ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪಘಾತ
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ಸಲುವಾಗಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ಹುಡುಗ, ಶನಿವಾರ ರಾತ್ರಿಯೇ ಪತ್ನಿಯ ಮನೆಗೆ ಆಗಮಿಸಿದ್ದ, ಅದ್ಯಾವ ಕಾರಣಕ್ಕೋ ಏನೋ, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ. ಆ ವೇಳೆ ದೀಪಾವಳಿ ನಿಮಿತ್ತ...
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಾಂಡುರಂಗ ಹೊಟೇಲ್ ಬಳಿ, ಬೈಕ್ ಹಾಗೂ ಟಾಟಾ ಎಸ್ ವಾಹನಕ್ಕೆ ಅಪಘಾತವಾಗಿದೆ. ಪರಿಣಾಮ ಹಳೂರಿನ ಯುವಕ ಗಂಭೀರ ಗಾಯಗೊಂಡಿದ್ದಾನೆ. ಇವತ್ತಷ್ಟೇ ಹಬ್ಬಕ್ಕಾಗಿ ಬೆಂಗಳೂರಿನಿಂದ ಬಂದಿದ್ದ, ಮುಂಡಗೋಡ ಹಳೂರಿನ ಮಣಿಕಂಠ(20) ಎಂಬುವ ಯುವಕನೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ನಿನ್ನೆ ಸಂಜೆ ಸುಮಾರು ಏಳು ಗಂಟೆಯ ಹೊತ್ತಿಗೆ ಗದ್ದೆಯಲ್ಲಿ ಕರಡಿ ದಾಳಿ ಮಾಡಿದ್ದು, ಕಾಲು ಹಾಗೂ ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ ಎನ್ನಲಾಗಿದೆ. ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ (35) ಎಂಬುವವನ ಮೇಲೆ ಕರಡಿ ದಾಳಿ ಮಾಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...









