ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡವನಾಗಿದ್ದಾನೆ ಪಾಳಾ ಗ್ರಾಮದ ಮೂಕಪ್ಪ ಹರಿಜನ್ ಎಂಬಾತ, ಓಣಿಕೇರಿ ಗ್ರಾಮದಲ್ಲಿ ಬೇರೋಬ್ಬರ ಜಮೀನನ್ನು ಲಾವಣಿ ಮೇಲೆ ಪಡೆದು ಶುಂಠಿ ಕೃಷಿ ಮಾಡುತ್ತಿದ್ದಾರೆ. ಹೀಗಾಗಿ, ಇಂದು ಶುಂಠಿ...
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!
ಬ್ರೇಕಿಂಗ್ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಘನಘೋರ ದುರಂತ. ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ. ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿರುವ ಇಬ್ಬರು. ಬೆಳಗಾವಿ ನಗರ ಹೊರ ವಲಯದ ಕೆಎಲ್ಇ ಆಸ್ಪತ್ರೆ ಬಳಿ ಘಟನೆ. ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಡುತ್ತಿರುವ ಸಾರ್ವಜನಿಕರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.