ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಅಪರಾಧ ಜಗತ್ತು
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!
ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿಂದೆ, ಅಂದ್ರೆ,...
ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!
ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು...
ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಸಿಪಿಐ, ಹಾಗೂ ಕಾನಸ್ಟೇಬಲ್ ತಲೆದಂಡವಾಗಿದೆ. ಹಾನಗಲ್ ಠಾಣೆಯ ಸಿಪಿಐ ಶ್ರೀಧರ್ ಸಸ್ಪೆಂಡ್ ಆಗಿದ್ದಾರೆ. ಜೊತೆಗೆ ಕಾನಸ್ಟೇಬಲ್ SB ಡ್ಯೂಟಿಯ ಇಲಿಯಾಜ್ ಶೇತ್ ಸನದಿ ಕೂಡ ಅಮಾನತ್ತಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಾಗೂ FIR ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಭ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಹಾವೇರಿ ಎಸ್ಪಿ ಆದೇಶಿಸಿದ್ದಾರೆ.
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ...
ಅನಧೀಕೃತ ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಗೆ ಬಿದ್ದು ಬಲಿಯಾಯ್ತು ಮೂರು ವರ್ಷದ ಪುಟ್ಟ ಕಂದಮ್ಮ..!
ಮುಂಡಗೋಡ ತಾಲೂಕಿನಲ್ಲಿ ಅನಧೀಕೃತ ಇಟ್ಟಿಗೆ ಭಟ್ಟಿಗಳ ಹಾವಳಿಗೆ ಕಡಿವಾಣ ಹಾಕ್ತಿನಿ ಅಂತ ಜಿದ್ದಿಗೆ ಬಿದ್ದಿದ್ದ ಮಾನ್ಯ ತಹಶೀಲ್ದಾರ್ ಸಾಹೇಬ್ರು ಅದ್ಯಾಕೋ ಏನೋ ಗಪ್ ಚುಪ್ ಆಗಿದ್ದಾರೆ. ಹೀಗಾಗಿನೇ ಮುಂಡಗೋಡ ತಾಲೂಕಿನಲ್ಲಿ ಸದ್ಯ ಮತ್ತದೇ ಅನಧೀಕೃತ ಇಟ್ಟಿಗೆ ಭಟ್ಟಿಗಳ ಭರಪೂರ ದಂಧೆ ಶುರುವಾಗಿದೆ. ಹೆಜ್ಜೆಗೊಂದರಂತೆ ಭಟ್ಟಿಗಳು ಜನ್ಮತಾಳುತ್ತಿವೆ. ಅದ್ರ ಜೊತೆ ನಡೆಯಬಾರದ ಬಹುದೊಡ್ಡ ದುರಂತವೊಂದು ಲಕ್ಕೊಳ್ಳಿಯ ಅನಧೀಕೃತ ಇಟ್ಟಿಗೆ ಭಟ್ಟಿಯಲ್ಲಿ ನಡೆದು ಹೋಗಿದೆ. ಇಂತದ್ದೇ ಇಟ್ಟಿಗೆ ಭಟ್ಟಿಯೊಂದರಲ್ಲಿ ಕಾರ್ಮಿಕರ ಪುಟ್ಟ ಮಗು ಅಮಾನುಷವಾಗಿ ಬಲಿಯಾಗಿದೆ. ಅದು ಮೂರು...
ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!
ಮುಂಡಗೋಡ ತಾಲೂಕಿನ ಇಂದೂರಿನ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರಲ್ಲಿ ಹಣ ವಸೂಲಿ ದಂಧೆ ಶುರುವಿಟ್ಟಿದ್ದಾನೆ ಆತನಿಂದ ಸಾರ್ವಜನಿಕರು ಎಚ್ಚರದಿಂದ ಇರಿ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಎಚ್ಚರಿಸಿದ್ದಾರೆ. ಇಂದೂರು ಗ್ರಾಮದ ಹಜರತ್ ಅಲಿ ಬಾಷಾಸಾಬ ಜಾತಗಾರ, ಎಂಬುವವನೇ ಸದ್ಯ ವಂಚಿಸಿರೋ ಆರೋಪ ಹೊತ್ತಿದ್ದು. ಇಂದೂರ ಗ್ರಾಮದ ಮನೆಗಳ ನಿವೇಶನ ಸಕ್ರಮ ಮಾಡುವ ಕುರಿತಾಗಿ 4 ಜನ ಸಾರ್ವಜನಿಕರಿಂದ ತಲಾಟಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ ಹೆಸರು ದುರುಪಯೋಗ ಮಾಡಿ, ಸುಳ್ಳು ಹೇಳಿ, ಹಣ ವಸೂಲಿ ಮಾಡಿದ್ದಾನೆ ಅಂತಾ ಖುದ್ದು...
ಮುಂಡಗೋಡಿನಲ್ಲಿ ಶ್ರೀಗಂಧ ಕಳ್ಳತನ ಮಾಡಿದ್ದ ಖತರ್ನಾಕ ಗ್ಯಾಂಗ್ ಆರೆಸ್ಟ್..!
ಮುಂಡಗೋಡ ಹಾಗೂ ಮಂಚಿಕೇರಿ ಅರಣ್ಯ ಅಧಿಕಾರಿಗಳ ಬ್ರಿಲ್ಲಿಯಂಟ್ ಕಾರ್ಯಾಚರಣೆ ಸಕ್ಸೆಸ್ ಆಗಿದೆ. ಪರಿಣಾಮ ಖತರ್ನಾಕ ಅರಣ್ಯ ರಾಬರಿ ಗ್ಯಾಂಗ್ ಅಂದರ್ ಆಗಿದೆ. ಅಕ್ಟೋಬರ್ 7 ರ ಆಸುಪಾಸಿನಲ್ಲಿ ಮುಂಡಗೋಡ ತಾಲೂಕಿನ ಹಲವು ಕಡೆ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಕೇಸಿನಲ್ಲಿ ಬೇಕಾಗಿದ್ದ ಅರಣ್ಯ ಸ್ಮಗ್ಲಿಂಗ್ ಕ್ರಿಮಿಗಳನ್ನು ಬಹುತೇಕ ಅಂದರ್ ಮಾಡಲಾಗಿದೆ. ದೂರದ ಮದ್ಯ ಪ್ರದೇಶದಿಂದ ಬಂದು ಪಟ್ಟಣಗಳು, ಹಳ್ಳಿಗಳ ಹೊರಗೆ ಟೆಂಟ್ ಹಾಕಿ ಸಂಚು ರೂಪಿಸೋ ಭಯಾನಕ ಸ್ಮಗ್ಲಿಂಗ್ ಪಡೆಯನ್ನ ಮೊದಲ ಬಾರಿಗೆ ಹೆಡೆಮುರಿ ಕಟ್ಟಲಾಗಿದೆ. ಅಷ್ಟಕ್ಕೂ...
ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ..! ಹೆಬ್ಬಾಳ್ಕರ್ ಸಹೋದರನ ಆಪ್ತರಿಂದಲೇ ನಡೀತಾ ಕೃತ್ಯ..?
ಬೆಳಗಾವಿಯಲ್ಲಿ ಬಿಜೆಪಿ ಮುಖಂಡನ ಮೇಲೆ ಚಾಕು ಇರಿತವಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (55) ಮೇಲೆ ಚಾಕು ಇರಿತವಾಗಿದೆ. ಬೆಳಗಾವಿ ಜಯ ನಗರದ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರ ಗಾಯವಾಗಿದೆ. ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಪೃಥ್ವಿ ಸಿಂಗ್ ರನ್ನು ದಾಖಲಿಸಲಾಗಿದೆ. ಇನ್ನು ಕೆಎಲ್ಇ ಆಸ್ಪತ್ರೆಗೆ ಎಂಎಲ್ಸಿ ಚೆಲುವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿದ್ದಾರೆ. ಪೃಥ್ವಿ ಸಿಂಗ್ ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅತ್ಯಾಪ್ತರಾಗಿದ್ದಾರೆ....
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...