ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಅಪರಾಧ ಜಗತ್ತು
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!
ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಕಾಲೇಜ್ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ...
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!
ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!
ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...