ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಅಪರಾಧ ಜಗತ್ತು
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ
ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ,...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!
ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದುಕ್ಷಣ ದಿಗಿಲಾಗತ್ತೆ. ಅಂತಹ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...