ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಮಳಗಿ-ಬನವಾಸಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಓರ್ವ ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಬನವಾಸಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನೀಲಗಿರಿ ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದು, ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಕಲ್ಲಹಕ್ಕಲ ಗ್ರಾಮದ ಮಹೇಶ್ ಬಸವಂತಪ್ಪ ಶೃಂಗೇರಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಪರಶುರಾಮ್ ಕುರುಬರ (32) ಎಂಬುವ ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿಲುತ್ತಿದೆ. ಮುಂಡಗೋಡ ಪೊಲೀಸ್...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ. ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ...
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!
ಮುರುಡೇಶ್ವರ : ಸಮುದ್ರದಲ್ಲಿ ಈಜಲು ತೆರಳಿದ ಕೋಲಾರ ಮೂಲದ ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಶ್ರಾವಂತಿ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ಮೂವರು ವಿಧ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಾ, ಲಾವಣ್ಯ, ಲಿಪಿಕಾ ನಾಪತ್ತೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...









