ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...
ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಟ್ಕಾ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ಮಾಡಿ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರಿನಿಂದ ಬಂದು ಮಟ್ಕಾ ಆಡಿಸುತ್ತಿದ್ದ ಬುಕ್ಕಿ ಸೇರಿದಂತೆ ಮೂವರ ಮೇಲೆ ಕೇಸು ದಾಖಲಾಗಿದೆ. ಕಾತೂರಿನಲ್ಲಿ ಟೀ ಅಂಗಡಿ ನಡೆಸುತ್ತಿರೊ ಮಹಮ್ಮದ್ ಜಾಫರ್ ಮಹಮ್ಮದ ಹುಸೇನ ಮರಗಡಿ (48) ಎಂಬುವವನು ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಆಲಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ಮೀನು ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತು, ಮಟ್ಕಾ ಬರೆಯುತ್ತಿದ್ದ. ಈ ವೇಳೆ ಮುಂಡಗೋಡ ಪಿಎಸ್ಐ ಬಸವರಾಜ್...
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು
ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...








