Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷಕುಮಾರ್ ಭೇಟಿ ನೀಡಿ, ಮುಂದಿನ ಕ್ರಮ...
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
Police Raid News; ಉಡ್ತಾ ಬೆಳಗಾವಿಗೆ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅರೇಸ್ಟ್ ಆಗಿದೆ. ಕುಂದಾನಗರಿಯ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಬೆಳಗಾವಿಗೆ ಗಾಂಜಾ, ಪೆನ್ನಿ, ಹೇರಾಯಿನ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಥೇಟು, ಪುಷ್ಪಾ ಚಿತ್ರದ ಸ್ಟೈಲ್ ನಲ್ಲಿ ಗ್ಯಾಂಗ್ ಕಟ್ಟಿಕೊಂಡು ಡ್ರಗ್ಸ್ ದಂಧೆಗಿಳಿದಿದ್ದವರು, ಮುಂಬೈನಲ್ಲಿ ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಜೊತೆಗೆ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೆಕರ ಟೀಮ್ ನಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬೆಳಗಾವಿ ನಗರ ಪೊಲೀಸರಿಂದ ಇದೊಂದು...
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...









